ಅಂಡರ್ 19 ವಿಶ್ವಕಪ್: ಪಾಕ್ ಮಣಿಸಿ ಸೆಮಿ ಫೈನಲ್ ಪ್ರವೇಶಿಸಿದ ಆಸ್ಟ್ರೇಲಿಯಾ


Team Udayavani, Jan 29, 2022, 9:13 AM IST

Under 19 WC: Australia won against Pakistan

ಆ್ಯಂಟಿಗುವಾ: ಅಂಡರ್ 19 ವಿಶ್ವಕಪ್ ಕೂಟದ ಮೂರನೇ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು ಪಾಕಿಸ್ಥಾನವನ್ನು ಮಣಿಸಿ ಸೆಮಿ ಫೈನಲ್ ಪ್ರವೇಶಿಸಿದೆ. ಇಲ್ಲಿನ ವಿವಿಯನ್ ರಿಚರ್ಡ್ಸ್ ಸ್ಟೇಡಿಯಂ ನಲ್ಲಿ ನಡೆದ ಪಂದ್ಯದಲ್ಲಿ ಆಸೀಸ್ ತಂಡವು 119 ರನ್ ಗಳ ವಿಜಯ ಸಾಧಿಸಿತು.

ಮೊದಲು ಬ್ಯಾಟಿಂಗ್ ನಡೆಸಿದ ಆಸ್ಟ್ರೇಲಿಯಾ ಅಂಡರ್ 19 ತಂಡವು ಟಿಯಾಗ್ ವಿಲ್ಲೆ ಮತ್ತು ಕೋರಿ ಮಿಲ್ಲರ್ ಬ್ಯಾಟಿಂಗ್ ಸಹಾಯದಿಂದ 276 ರನ್ ಗಳಿಸಿದರೆ, ಪಾಕ್ ತಂಡವು ಬ್ಯಾಟಿಂಗ್ ವೈಫಲ್ಯ ಅನುಭವಿಸಿತು. ಕೇವಲ 157 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡ ಪಾಕಿಸ್ಥಾನ ಕೂಟದಿಂದ ನಿರ್ಗಮಿಸಿತು.

ಟಾಸ್ ಗೆದ್ದರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಆಸೀಸ್ ಗೆ ಕ್ಯಾಂಪ್ ಬೆಲ್ ಮತ್ತು ವಿಲ್ಲೆ ಉತ್ತಮ ಆರಂಭ ಒದಗಿಸಿ ಮೊದಲ ವಿಕೆಟ್ ಗೆ 86 ರನ್ ಕಲೆಹಾಕಿದರು. 47 ರನ್ ಗಳಿಸಿ ಕ್ಯಾಂಪ್ ಬೆಲ್ ಔಟಾದರೆ, ವಿಲ್ಲೆ ಅರ್ಧಶತಕ ಸಿಡಿಸಿ 71 ರನ್ ಗಳಿಸಿದರು. ನಂತರ ಬಂದ ಮಿಲ್ಲರ್ ಕೂಡಾ ಅರ್ಧಶತಕ ಬಾರಿಸಿ 64 ರನ್ ಕಲೆಹಾಕಿದರು. ಅಂತಿಮವಾಗಿ ಆಸೀಸ್ 50 ಓವರ್ ಗಳಲ್ಲಿ ಏಳು ವಿಕೆಟ್ ಕಳೆದುಕೊಂಡು 276 ರನ್ ಗಳಿಸಿತು.

ಇದನ್ನೂ ಓದಿ:ಎರಡು ಹಂತಗಳಲ್ಲಿ ರಣಜಿ ಟ್ರೋಫಿ; ಐಪಿಎಲ್‌ಗೂ ಮುನ್ನ ಗ್ರೂಪ್‌ ಹಂತ, ಬಳಿಕ ನಾಕೌಟ್‌ ಹಂತ

ಗುರಿ ಬೆನ್ನತ್ತಿದ ಪಾಕಿಸ್ಥಾನ ತಂಡ ಸತತ ವಿಕೆಟ್ ಕಳೆದುಕೊಂಡಿತು. ಯಾವೊಬ್ಬ ಬ್ಯಾಟರ್ ಕೂಡಾ ಕೈಹಿಡಿಯಲಿಲ್ಲ. 9 ನೇ ಕ್ರಮಾಂಕದಲ್ಲಿ ಆಡಲಿಳಿದ ಮೆಹ್ರಾನ್ ಮುಮ್ತಾಜ್ 29 ರನ್ ಗಳಿಸಿದ್ದೇ ಹೆಚ್ಚಿನ ಮೊತ್ತ. ಇಡೀ ಸರದಿಯಲ್ಲಿ ಸಿಕ್ಸ್ ಬಾರಿಸಿದ್ದು ಅವರೊಬ್ಬರೆ. ಅಬ್ದುಲ್ ಫಾಸೀಹ್ 28 ರನ್ ಮತ್ತು ಇರ್ಫಾನ್ ಖಾನ್ 27 ರನ್ ಗಳಿಸಿದರು. ಅಂತಿಮವಾಗಿ ಪಾಕ್ 35.1 ಓವರ್ ಗಳಲ್ಲಿ 157 ರನ್ ಗಳಿಗೆ ಆಲೌಟಾಯಿತು.

ಆಸೀಸ್ ತಂಡವು 119 ರನ್ ಅಂತರದಿಂದ ಭರ್ಜರಿ ಗೆಲುವು ಸಾಧಿಸಿತು. ವಿಲಿಯಂ ಸಾಲ್ಸ್ ಮನ್ ಮೂರು ವಿಕೆಟ್ ಕಿತ್ತರೆ, ಟಾಮ್ ವಿಟ್ನೆ ಮತ್ತು ಜ್ಯಾಕ್ ಸಿನ್ಫೀಲ್ಡ್ ತಲಾ ಎರಡು ವಿಕೆಟ್ ಕಿತ್ತರು. ಇಂದು ನಡೆಯುವ ಭಾರತ- ಬಾಂಗ್ಲಾ ನಡುವಿನ ಪಂದ್ಯದ ವಿಜೇತರನ್ನು ಆಸೀಸ್ ಸೆಮಿ ಫೈನಲ್ ನಲ್ಲಿ ಎದುರಿಸಲಿದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

Team India: ‘We are not actors..’: Ashwin criticizes Team India’s superstar culture

Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್‌ ಸಂಸ್ಕೃತಿ ಟೀಕಿಸಿದ ಅಶ್ವಿನ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.