ಉಷಾ ಮಂಗೇಶ್ಕರ್ ಗೆ ಕರೆ ಮಾಡಿ ಸಾಂತ್ವನ ಹೇಳಿದ ಸಿಎಂ ಬೊಮ್ಮಾಯಿ
Team Udayavani, Feb 6, 2022, 5:59 PM IST
ಬೆಂಗಳೂರು: ಭಾರತ ರತ್ನ, ಪ್ರಖ್ಯಾತ ಗಾಯಕಿ ಲತಾ ಮಂಗೇಶ್ಕರ್ ನಿಧನ ಹೊಂದಿದ ಹಿನ್ನೆಲೆಯಲ್ಲಿ ಅವರ ಕುಟುಂಬಕ್ಕೆ ದೂರವಾಣಿ ಮೂಲಕ ಸಿಎಂ ಬಸವರಾಜ್ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.
ಲತಾ ಸಹೋದರಿ ಉಷಾ ಮಂಗೇಶ್ಕರ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಸಿಎಂ, ಲತಾ ಮಂಗೇಶ್ಕರ್ ಅವರು ಭಾರತದ ನೈಟಿಂಗೇಲ್ ,ಹಲವು ತಲೆಮಾರುಗಳ ಜನರ ಉಸಿರಿನ ಜೊತೆ ಅವರು ಜೀವಂತವಾಗಿರುತ್ತಾರೆ. ದೇಶದ ಜನರ ಮನಸಿನಲ್ಲಿ ಲತಾ ಮಂಗೇಶ್ಕರ್ ವಿಶೇಷ ಸ್ಥಾನ ಪಡೆದಿದ್ದಾರೆ. ಅಂಥ ಮಹಾನ್ ಗಾಯಕಿ ಯನ್ನು ನಾವು ಕಳೆದುಕೊಂಡಿದ್ದೇವೆ. ಕರ್ನಾಟಕದಲ್ಲಿ ಲತಾ ನಿಧನದ ಹಿನ್ನೆಲೆಯಲ್ಲಿ ಶೋಕಾಚರಣೆಗೆ ಆದೇಶಿಸಲಾಗಿದೆ ಎಂದು ದೂರವಾಣಿಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ : ಲತಾ ಮಂಗೇಶ್ಕರ್ ಅವರ ಗೌರವಾರ್ಥ ರಾಜ್ಯದಲ್ಲಿ ಎರಡು ದಿನಗಳ ಶೋಕಾಚರಣೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.