ಅಜ್ಜ ಸಿಗರೇಟ್‌ ಸೇದಿದರೆ ಮೊಮ್ಮಗಳಿಗೆ ಕೊಬ್ಬು!


Team Udayavani, Jan 26, 2022, 6:50 AM IST

ಅಜ್ಜ ಸಿಗರೇಟ್‌ ಸೇದಿದರೆ ಮೊಮ್ಮಗಳಿಗೆ ಕೊಬ್ಬು!

ಸಾಂದರ್ಭಿಕ ಚಿತ್ರ.

ಲಂಡನ್‌: ಪುರುಷರು ತಮ್ಮ ಪ್ರೌಢಾವಸ್ಥೆಗೂ ಮೊದಲೇ ಸಿಗರೇಟ್‌ ಸೇವನೆ ಅಭ್ಯಾಸ ಬೆಳೆಸಿಕೊಂಡರೆ, ಅದರಿಂದ ಅವರ ಮೊಮ್ಮಕ್ಕಳು ದಪ್ಪವಾಗುತ್ತಾರೆ!

ಯುನೈಟೆಡ್‌ ಕಿಂಗ್‌ಡಮ್‌ನ ಬ್ರಿಸ್ಟಲ್‌ ವಿಶ್ವವಿದ್ಯಾಲಯದ ಸಂಶೋಧಕರು ಇಂಥದ್ದೊಂದು ಅಂಶವೊಂದನ್ನು ಸಮೀಕ್ಷೆಯಿಂದ ಕಂಡು ಕೊಂಡಿದ್ದಾರೆ.

ವೈಜ್ಞಾನಿಕ ವರದಿಗಳ ಜರ್ನಲ್‌ನಲ್ಲಿ ಪ್ರಕಟ ವಾಗಿರುವ ವರದಿ ಪ್ರಕಾರ, ಈ ಸಮೀಕ್ಷೆಯಲ್ಲಿ ಒಟ್ಟು 14,000 ಮಂದಿಯನ್ನು ಒಳಪಡಿಸಲಾಗಿದೆ. ಅದರಲ್ಲಿ ಪ್ರೌಢಾವಸ್ಥೆಗೂ ಮೊದಲೇ ಸಿಗರೇಟ್‌ ಅಭ್ಯಾಸ ಆರಂಭಿಸಿದ ಪುರುಷರ ಹೆಣ್ಣು ಮೊಮ್ಮಕ್ಕಳು ಹೆಚ್ಚು ದಪ್ಪವಾಗಿದ್ದು ಕಂಡುಬಂದಿದೆ.

ಇದನ್ನೂ ಓದಿ:ಹೆಣ್ಣು ಸಮಾಜದ ಕಣ್ಣು :ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯಲ್ಲಿ ಡಾ.ಸವಿತಾ ಕಾಮತ್ ಹೇಳಿಕೆ

ಪ್ರೌಢಾವಸ್ಥೆ ದಾಟಿದ ನಂತರ ಸಿಗರೇಟ್‌ ಅಭ್ಯಾಸ ಮಾಡಿದವರಲ್ಲಿ ಈ ಸಮಸ್ಯೆ ಕಂಡುಬಂದಿಲ್ಲ. ಹಾಗೆಯೇ ಗಂಡು ಮೊಮ್ಮಕ್ಕಳಿಗೆ ಈ ಸಮಸ್ಯೆ ಕಾಡಿಲ್ಲ. ಪುರುಷರು ಪ್ರೌಢಾವಸ್ಥೆಯಲ್ಲೇ ಸಿಗರೇಟ್‌ ಸೇದುವುದರಿಂದ ಅವರ ವಂಶವಾಹಿ ಮೇಲೆ ಪರಿಣಾಮ ಬೀರಿ, ಅದು ಅವರ ಪೀಳಿಗೆಗೂ ಕಾಡುತ್ತದೆ ಎಂದು ಸಂಶೋಧಕರು ವಿವರಿಸಿದ್ದಾರೆ.

ಈ ಹಿಂದೆ 2014ರಲ್ಲಿ ಸಮೀಕ್ಷೆ ನಡೆಸಿದ್ದ ಸಂಶೋಧಕರ ತಂಡ, “ತಂದೆಯಂದಿರು ತಮ್ಮ ಪ್ರೌಢಾವಸ್ಥೆಗೂ ಮೊದಲೇ ಸಿಗರೇಟ್‌ ಅಭ್ಯಾಸ ಮಾಡಿದರೆ ಅದು ಅವರು ಗಂಡು ಮಕ್ಕಳ ಕೊಬ್ಬಿಗೆ ಕಾರಣವಾಗುತ್ತದೆ’ ಎಂದು ಹೇಳಿತ್ತು. ಅದರ ಮುಂದುವರಿದ ಭಾಗವಾಗಿ ಈ ವರದಿ ಪ್ರಕಟಿಸಲಾಗಿದೆ.

ಟಾಪ್ ನ್ಯೂಸ್

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

Tirupati Case; Hurtful work for Hindus by converted Jagan: KS Eshwarappa

Tirupati Case; ಮತಾಂತರಗೊಂಡ ಜಗನ್‌ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Pannu Singh

Khalistani; ಭಾರತದ ವಿರುದ್ಧ ಅಮೆರಿಕ ಕೋರ್ಟ್‌ಗೆ ಪನ್ನು ದೂರು

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Bellary; poor food supply; Protest in SC, ST hostel

Bellary; ಕಳಪೆ ಆಹಾರ ಪೂರೈಕೆ; ಎಸ್‌ಸಿ, ಎಸ್ಟಿ ವಸತಿ ನಿಲಯದಲ್ಲಿ ಪ್ರತಿಭಟನೆ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

12-epson

Epson ಇಕೊ ಟ್ಯಾಂಕ್ ಪ್ರಿಂಟರ್: ರಶ್ಮಿಕಾ ಮಂದಣ್ಣ ಅಭಿಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.