ಒಂದನೇ ಡೋಸ್‌ ವಿತರಣೆಯಲ್ಲಿ ರಾಜ್ಯ ಶೇ.100ರ ಗುರಿ ಸಾಧನೆ


Team Udayavani, Feb 6, 2022, 6:30 AM IST

ಒಂದನೇ ಡೋಸ್‌ ವಿತರಣೆಯಲ್ಲಿ ರಾಜ್ಯ ಶೇ.100ರ ಗುರಿ ಸಾಧನೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಲಸಿಕೆ ವಿತರಣೆ ಭರದಿಂದ ಸಾಗುತ್ತಿದ್ದು, ಮೊದಲನೇ ಡೋಸ್‌ ವಿತರಣೆಯಲ್ಲಿ ಶೇ.101ರಷ್ಟು ಹಾಗೂ ಎರಡನೇ ಡೋಸ್‌ ಶೇ.89ರ ಗುರಿ ಸಾಧನೆ ಮಾಡಿದೆ.

ರಾಜ್ಯಾದಲ್ಲಿ 18ವರ್ಷ ಮೇಲ್ಪಟ್ಟವರಿಗೆ 4.89ಕೋಟಿ ಡೋಸ್‌ ಲಸಿಕೆ ವಿತರಣೆ ಗುರಿಯನ್ನು ಹೊಂದಿದ್ದು, ಅದರಲ್ಲಿ 4.94ಕೋಟಿ ಡೋಸ್‌ ಲಸಿಕೆ ವಿತರಣೆ ಮೂಲಕ ಗುರಿ ಮೀರಿದ ಸಾಧನೆಯನ್ನು ಮಾಡಿದೆ. ಉಳಿದಂತೆ ಎರಡನೇ ಡೋಸ್‌ ವಿತರಣೆಯಲ್ಲಿ ಇದುವರೆಗೆ 4.37ಕೋಟಿ ಮಂದಿಗೆ ಎರಡನೇ ಡೋಸ್‌ ಲಸಿಕೆ ವಿತರಿಸಲಾಗಿದೆ.

26ಜಿಲ್ಲೆಯಲ್ಲಿ ಶೇ.100 ಗುರಿ
ರಾಜ್ಯದಲ್ಲಿ ಮೊದಲ ಡೋಸ್‌ ವಿತರಣೆಯಲ್ಲಿ ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ಬೀದರ್‌, ಹಾವೇರಿ, ಕೊಪ್ಪಳ, ಯಾದಗಿರಿ, ದಾವಣಗೆರೆ, ತುಮಕೂರು, ಧಾರವಾಡ, ಬೆಳಗಾವಿ, ರಾಮನಗರ, ಬಾಗಲಕೋಟೆ, ಮೈಸೂರು, ಕೋಲಾರ, ಹಾಸನ, ಚಿಕ್ಕಬಳ್ಳಾಪುರ, ಮಂಡ್ಯ, ಗದಗ, ಕೊಡಗು, ಬೆಂಗಳೂರು ನಗರ ಹಾಗೂ ವಿಜಯ ಪುರ ಜಿಲ್ಲೆಗಳು ಶೇ.100 ಗುರಿ ಮೀರಿ ಸಾಧನೆ ಮಾಡಿವೆ. ಉಳಿದಂತೆ ಉ.ಕ., ಉಡುಪಿ, ಚಿಕ್ಕಮಗಳೂರು, ದ.ಕ., ರಾಯಚೂರು, ಕಲಬುರಗಿ ಜಿಲ್ಲೆಯಲ್ಲಿ ತಲಾ ಶೇ.99ರಷ್ಟು ಸಾಧನೆ ಮಾಡಿದೆ.

ಎರಡು ಜಿಲ್ಲೆ ಶೇ.100
ಎರಡನೇ ಡೋಸ್‌ ವಿತರಣೆಯಲ್ಲಿ ಬೆಂಗಳೂರು ಗ್ರಾಮಾಂತರ, ವಿಜಯಪುರ ಜಿಲ್ಲೆಗಳು ಶೇ.100ರಷ್ಟು ಗುರಿ ಸಾಧನೆ ಮಾಡಿವೆ. ಉಳಿದಂತೆ ಕೊಡಗು, ಗದಗ, ಮಂಡ್ಯ, ಚಿಕ್ಕಬಳ್ಳಾಪುರ, ಹಾಸ,, ಕೋಲಾರ, ಮೈಸೂರು, ಬಾಗಲಕೋಟೆ, ರಾಮನಗರ, ಬೆಳಗಾವಿ, ಧಾರವಾಡ, ಉತ್ತರ ಕನ್ನಡ ಜಿಲ್ಲೆಗಳು ನೀಡಲಾದ ಗುರಿಯಲ್ಲಿ ಶೇ.90ಕ್ಕಿಂತ ಅಧಿಕ ಮಂದಿಗೆ ಲಸಿಕೆ ನೀಡಿದೆ. ಉಳಿದ ಜಿಲ್ಲೆಗಳು 16 ಜಿಲ್ಲೆಗಳು ನೀಡಲಾದ ಗುರಿಯಲ್ಲಿ ಶೇ.80ಕ್ಕಿಂತ ಅಧಿಕ ಮಂದಿಗೆ ಲಸಿಕೆ ನೀಡಿದೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.