ಗೋವಾ ಚುನಾವಣೆಗೆ ರಾಜ್ಯ ಕಾಂಗ್ರೆಸ್ ಶಾಸಕರ ಉಸ್ತುವಾರಿ
Team Udayavani, Feb 2, 2022, 8:50 PM IST
ಬೆಂಗಳೂರು:ಗೋವಾ ವಿಧಾನಸಭೆ ಚುನಾವಣೆ ಕಾರ್ಯಕ್ಕೆ ರಾಜ್ಯ ಕಾಂಗ್ರೆಸ್ ಶಾಸಕರನ್ನು ನಿಯೋಜಿಸಲಾಗಿದೆ.
ಗೋವಾ ಉಸ್ತುವಾರಿ ನೋಡಿಕೊಳ್ಳುತ್ತಿರುವ ದಿನೇಶ್ ಗುಂಡೂರಾವ್ ಅವರು, ಕ್ಷೇತ್ರಾವಾರು ಶಾಸಕರಿಗೆ ಹೊಣೆಗಾರಿಕೆ ವಹಿಸಿದ್ದಾರೆ.
ಮಾಜಿ ಸಚಿವರಾದ ಪ್ರಿಯಾಂಕ್ ಖರ್ಗೆ, ಕೃಷ್ಣ ಬೈರೇಗೌಡ, ಯು.ಟಿ.ಖಾದರ್, ಶಾಸಕರಾದ ಶ್ರೀನಿವಾಸ ಮಾನೆ, ಅರ್ಷದ್ ರಿಜ್ವಾನ್, ಸುನೀಲ್ಗೌಡ ಪಾಟೀಲ್, ಅಂಜಲಿ ನಿಂಬಾಳ್ಕರ್, ಡಾ.ಅಜಯ್ಸಿಂಗ್, ಲಕ್ಷ್ಮಿ ಹೆಬ್ಟಾಳ್ಕರ್ , ಮಾಜಿ ಶಾಸಕರಾದ ಐವಾಜ್ ಡಿಸೋಜ, ವಿಜಯ್ಸಿಂಗ್, ಸಂತೋಷ್ ಲಾಡ್ ಸೇರಿ ಹಲವರು ನಾಯಕರನ್ನು ನಿಯೋಜಿಸಲಾಗಿದೆ.
ಇದನ್ನೂ ಓದಿ:ಗೋವಾದಲ್ಲಿ ಬಿಜೆಪಿ 30 ಕ್ಷೇತ್ರದಲ್ಲಿ ಗೆಲುವು ಸಾಧಿಸಿ ಅಧಿಕಾರ ಹಿಡಿಯಲಿದೆ : ಪ್ರಭು ಚವ್ಹಾಣ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.