ಅಕ್ಕ ಲತಾ ಮಂಗೇಶ್ಕರ್,ತಂಗಿ ಆಶಾ ಭೋಂಸ್ಲೆ ಒಬ್ಬರನ್ನೊಬ್ಬರು ದ್ವೇಷಿಸುತ್ತಿದ್ದರೇ ?

ಅಕ್ಕ-ತಂಗಿಗೆ ಮಾತನಾಡುವ ಅವಕಾಶವೂ ಇರಲಿಲ್ಲ...!

Team Udayavani, Feb 6, 2022, 11:58 AM IST

1-ffdsfdsf

ಲತಾ ಮಂಗೇಶ್ಕರ್ ಅವರು ಭಾರತದ ಸರ್ವ ಶ್ರೇಷ್ಠ ಗಾಯಕಿಯ ರಲ್ಲಿ ಒಬ್ಬರು ಎಂದು ಪರಿಗಣಿಸಲಾಗಿದ್ದು, ಅವರ ಅವರ ಸಹೋದರಿ ಆಶಾ ಭೋಂಸ್ಲೆ ಕೂಡ ಗಾನ ಕೋಗಿಲೆಯಾಗಿ ಅವರಷ್ಟೇ ಜನಪ್ರಿಯತೆಯನ್ನು ಕಂಡುಕೊಂಡವರು.

ಗತಕಾಲದಲ್ಲಿ ಒಬ್ಬರನ್ನೊಬ್ಬರು ದ್ವೇಷಿಸುತ್ತಿದ್ದರು ಎಂದು ಜನ ನಂಬಿದ್ದರು. ಇದಕ್ಕೆ ಮಂಗೇಶ್ಕರ್ ಕುಟುಂಬದಲ್ಲಿ ನಡೆದ ಒಂದು ಘಟನೆಯೇ ಕಾರಣ ಎಂದು ಲತಾ ಅವರು ಮಾಧ್ಯಮವೊಂದರ ಸಂದರ್ಶನದಲ್ಲಿ ಹೇಳಿದ್ದರು.

ಲತಾ ಅವರಿಗೆ ನಾಲ್ವರು ಒಡಹುಟ್ಟಿದವರು, ಹಿರಿಯವರು ಮೀನಾ ಖಾಡಿಕರ್, ಆಶಾ ಭೋಂಸ್ಲೆ, ಉಷಾ ಮಂಗೇಶ್ಕರ್ ಮತ್ತು ಹೃದಯನಾಥ್ ಮಂಗೇಶ್ಕರ್.

ಲತಾ ಮಂಗೇಶ್ಕರ್ ಅವರು ಬಾಲ್ಯದಿಂದಲೂ ಆಶಾ ಜತೆ ಬಹಳ ಬಲವಾದ ಬಂಧವನ್ನು ಹೊಂದಿದ್ದರು. ಆಶಾ ಅವರು ತನ್ನ ತಂಗಿ ಲತಾರನ್ನು “ಅಚ್ಚುಮೆಚ್ಚಿನ ಗಾಯಕಿ” ಎಂದು ಕರೆದಿದ್ದರು.

ಯಾಕೆ ವೈಮನಸ್ಸು ?

1949 ರಲ್ಲಿ ಆಶಾ ಅವರು 16 ವರ್ಷದವರಾಗಿದ್ದಾಗ 31 ವರ್ಷದ ಗಣಪತರಾವ್ ಭೋಂಸ್ಲೆ ಅವರೊಂದಿಗೆ ಏಕಾಏಕಿ ಮನೆ ಬಿಟ್ಟು ತೆರಳಿ ಕುಟುಂಬದ ವಿರೋಧದ ನಡುವೆ ವಿವಾಹವಾಗಿದ್ದರು. ಆದಾಗ್ಯೂ, ದಂಪತಿಗಳು 1960 ರಲ್ಲಿ ಬೇರ್ಪಟ್ಟಿದ್ದರು. . ಆಶಾ ಅವರಿಗೆ ಗಣಪತ್ರಾವ್ ಅವರೊಂದಿಗಿನ ದಾಂಪತ್ಯದಲ್ಲಿ ಮೂವರು ಮಕ್ಕಳಿದ್ದರು. ಬಳಿಕ ಆಶಾ 1980 ರಲ್ಲಿ ಸಂಗೀತಗಾರ ರಾಹುಲ್ ದೇವ್ ಬರ್ಮನ್ ಅವರನ್ನು ವಿವಾಹವಾದರು. ಆ ಬಳಿಕವೇ ಲತಾ ಮತ್ತು ಆಶಾ ಅವರ ಬಾಂಧವ್ಯ ಮತ್ತೆ ವೃದ್ಧಿಸಿತು ಎಂದು ಸಿನಿ ಲೋಕ ಹೇಳುತ್ತದೆ.

ಗಣಪತರಾವ್ ಭೋಂಸ್ಲೆ ಅವರು ಆಶಾ ಅವರಿಗೆ ಮಂಗೇಶ್ಕರ್ ಕುಟುಂಬದೊಂದಿಗೆ ಮಾತನಾಡಲೂ ಅವಕಾಶ ನೀಡುತ್ತಿರಲಿಲ್ಲವಂತೆ. ಲತಾ ಅವರ ಜೊತೆಗೆ ಹಾಡಲೂ ಅವಕಾಶ ನೀಡುತ್ತಿರಲಿಲ್ಲವಂತೆ. ಒಂದೊಮ್ಮೆ ಡುಯೆಟ್ ಸಾಂಗ್ ಹಾಡಲು ಅವಕಾಶ ಬಂದರೂ ಅಕ್ಕ-ತಂಗಿಗೆ ಮಾತನಾಡುವ ಅವಕಾಶವೂ ಇರುತ್ತಿರಲಿಲ್ಲ. ಈ ನೋವಿನ ಸಂಗತಿಯನ್ನು ಲತಾ ಅವರೇ ಮಾಧ್ಯಮವೊಂದರಲ್ಲಿ ಹೇಳಿಕೊಂಡಿದ್ದರು. ನಮ್ಮಿಬ್ಬರಲ್ಲಿ ಅತೀವವಾದ ಪ್ರೀತಿ ವಾತ್ಸಲ್ಯವಿತ್ತು, ಆದರೆ ಅದಕ್ಕೆ ಗಣಪತರಾವ್ ಭೋಂಸ್ಲೆ ಅವರೇ ಅಡ್ಡಿಯಾಗಿದ್ದರು. ಜನ ಅದನ್ನು ತಪ್ಪಾಗಿ ತಿಳಿದು ನಮ್ಮಿಬ್ಬರ ನಡುವೆ ಪೈಪೋಟಿ ಇತ್ತು, ದ್ವೇಷ ಹುಟ್ಟಿಕೊಂಡಿತ್ತು ಎಂದು ಬಣ್ಣ ನೀಡಿದ್ದರು ಮತ್ತು ಜನ ಅದನ್ನೇ ನಂಬಿದ್ದರು ಎಂದು ಹೇಳಿಕೊಂಡಿದ್ದಾರೆ.

ಲತಾ ಮತ್ತು ಆಶಾ ಬಾಲ್ಯದಿಂದಲೂ ಬಹಳ ಬಲವಾದ ಬಂಧವನ್ನು ಹೊಂದಿದ್ದರು. ಎಷ್ಟರಮಟ್ಟಿಗೆ ಎಂದರೆ ಶಾಲೆಯ ಮೊದಲ ದಿನದಂದು ಲತಾ ತನ್ನ ಸಹೋದರಿ ಆಶಾರನ್ನು ತನ್ನೊಂದಿಗೆ ಕರೆತರಲು ಅನುಮತಿಸದ ಕಾರಣ ಆವರಣವನ್ನು ತೊರೆದಿದ್ದರಂತೆ.

ಟಾಪ್ ನ್ಯೂಸ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್‌ ಬಾಸ್‌ʼ ಖ್ಯಾತಿಯ ಅಬ್ದು ವಿವಾಹ

Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್‌ ಬಾಸ್‌ʼ ಖ್ಯಾತಿಯ ಅಬ್ದು ವಿವಾಹ

National Cinema Day: ಈ ದಿನ‌ 99 ರೂ.ಗೆ ಸಿಗಲಿದೆ ಮೂವಿ ಟಿಕೆಟ್; ಎಲ್ಲೆಲ್ಲಿ ಇರಲಿದೆ ಆಫರ್

National Cinema Day: ಈ ದಿನ‌ 99 ರೂ.ಗೆ ಸಿಗಲಿದೆ ಮೂವಿ ಟಿಕೆಟ್; ಎಲ್ಲೆಲ್ಲಿ ಇರಲಿದೆ ಆಫರ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.