ಲಾಂಚ್‌ ಪ್ಯಾಡ್‌ನ‌ಲ್ಲಿ 135 ಉಗ್ರರ ತಂಡ

ಬಿಎಸ್‌ಎಫ್ ಮಹಾ ನಿರ್ದೇಶಕ ರಾಜಾಬಾಬು ಸಿಂಗ್‌ ಮಾಹಿತಿ

Team Udayavani, Jan 25, 2022, 7:40 AM IST

ಲಾಂಚ್‌ ಪ್ಯಾಡ್‌ನ‌ಲ್ಲಿ 135 ಉಗ್ರರ ತಂಡ

ಶ್ರೀನಗರ: ಭಾರತ-ಪಾಕಿಸ್ಥಾನ ಗಡಿಯಾಚೆಗೆ ಸುಮಾರು 135 ಉಗ್ರರಿರುವ ತಂಡವೊಂದು ಭಾರತದೊಳಕ್ಕೆ ನುಸುಳಲು ಸಜ್ಜಾಗಿದೆ ಎಂದು ಗಡಿ ಭದ್ರತಾ ಪಡೆಯ (ಬಿಎಸ್‌ಎಫ್) ಮಹಾ ನಿರ್ದೇಶಕ (ಕಾಶ್ಮೀರ ವಲಯ) ರಾಜಾಬಾಬು ಸಿಂಗ್‌ ತಿಳಿಸಿದ್ದಾರೆ.

ಪರಿಸ್ಥಿತಿ ಹೀಗಿದ್ದರೂ ಗಡಿ ನಿಯಂತ್ರಣ ರೇಖೆಯ (ಎಲ್‌ಒಸಿ) ಬಳಿಯಲ್ಲಿ ಪರಿಸ್ಥಿತಿ ಶಾಂತಿಯುತವಾಗಿದೆ ಎಂದು ಅವರು ತಿಳಿಸಿದ್ದಾರೆ.

“ಉಗ್ರರ ಹಿಮ್ಮೆಟ್ಟಿಸಿದ್ದೆವು’: ಹಿಂದಿನ ವರ್ಷಗಳಿಗೆ ಹೋಲಿಸಿದರೆ 2021ರಲ್ಲಿ ಉಗ್ರರ ಒಳನುಸುಳುವಿಕೆ ಯನ್ನು ಗಣನೀಯ ಮಟ್ಟ­ದಲ್ಲಿ ಹತ್ತಿಕ್ಕಲಾಗಿದೆ ಎಂದು ಅವರು ಹೇಳಿರುವ ಅವರು, 2021ರಲ್ಲಿ ಉಗ್ರರ ಒಳನುಸುಳುವಿಕೆ ಪ್ರಕರಣಗಳು ಸುಮಾರು 58 ನಡೆದಿದ್ದವು. ಆಗ ಉಗ್ರರ ವಿರುದ್ಧ ನಡೆಸಲಾದ ಕಾರ್ಯಾಚರಣೆಗಾಗಿ 21 ಉಗ್ರರನ್ನು ಹೊಡೆದೋಡಿ­ಸಲಾಗಿತ್ತು. ಒಬ್ಬ ಉಗ್ರ ಶರಣಾಗಿದ್ದ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:ಹೆಣ್ಣುಮಕ್ಕಳ ಘನತೆ ಹೆಚ್ಚಿಸುವುದು ತಮ್ಮ ಉದ್ದೇಶ: ಪ್ರಧಾನಿ ಮೋದಿ

ಶಸ್ತ್ರಾಸ್ತ್ರ ವಶ: ಬಿಎಸ್‌ಎಫ್ ವತಿಯಿಂದ 2021ರಲ್ಲಿ ಉಗ್ರರಿಂದ ಮೂರು ಎಕೆ-47 ಬಂದೂಕುಗಳು, ಆರು 9 ಎಂ.ಎಂ. ಪಿಸ್ತೂಲುಗಳು, 1,071 ಶಸ್ತ್ರಾಸ್ತ್ರಗಳು, 20 ಹ್ಯಾಂಡ್‌ ಗ್ರೆನೇಡ್‌ಗಳು, 2 ಸುಧಾರಿತ ಸ್ಫೋಟಕಗಳು ಹಾಗೂ 88 ಕೋಟಿ ರೂ. ಮೌಲ್ಯದ 17.3 ಕೆ.ಜಿ. ಹೆರಾಯಿನ್‌ ವಶಪಡಿಸಿಕೊಳ್ಳಲಾ ಗಿತ್ತು ಎಂದು ಸಿಂಗ್‌ ವಿವರಿಸಿದ್ದಾರೆ.

ಎರಡು ಸುರಂಗ ಪತ್ತೆ : ಈ ನಡುವೆ, ಇತ್ತೀಚೆಗೆ ಬಿಎಸ್‌ಎಫ್ ನಡೆಸಿದ್ದ ಆ್ಯಂಟಿ-ಟನೆಲ್‌ ಡ್ರೈವ್‌ ಕಾರ್ಯಾಚರಣೆ ಯಲ್ಲಿ ಪಾಕಿಸ್ಥಾನದ ವತಿಯಿಂದ ನಿರ್ಮಿಸಲಾಗಿದ್ದ ಎರಡು ಸುರಂಗಗಳನ್ನು ಪತ್ತೆ ಹಚ್ಚಲಾಗಿತ್ತೆಂದು ಬಿಎಸ್‌ಎಫ್ ಅಧಿಕಾರಿಗಳು ತಿಳಿಸಿದ್ದಾರೆ.

 

ಟಾಪ್ ನ್ಯೂಸ್

supreme-Court

Reprimand: ಕೆಲಸದಲ್ಲಿ ಅಧಿಕಾರಿಗಳು ಬೈದರೆ ಅದು ಕ್ರಿಮಿನಲ್‌ ಅಪರಾಧವಲ್ಲ: ಸುಪ್ರೀಂಕೋರ್ಟ್‌

City

Modern City: ದುಬಾೖ ಮಾದರಿ ದೇಶದಲ್ಲೂ ಫಿನ್‌ಟೆಕ್‌ ಸಿಟಿ ನಿರ್ಮಾಣ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreme-Court

Reprimand: ಕೆಲಸದಲ್ಲಿ ಅಧಿಕಾರಿಗಳು ಬೈದರೆ ಅದು ಕ್ರಿಮಿನಲ್‌ ಅಪರಾಧವಲ್ಲ: ಸುಪ್ರೀಂಕೋರ್ಟ್‌

City

Modern City: ದುಬಾೖ ಮಾದರಿ ದೇಶದಲ್ಲೂ ಫಿನ್‌ಟೆಕ್‌ ಸಿಟಿ ನಿರ್ಮಾಣ

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

supreme-Court

Reprimand: ಕೆಲಸದಲ್ಲಿ ಅಧಿಕಾರಿಗಳು ಬೈದರೆ ಅದು ಕ್ರಿಮಿನಲ್‌ ಅಪರಾಧವಲ್ಲ: ಸುಪ್ರೀಂಕೋರ್ಟ್‌

City

Modern City: ದುಬಾೖ ಮಾದರಿ ದೇಶದಲ್ಲೂ ಫಿನ್‌ಟೆಕ್‌ ಸಿಟಿ ನಿರ್ಮಾಣ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.