![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jan 30, 2022, 11:15 PM IST
ಹೊಸದಿಲ್ಲಿ: ತಮಿಳುನಾಡಿನ ಹಾರ್ಡ್ ಹಿಟ್ಟಿಂಗ್ ಬ್ಯಾಟ್ಸ್ಮನ್ ಶಾರೂಖ್ ಖಾನ್ ಮತ್ತು ಅವರ ಟೀಮ್ಮೇಟ್, ಎಡಗೈ ಸ್ಪಿನ್ನರ್ ಆರ್. ಸಾಯಿಕಿಶೋರ್ ಅವರನ್ನು ಟೀಮ್ ಇಂಡಿಯಾದ ಮೀಸಲು ಕ್ರಿಕೆಟಿಗರನ್ನಾಗಿ ಆರಿಸಲಾಗಿದೆ.
ಪ್ರವಾಸಿ ವೆಸ್ಟ್ ಇಂಡೀಸ್ ಎದುರಿನ 6 ಪಂದ್ಯಗಳ ಸೀಮಿತ ಓವರ್ಗಳ ಸರಣಿಯ ವೇಳೆ ಇವರು ತಂಡದ ಜತೆ ಇರುತ್ತಾರೆ.
ಇವರಿಬ್ಬರೂ ತಮಿಳುನಾಡಿನ “ಮುಷ್ತಾಕ್ ಅಲಿ ಟ್ರೋಫಿ’ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ್ದರು.
ಇವರಲ್ಲಿ ಸಾಯಿ ಕಿಶೋರ್ಗೆ ಭಾರತ ತಂಡದೊಂದಿಗೆ ಕಾಣಿಸಿಕೊಳ್ಳುವ ದ್ವಿತೀಯ ಅವಕಾಶ ಇದಾಗಿದೆ. ಕಳೆದ ವರ್ಷದ ಲಂಕಾ ಪ್ರವಾಸದ ವೇಳೆ ಅವರು ನೆಟ್ ಬೌಲರ್ ಆಗಿದ್ದರು.
ಇದನ್ನೂ ಓದಿ:ಪ್ರೊ ಕಬಡ್ಡಿ: ತಮಿಳ್ ತಲೈವಾಸ್ ವಿರುದ್ಧ ಸೋಲು ಕಂಡ ಬೆಂಗಳೂರು ಬುಲ್ಸ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.