ಪ್ರೊ ಕಬಡ್ಡಿ: ಪಾಟ್ನಾ ಪೈರೇಟ್ಸ್‌ ವಿರುದ್ಧ ಯುಪಿ ಯೋಧರಿಗೆ ಸತತ 4ನೇ ಆಘಾತ


Team Udayavani, Feb 2, 2022, 10:28 PM IST

ಪ್ರೊ ಕಬಡ್ಡಿ: ಪಾಟ್ನಾ ಪೈರೇಟ್ಸ್‌ ವಿರುದ್ಧ ಯುಪಿ ಯೋಧರಿಗೆ ಸತತ 4ನೇ ಆಘಾತ

ಬೆಂಗಳೂರು: ಯುಪಿ ಯೋಧ ಪಡೆ ಸತತ 4 ಸೋಲುಗಳಿಂದ ತತ್ತರಿಸಿದೆ. ಬುಧವಾರದ ಮೊದಲ ಪ್ರೊ ಕಬಡ್ಡಿ ಮುಖಾಮುಖಿಯಲ್ಲಿ ಅದು ಪಾಟ್ನಾ ಪೈರೇಟ್ಸ್‌ ವಿರುದ್ಧ 35-37 ಅಂತರದ ಆಘಾತಕ್ಕೊಳಗಾಯಿತು.

ಬಲಿಷ್ಠ ಪಾಟ್ನಾ ಪೈರೇಟ್ಸ್‌ಗೆ ಇದು 14ನೇ ಪಂದ್ಯದಲ್ಲಿ ಒಲಿದ 9ನೇ ಗೆಲುವು. ರೈಡರ್‌ ಸಚಿನ್‌ ಅವರ ಅಮೋಘ ಸಾಹಸ (12 ಅಂಕ) ಪಾಟ್ನಾ ಜಯದಲ್ಲಿ ಪ್ರಮುಖ ಪಾತ್ರ ವಹಿಸಿತು. ಉಳಿದಂತೆ ರೈಡರ್‌ ಪ್ರಶಾಂತ್‌ ಕುಮಾರ್‌ ಹಾಗೂ ಆಲ್‌ರೌಂಡರ್‌ ಮೊಹಮ್ಮದ್‌ ರೇಝ (ತಲಾ 5 ಅಂಕ) ಉತ್ತಮ ಪ್ರದರ್ಶನ ನೀಡಿದರು.

ಯುಪಿ ಯೋಧ ಪರ ರೈಡರ್‌ ಸುರೇಂದರ್‌ ಗಿಲ್‌ (10 ಅಂಕ) ಮತ್ತು ಶ್ರೀಕಾಂತ್‌ ಜಾಧವ್‌ (9 ಅಂಕ) ಆಟ ಉನ್ನತ ಮಟ್ಟದಲ್ಲಿತ್ತು. ಆದರೆ ಉಳಿದವರ ಸಾಮಾನ್ಯ ಮಟ್ಟದ ಆಟದಿಂದಾಗಿ ಪಾಟ್ನಾ ಸವಾಲನ್ನು ಮೆಟ್ಟಿ ನಿಲ್ಲಲು ಸಾಧ್ಯವಾಗಲಿಲ್ಲ. ಯೋಧ 16 ಪಂದ್ಯಗಳಲ್ಲಿ ಅನುಭವಿಸಿದ 8ನೇ ಸೋಲು ಇದಾಗಿದೆ.

ಮುಂಬಾಗೆ ಸೋಲು
ದಿನದ ಮತ್ತೊಂದು ಪಂದ್ಯದಲ್ಲಿ ಪುಣೇರಿ ತಂಡ ಮಾಜಿ ಚಾಂಪಿಯನ್‌ ಯು ಮುಂಬಾ ವಿರುದ್ಧ 36-34 ಅಂತರದ ಗೆಲುವು ಸಾಧಿಸಿದೆ. ಇದು ಪುಣೆಗೆ ಒಲಿದ ಸತತ 4ನೇ ಗೆಲುವು.

ಪುಣೇರಿ ಪರ ರೈಡಿಂಗ್‌ನಲ್ಲಿ ಮೋಹಿತ್‌ 9 ಟ್ಯಾಕಲ್‌ನಲ್ಲಿ ಆಸ್ಲಂ 8ಅಂಕ ಗಳಿಸಿದರೆ ಮುಂಬಾ ಪರ ಅಜಿತ್‌ 10, ಅಭಿಷೇಕ್‌ ಸಿಂಗ್‌ 8 ಅಂಕ ಸಂಪಾದಿಸಿದರು.

ಟಾಪ್ ನ್ಯೂಸ್

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

Tirupati Case; Hurtful work for Hindus by converted Jagan: KS Eshwarappa

Tirupati Case; ಮತಾಂತರಗೊಂಡ ಜಗನ್‌ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

1-rrrr

15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು

1-asdas

Commonwealth ಚಾಂಪಿಯನ್‌ಶಿಪ್‌ : ಅಲ್ಲುರಿ ಅಜಯ್‌ಗೆ ಬಂಗಾರ

1-malavika

China ಓಪನ್‌ ಬ್ಯಾಡ್ಮಿಂಟನ್‌:ಮಾಳವಿಕಾ ಕ್ವಾರ್ಟರ್‌ ಫೈನಲಿಗೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Bellary; poor food supply; Protest in SC, ST hostel

Bellary; ಕಳಪೆ ಆಹಾರ ಪೂರೈಕೆ; ಎಸ್‌ಸಿ, ಎಸ್ಟಿ ವಸತಿ ನಿಲಯದಲ್ಲಿ ಪ್ರತಿಭಟನೆ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.