ಕಾರ್ಮಿಕರಿಗೆ ಉಚಿತ ತಪಾಸಣಾ ಶಿಬಿರ
Team Udayavani, Feb 5, 2022, 3:45 PM IST
ದಾವಣಗೆರೆ: ಕರ್ನಾಟಕ ಕಟ್ಟಡ ಮತ್ತುಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣಮಂಡಳಿಯಿಂದ ದಾವಣಗೆರೆ ವ್ಯಾಪ್ತಿಯಲ್ಲಿನೋಂದಾಯಿತ ಕಾರ್ಮಿಕರು ಹಾಗೂಅವರ ಅವಲಂಬಿತರಿಗೆ ಆರೋಗ್ಯತಪಾಸಣೆ ಮತ್ತು ತರಬೇತಿ ಒದಗಿಸುವಯೋಜನೆಗೆ ಶುಕ್ರವಾರ ಜಿಲ್ಲಾಡಳಿತಭವನದ ಆವರಣದಲ್ಲಿ ಜಿಲ್ಲಾಧಿ ಕಾರಿಮಹಾಂತೇಶ ಬೀಳಗಿ ಸಾಂಕೇತಿಕವಾಗಿಚಾಲನೆ ನೀಡಿದರು.
ಜಿಲ್ಲಾ ಕಾರ್ಮಿಕ ಅಧಿ ಕಾರಿ ಜಿ. ಇಬ್ರಾಹಿಂಸಾಬ್ ಮಾತನಾಡಿ, ದಾವಣಗೆರೆ ಜಿಲ್ಲೆಯಲ್ಲಿ28,500ರಷ್ಟು ಕಟ್ಟಡ ಕಾರ್ಮಿಕರಿಗೆ ಉಚಿತತಪಾಸಣಾ ಶಿಬಿರವನ್ನು ಕಾರ್ಮಿಕರು ಕೆಲಸಮಾಡುವ ಸ್ಥಳದಲ್ಲಿ ನಡೆಸಲಾಗುವುದು.ಕಣ್ಣು, ಕಿವಿ ಹಾಗೂ ಉಸಿರಾಟದ ತೊಂದರೆಇದ್ದವರಿಗೆ ತಪಾಸಣೆ ಮಾಡಿ ತಕ್ಷಣವರದಿ ನೀಡಲಾಗುತ್ತದೆ. ಒಟ್ಟು 20ಕ್ಕೂಹೆಚ್ಚು ಆರೋಗ್ಯ ತಪಾಸಣೆ ಪರೀಕ್ಷೆಗಳನ್ನುನಡೆಸಲಾಗುತ್ತದೆ. ಜಿಲ್ಲಾದ್ಯಂತ ಒಂದೂವರೆತಿಂಗಳು ಈ ಸೇವೆ ಲಭ್ಯವಿದೆ. ಕಾರ್ಮಿಕರುಹೆಚ್ಚಿನ ಸಂಖ್ಯೆಯಲ್ಲಿ ಸದುಪಯೋಗಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ದಾವಣಗೆರೆ ಆರೈಕೆ ಆಸ್ಪತ್ರೆಯವ್ಯವಸ್ಥಾಪಕ ನಿರ್ದೇಶಕ ಡಾ| ಟಿ.ರವಿಕುಮಾರ್ ಮಾತನಾಡಿ, ನೋಂದಾಯಿತಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಹಾಗೂ ಅವರ ಅವಲಂಬಿತರಿಗೆ ಆರೋಗ್ಯತಪಾಸಣಾ ಮತ್ತು ತರಬೇತಿ ಶಿಬಿರವನ್ನುರಾಜ್ಯಾದ್ಯಂತ ಆಯೋಜಿಸಲಾಗಿದೆ.
ಮುನ್ನೆಚ್ಚರಿಕಾ ಆರೋಗ್ಯ ರಕ್ಷಣೆಮತ್ತು ಔಷಧಗಳು ಕಾರ್ಮಿಕರನ್ನುಅನಾರೋಗ್ಯದಿಂದ ರಕ್ಷಿಸುವುದರ ಜೊತೆಗೆಭವಿಷ್ಯದ ಕಾಯಿಲೆಗಳಿಂದ ರಕ್ಷಿಸುತ್ತವೆ.ಹಾಗಾಗಿ ಎಲ್ಲರೂ ಶಿಬಿರಗಳಲ್ಲಿ ಭಾಗವಹಿಸಿಆರೋಗ್ಯ ಪರೀಕ್ಷೆ ಮಾಡಿಸಿಕೊಳ್ಳಬೇಕುಎಂದರು.ಬಳ್ಳಾರಿ ವಿಭಾಗದ ಸಹಾಯಕ ಕಾರ್ಮಿಕಆಯುಕ್ತೆ ಎಸ್.ಆರ್. ವೀಣಾ, ಆರೈಕೆಆಸ್ಪತ್ರೆಯ ಸಿಬ್ಬಂದಿ ವರ್ಗದವರು ಹಾಗೂಕಾರ್ಮಿಕರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ
Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ
Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ
Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ
Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ
MUST WATCH
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಹೊಸ ಸೇರ್ಪಡೆ
Pushpa 2: ಅಲ್ಲು ಅರ್ಜುನ್ ʼಪುಷ್ಪ-2ʼನಲ್ಲಿ ಕ್ರಿಕೆಟಿಗ ಡೇವಿಡ್ ವಾರ್ನರ್?- ಫೋಟೋ ವೈರಲ್
LadduCase; ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆಬೇಡಿಕೆ: ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್
Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್ ನಲ್ಲಿ ಲೈಂಗಿಕ ಕಿರುಕುಳ ಆರೋಪ
Expiry Date; ಔಷಧಗಳ ಅವಧಿ ಮುಗಿಯುವ ದಿನಾಂಕ; ರಾಷ್ಟ್ರೀಯ ಫಾರ್ಮಕೋವಿಜಿಲೆನ್ಸ್ ಸಪ್ತಾಹ
ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದಲೇ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.