ಗುರುವೇ ಪ್ರತಿಯೊಬ್ಬರ ಬದುಕಿನ ಅತ್ಯಂತ ಮುಖ್ಯ ವ್ಯಕ್ತಿ

ಡಾ| ರಾಮನಗೌಡರ ಅವರ ಆಧ್ಯಾತ್ಮಿಕ ಅಧ್ಯಯನ ಚಿಂತನ ಮತ್ತು ಸಾಧನೆಯ ಬಗ್ಗೆ ಪರಿಚಯಿಸಿದರು

Team Udayavani, Feb 5, 2022, 5:24 PM IST

ಗುರುವೇ ಪ್ರತಿಯೊಬ್ಬರ ಬದುಕಿನ ಅತ್ಯಂತ ಮುಖ್ಯ ವ್ಯಕ್ತಿ

ಧಾರವಾಡ: ಆತ್ಮಜ್ಞಾನಿಯಾದ ಗುರುವು ಶಿಷ್ಯಂದಿರ ಹೃದಯದೊಳಗಿನ ತಾಪಗಳನ್ನೆಲ್ಲ ಪರಿಹರಿಸುತ್ತಾ ಅವರಿಗೆ ಆತ್ಮಜ್ಞಾನ ಪಡೆಯಲು ಸಹಾಯ ಮಾಡುತ್ತಾನೆ ಎಂದು ವೈದ್ಯ ಡಾ| ಎಸ್‌. ಆರ್‌. ರಾಮನಗೌಡರ ಹೇಳಿದರು.

ಕವಿಸಂನಲ್ಲಿ ಪ್ರೊ| ಬಸಯ್ಯ ಶಿವಯ್ಯ ಶಿರೋಳ ದತ್ತಿ ಅಂಗವಾಗಿ ಆಯೋಜಿಸಿದ್ದ ಶ್ರೀ ಗುರುಗೀತಾ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಾವಿರಾರು ವರ್ಷಗಳ ಹಿಂದೆ ವೇದವ್ಯಾಸ ರಚಿತ “ಶ್ರೀ ಗುರುಗೀತಾ’ ಎಂಬ ಗ್ರಂಥದ ಎಲ್ಲ ವಿವರಗಳನ್ನು, ಹತ್ತು ಹಲವು ಶ್ಲೋಕಗಳನ್ನು ಅರ್ಥಸಹಿತವಾಗಿ ವಿವರಿಸಿದರು.

ಅಧ್ಯಕ್ಷತೆ ವಹಿಸಿದ್ದ ಮನೋವೈದ್ಯ ಡಾ| ಆನಂದ ಪಾಂಡುರಂಗಿ ಮಾತನಾಡಿ, ಗುರುವೇ ಪ್ರತಿಯೊಬ್ಬರ ಬದುಕಿನ ಅತ್ಯಂತ ಮುಖ್ಯ ವ್ಯಕ್ತಿ ಎಂದರು. ದತ್ತಿದಾನಿಗಳಾದ ಪ್ರೊ| ಬಿ.ಎಸ್‌. ಶಿರೋಳ ಅವರು ಡಾ| ರಾಮನಗೌಡರ ಅವರ ಆಧ್ಯಾತ್ಮಿಕ ಅಧ್ಯಯನ ಚಿಂತನ ಮತ್ತು ಸಾಧನೆಯ ಬಗ್ಗೆ ಪರಿಚಯಿಸಿದರು. ಡಾ| ಎಸ್‌.ಆರ್‌. ರಾಮನಗೌಡರ ಹಾಗೂ ಅವರ ಪತ್ನಿ ಅವರನ್ನು ಸನ್ಮಾನಿಸಲಾಯಿತು. ಶಂಕರ ಹಲಗತ್ತಿ, ಗುರು ಹಿರೇಮಠ, ಡಾ| ಶ್ರೀಶೈಲ ಹುದ್ದಾರ, ನಿಂಗಣ್ಣ ಕುಂಟಿ, ಪ್ರೊ| ಐ.ಜಿ. ಸನದಿ, ಡಾ| ಡಿ.ಎಂ. ಹಿರೇಮಠ, ಡಾ|ಸಂಗಮನಾಥ ಲೋಕಾಪುರ, ಜಿ.ಬಿ. ಹೊಂಬಳ, ಡಾ| ಆನಂದ ಪಾಟೀಲ, ಡಾ| ಲಿಂಗರಾಜ ಅಂಗಡಿ, ಶಶಿಧರ ತೋಡಕರ, ಐ.ಕೆ. ಬಳ್ಳೂರ, ಎಸ್‌.ಬಿ. ಗುತ್ತಲ, ಸಿ.ಎಸ್‌. ಪಾಟೀಲ, ರಾಮಚಂದ್ರ ಧೋಂಗಡೆ ಇನ್ನಿತರರಿದ್ದರು. ಬಾಲಬಳಗ ಶಾಲೆಯ ಶೃತಿ ಮತ್ತು ತನ್ಮಯಿ ಸ್ವಾಗತಗೀತೆ ಹಾಡಿದರು. ಡಾ| ಸಂಜೀವ ಕುಲಕರ್ಣಿ ಸ್ವಾಗತಿಸಿದರು. ಶಂಕರ ಕುಂಬಿ ನಿರೂಪಿಸಿದರು. ಶಿವಾನಂದ ಭಾವಿಕಟ್ಟಿ ವಂದಿಸಿದರು.

ಟಾಪ್ ನ್ಯೂಸ್

Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್‌ ಹನುಮಂತ ಪ್ರತಿಮೆ ಅನಾವರಣ

Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್‌ ಹನುಮಂತ ಪ್ರತಿಮೆ ಅನಾವರಣ

4

Renukaswamy Case: ಹೈಕೋರ್ಟ್‌ ನಲ್ಲಿ ದರ್ಶನ್‌ ಜಾಮೀನು ಅರ್ಜಿ ಮುಂದೂಡಿಕೆ

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

BBK11: ಯಾರದೋ ಮನೆಯಲ್ಲಿ ಪಾತ್ರೆ ತಿಕ್ಕುತ್ತಿದ್ದೆ.. ದೊಡ್ಮನೆಯಲ್ಲಿ ಕಣ್ಣೀರಿಟ್ಟ ಚೈತ್ರಾ

BBK11: ಯಾರದೋ ಮನೆಯಲ್ಲಿ ಪಾತ್ರೆ ತಿಕ್ಕುತ್ತಿದ್ದೆ.. ದೊಡ್ಮನೆಯಲ್ಲಿ ಕಣ್ಣೀರಿಟ್ಟ ಚೈತ್ರಾ

AUSvsPAK: Australia announces squad for Pak series: Team has no captain!

AUSvsPAK: ಪಾಕ್‌ ಸರಣಿಗೆ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ: ತಂಡಕ್ಕೆ ನಾಯಕನೇ ಇಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aravind-Bellad

Waqf: ರೈತರ ಭೂಮಿ ಕಬಳಿಸಲು ವಕ್ಫ್ ಗೆ ಕಾಂಗ್ರೆಸ್‌ ಕುಮ್ಮಕ್ಕು: ಅರವಿಂದ್‌ ಬೆಲ್ಲದ

BJP: ಹೈಕಮಾಂಡ್‌ ಸೂಚಿಸಿರುವ ಅಭ್ಯರ್ಥಿ ಪರ ಕೆಲಸ: ನಿರಾಣಿ

BJP: ಹೈಕಮಾಂಡ್‌ ಸೂಚಿಸಿರುವ ಅಭ್ಯರ್ಥಿ ಪರ ಕೆಲಸ: ನಿರಾಣಿ

1-a-siddu

By Polls; ಭಾವನಾತ್ಮಕ ಮಾತು, ಕಣ್ಣೀರು ನೋಡಿ ಜನರು ಬೇಸತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

More MLAs from BJP may come to Congress: Eshwar Khandre

Hubli: ಬಿಜೆಪಿಯಿಂದ ಹೆಚ್ಚಿನ ಶಾಸಕರು ಕಾಂಗ್ರೆಸ್ ಗೆ ಬರಬಹುದು: ಈಶ್ವರ ಖಂಡ್ರೆ

13

PM Modi: ಕಟ್ಟಡ ಕುಸಿತ: ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ 2 ಲಕ್ಷ ರೂ. ಪರಿಹಾರ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Udupi: ವಿವಿಧ ಬೇಡಿಕೆ ಈಡೇರಿಸುವಂತೆ ಅಂಗವಿಕಲರಿಂದ ಪ್ರತಿಭಟನೆ

Udupi: ವಿವಿಧ ಬೇಡಿಕೆ ಈಡೇರಿಸುವಂತೆ ಅಂಗವಿಕಲರಿಂದ ಪ್ರತಿಭಟನೆ

Bidar; ಪಟ್ಟಭದ್ರ ಹಿತಾಸಕ್ತಿಗಳಿಂದ ವಚನ ಸಾಹಿತ್ಯದ ಸಂರಕ್ಷಣೆಯಾಗಬೇಕು: ಡಾ.ಜೆ.ಎಸ್.ಪಾಟೀಲ

Bidar; ಪಟ್ಟಭದ್ರ ಹಿತಾಸಕ್ತಿಗಳಿಂದ ವಚನ ಸಾಹಿತ್ಯದ ಸಂರಕ್ಷಣೆಯಾಗಬೇಕು: ಡಾ.ಜೆ.ಎಸ್.ಪಾಟೀಲ

Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್‌ ಹನುಮಂತ ಪ್ರತಿಮೆ ಅನಾವರಣ

Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್‌ ಹನುಮಂತ ಪ್ರತಿಮೆ ಅನಾವರಣ

4

Renukaswamy Case: ಹೈಕೋರ್ಟ್‌ ನಲ್ಲಿ ದರ್ಶನ್‌ ಜಾಮೀನು ಅರ್ಜಿ ಮುಂದೂಡಿಕೆ

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.