ದುರಹಂಕಾರಿ ಸಚಿವರಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆ: ರೇಣುಕಾಚಾರ್ಯ
ವರ್ತನೆ ತಿದ್ದಿಕೊಳ್ಳದಿದ್ದರೆ ಹೆಸರು ಬಿಡುಗಡೆ
Team Udayavani, Jan 31, 2022, 5:50 AM IST
ಹೊನ್ನಾಳಿ: ವಿಧಾನಸಭಾ ಕ್ಷೇತ್ರದ ಕೆಲಸ, ಸಮಸ್ಯೆ, ಅಹವಾಲು ಬಗ್ಗೆ ದೂರವಾಣಿ ಕರೆ ಮಾಡಿದರೂ ಸಚಿವರು ಕರೆ ಸ್ವೀಕರಿಸುತ್ತಿಲ್ಲ. ಸಚಿವರು ಅದೇ ಧೋರಣೆ ಮುಂದುವರಿಸಿದರೆ ಮುಂದಿನ ದಿನಗಳಲ್ಲಿ ಅಂತಹ 15 ಸಚಿವರ ಹೆಸರುಗಳನ್ನು ಬಿಡುಗಡೆ ಮಾಡುತ್ತೇನೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.
ಹೊನ್ನಾಳಿ ಹರಗನಹಳ್ಳಿ ಕ್ಯಾಂಪ್ನಲ್ಲಿ ರವಿವಾರ ಮಾತನಾಡಿದ ಅವರು, ಬಿಜೆಪಿಯ ತಣ್ತೀಮತ್ತು ಸಿದ್ಧಾಂತಗಳನ್ನು ಮೈಗೂಡಿಸಿಕೊಂಡು ಬಂದಂತಹ ವ್ಯಕ್ತಿ ನಾನು. ವ್ಯವಸ್ಥೆ ಸರಿಯಾಗಬೇಕೆನ್ನುವುದು ನನ್ನ ಮೂಲ ಉದ್ದೇಶ ಮತ್ತು ಕಳಕಳಿ. ಶಾಸಕರು ಸಚಿವರಿಗೆ ದೂರವಾಣಿ ಕರೆ ಮಾಡಿದರೂ ತೆಗೆದುಕೊಳ್ಳುತ್ತಿಲ್ಲ.
ಇದನ್ನೂ ಓದಿ:ಸೌದಿ ಅರೇಬಿಯಾದಲ್ಲಿ ಮೊದಲ ಯೋಗಾ ಉತ್ಸವ
ಕಳೆದ ವಾರ ಬೆಳಗಿನ ಸಮಯದಲ್ಲಿ ಒಬ್ಬ ಸಚಿವರಿಗೆ ದೂರವಾಣಿ ಕರೆ ಮಾಡಿದಾಗ ಕರೆ ಸ್ವೀಕರಿಸಿದ ಅವರ ಆಪ್ತ ಕಾರ್ಯದರ್ಶಿ ಸಾರ್, ಸಾಹೇಬರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಅವರು ವಿಶ್ರಾಂತಿಯಲ್ಲಿದ್ದಾರೆ ಎಂದರು. ಅದೇ ದಿನ ನಡೆದ ಸಚಿವ ಸಂಪುಟ ಸಭೆಯಲ್ಲಿ ಅವರು ಭಾಗವಹಿಸಿದ್ದರು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ
Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ
Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ
Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ
Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.