ಪಾರ್ಸೆಲ್ ಕೊಡಲು ಹೋದ ವೇಳೆ ಸ್ಕೂಟರ್ ಕಳವು : KA20 EV6577 ಸ್ಕೂಟರ್ ಕಂಡಲ್ಲಿ ಮಾಹಿತಿ ನೀಡಿ
ಪಾರ್ಸೆಲ್ ವಸ್ತು ಸಮೇತ ಸ್ಕೂಟರ್ ಕಳವು; ಕಳ್ಳತನ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
Team Udayavani, Jan 31, 2022, 7:52 PM IST
ಉಡುಪಿ : ಪಾರ್ಸೆಲ್ ವಸ್ತುವಿನೊಂದಿಗೆ ಸ್ಕೂಟರ್ ಅನ್ನು ಕಳವು ಮಾಡಿರುವ ಘಟನೆ ಉಡುಪಿ ಬೈಲಕೆರೆಯ ಸಾಯಿರಾಧ ಗೋಕುಲ್ ಧಾಮ್ ವಸತಿ ಸಮುಚ್ಚಯದ ಬಳಿ ಸೋಮವಾರ ನಡೆದಿದೆ.
ಸ್ಕೂಟರ್ ಕಳ್ಳತನ ಮಾಡಿರುವ ವ್ಯಕ್ತಿಯನ್ನು ಸಾಲಿಗ್ರಾಮ ಸಾಸ್ತಾನ ವ್ಯಾಪ್ತಿಯ ಯುವಕ ಎಂದು ಗುರುತಿಸಲಾಗಿದೆ. ಬೈಕ್ ಮಾಲೀಕರು ಬೈಲಕೆರೆಯ ಸಾಯಿರಾಧ ಗೋಕುಲ್ ಧಾಮ್ ಬಳಿ ಹೋಂಡಾ ಡಿಯೋ ಸ್ಕೂಟರ್ ಅನ್ನು ನಿಲ್ಲಿಸಿ ಕರ್ಮಷಿಯಲ್ ಪಾರ್ಸೆಲ್ ಕೊಡಲು ಹೋಗಿದ್ದರು. ಈ ವೇಳೆ ಅದೇ ದಾರಿಯಲ್ಲಿ ಬಂದ ಕಳ್ಳನೋರ್ವ ಪಾರ್ಸೆಲ್ ವಸ್ತುವಿನೊಂದಿಗೆ ಸ್ಕೂಟರ್ ಅನ್ನು ಕದ್ದುಕೊಂಡು ಪರಾರಿಯಾಗಿದ್ದಾನೆ. ಆತ ಸ್ಕೂಟರ್ ಅನ್ನು ಕಳವು ಮಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕಳವಾದ ಸ್ಕೂಟರ್ ಸಂಖ್ಯೆ KA20 EV6577 ಆಗಿದೆ. ಸ್ಕೂಟರ್ ಹಾಗೂ ಕಳ್ಳನ ಮಾಹಿತಿ ಸಿಕ್ಕಿದಲ್ಲಿ ಮೊಬೈಲ್ ಸಂಖ್ಯೆ 94813 64415 ಸಂಪರ್ಕಿಸುವಂತೆ ಕೊರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.