ಕೋವಿಡ್ ಲಸಿಕೆಯಿಂದ ಉಳಿಯಿತು 90 ಸಾವಿರ ಪ್ರಾಣ!

ಕರ್ನಾಟಕದಲ್ಲಿ 10,900 ಮಂದಿಯ ಜೀವ ಉಳಿಸಿದ ವ್ಯಾಕ್ಸಿನ್‌

Team Udayavani, Feb 3, 2022, 7:35 AM IST

ಕೋವಿಡ್ ಲಸಿಕೆಯಿಂದ ಉಳಿಯಿತು 90 ಸಾವಿರ ಪ್ರಾಣ!

ಹೊಸದಿಲ್ಲಿ: ಕೊರೊನಾ ಲಸಿಕೆಯನ್ನು ದೇಶದ ಜನತೆ ತೆಗೆದುಕೊಂಡಿದ್ದರಿಂದಾಗಿ ಕೊರೊನಾ ಮೂರನೇ ಅಲೆಯಲ್ಲಿ ಸುಮಾರು 90 ಸಾವಿರ ಜನರ ಜೀವ ಉಳಿದಿದೆ. ಈ ಅಂಶ ಎಎಸ್‌ಬಿಐನ ಆರ್ಥಿಕ ತಜ್ಞರು ನಡೆಸಿರುವ 2 ಸ್ಟೇಜ್‌ ಲೀಸ್ಟ್‌ ಸ್ಕ್ವೇರ್‌ ಪ್ಯಾನೆಲ್‌ ಮಾಡೆಲ್‌ ಸ್ಟಡಿಯಿಂದಾಗಿ ತಿಳಿದುಬಂದಿದೆ.

ತಜ್ಞರು 20 ರಾಜ್ಯಗಳಲ್ಲಿ ಸಮೀಕ್ಷೆ ನಡೆಸಿ ಅಂದಾಜಿ ಸಿದ ಮರಣ ಪ್ರಮಾಣದ ಲೆಕ್ಕಾಚಾರದಲ್ಲಿ 3ನೇ ಅಲೆ ಯಲ್ಲಿ 93 ಸಾವಿರ ಜನರು ಸಾವನ್ನಪ್ಪಬೇಕಿತ್ತು. ಆದರೆ ಸರಕಾರಿ ಲೆಕ್ಕದ ಪ್ರಕಾರ ಕೇವಲ 14,756 ಜನರು 3ನೇ ಅಲೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಲಸಿಕೆಯಿಂದಾಗಿ ಸೋಂಕಿನಿಂದ ಬಚಾವಾದವರಲ್ಲಿ ಅತೀ ಹೆಚ್ಚು ಮಂದಿ ಅಂದರೆ 37 ಸಾವಿರ ಮಂದಿ ಮಹಾರಾಷ್ಟ್ರದವರಾಗಿದ್ದಾರೆ. ದಿಲ್ಲಿಯಲ್ಲಿ 11,176, ಕರ್ನಾಟಕದಲ್ಲಿ 10,907 ಮಂದಿ ಬಚಾವಾಗಿದ್ದಾರೆ.

ಬೂಸ್ಟರ್‌ ಡೋಸ್‌ ಉಚಿತವಲ್ಲ?: ಕೇಂದ್ರದ ಬಜೆಟ್‌ ಮಂಡನೆಯಾದ ಬೆನ್ನಲ್ಲೇ ಕೊರೊನಾ ಬೂಸ್ಟರ್‌ ಡೋಸ್‌ ಉಚಿತವಲ್ಲ ಎನ್ನುವ ಅನುಮಾನ ಹುಟ್ಟಿದೆಯೆಂದು ಆರೋಗ್ಯ ತಜ್ಞರು ತಿಳಿಸಿದ್ದಾರೆ. 2021-22ರ ಬಜೆಟ್‌ನಲ್ಲಿ ಲಸಿಕೆ ವಿತರಣೆಗಾಗಿ 35,000 ಕೋಟಿ ರೂ. ಮೀಸಲಿಡಲಾಗಿತ್ತು. ನಂತರ ಅದನ್ನು 39 ಸಾವಿರ ಕೋಟಿ ರೂ.ಗೆ ಏರಿಸಲಾಗಿತ್ತು. ಇದೀಗ ಮಂಡನೆಯಾಗಿರುವ ಬಜೆಟ್‌ನಲ್ಲಿ ಕೇವಲ 5,000 ಕೋಟಿ ರೂ. ಅನ್ನು ಲಸಿಕೆ ಅಭಿಯಾನಕ್ಕಾಗಿ ಮೀಸಲಿಡಲಾಗಿದೆ. ಅದರರ್ಥ ಸರಕಾರ ಇನ್ನಷ್ಟು ಹಣವನ್ನು ಲಸಿಕೆಗೆ ನೀಡಲು ಸಿದ್ಧವಿಲ್ಲ, ಬೂಸ್ಟರ್‌ ಡೋಸ್‌ನ್ನು ಜನಸಾಮಾನ್ಯರು ಹಣ ನೀಡಿಯೇ ಪಡೆಯಬಹುದಾಗಬಹುದು ಎನ್ನಲಾಗಿದೆ.

ಟಾಪ್ ನ್ಯೂಸ್

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.