ಅವಿವಾಹಿತೆಯಾಗಿ ಉಳಿದಿದ್ದೇಕೆ? ಲತಾ- ರಾಜ್‌ಸಿಂಗ್‌ ದುಂಗಾರ್ಪುರ್‌ “ಪ್ರೇಮ್‌’ ಕಹಾನಿ


Team Udayavani, Feb 7, 2022, 6:35 AM IST

ಅವಿವಾಹಿತೆಯಾಗಿ ಉಳಿದಿದ್ದೇಕೆ? ಲತಾ- ರಾಜ್‌ಸಿಂಗ್‌ ದುಂಗಾರ್ಪುರ್‌ “ಪ್ರೇಮ್‌’ ಕಹಾನಿ

ವೃತ್ತಿಪರ ಜೀವನದಲ್ಲಿ ಅಭೂತಪೂರ್ವ ಯಶಸ್ಸುಗಳಿಸಿದ ಲತಾ ಮಂಗೇಶ್ಕರ್‌ ಅವರು, ಬದುಕಿನುದ್ದಕ್ಕೂ ಅವಿವಾಹಿತೆಯಾಗಿಯೇ ಉಳಿದಿದ್ದೇಕೆ ಎಂಬ ಪ್ರಶ್ನೆ ಎಲ್ಲರನ್ನೂ ಕಾಡುತ್ತಲೇ ಬಂದಿದೆ.

ತಮ್ಮ ವೈಯಕ್ತಿಕ ಬದುಕಿನ ಈ ನಿರ್ಧಾರದ ಕುರಿತು ಅವರು ಎಂದೂ ಯಾವ ಸಂದರ್ಶನದಲ್ಲೂ ಬಾಯಿಬಿಟ್ಟಿಲ್ಲ. ಆದರೆ ಅವರು ರಾಜಮನೆತನದ ವ್ಯಕ್ತಿಯೊಬ್ಬರನ್ನು ಇಷ್ಟಪಟ್ಟಿದ್ದರು; ಅನಿವಾರ್ಯ ಕಾರಣಗಳಿಂದಾಗಿ ಅವರಿಬ್ಬರೂ ಒಂದಾಗಲು ಸಾಧ್ಯವಾಗಲಿಲ್ಲ ಎಂದು ಕೆಲವು ವರದಿಗಳು ಹೇಳಿವೆ.

ಪತ್ರಿಕಾ ಡಾಟ್‌ ಕಾಂ ವರದಿಯ ಪ್ರಕಾರ, ರಾಜ ಸ್ಥಾನದ ರಾಜಮನೆತನದ ರಾಜ್‌ಸಿಂಗ್‌ ದುಂಗಾ ರ್ಪುರ್‌ ಎಂಬವರನ್ನು ಲತಾ ಪ್ರೀತಿಸುತ್ತಿದ್ದರು. ರಾಜ್‌ಸಿಂಗ್‌ ಅವರು ದುಂಗಾರ್ಪುರ್‌ನ ಅಂದಿನ ದೊರೆ ಮಹರವಾಲ್‌ ಲಕ್ಷ್ಮಣ್‌ ಸಿಂಗ್‌ಜೀ ಅವರ ಪುತ್ರ. ರಾಜ್‌ಸಿಂಗ್‌, ಲತಾ ಇಷ್ಟಪಟ್ಟಿದ್ದರು. ಆದರೆ ರಾಜಮನೆತನದ ಹುಡುಗಿಯನ್ನೇ ಮದುವೆಯಾಗ ಬೇಕು ಎಂಬ ಒತ್ತಡ ರಾಜ್‌ಸಿಂಗ್‌ ಮೇಲಿತ್ತು.

ಲತಾರನ್ನು ಪ್ರೀತಿಯಿಂದ “ಮಿಟ್ಟೂ’ ಎಂದು ಕರೆಯುತ್ತಿದ್ದರಂತೆ. ಇಬ್ಬರು ಇನ್ನೇನು ದಾಂಪತ್ಯಕ್ಕೆ ಕಾಲಿಡಬೇಕು ಎಂದು ನಿರ್ಧರಿಸಿಯೇಬಿಟ್ಟಿದ್ದರು. ಆದರೆ ಲಕ್ಷ್ಮಣ್‌ಸಿಂಗ್‌ಜೀ ಅವರು ಇದಕ್ಕೆ ಒಪ್ಪಲಿಲ್ಲ. ತಂದೆ ಮೇಲೆ ಅಪಾರ ಗೌರವವಿದ್ದ ಕಾರಣ, ಕೊನೆಗೂ ರಾಜ್‌ ಮಣಿಯಲೇಬೇಕಾ ಯಿತು. ಆದರೆ “ಯಾರನ್ನೂ ಮದುವೆಯಾಗುವಂತೆ ನನ್ನ ಮೇಲೆ ಒತ್ತಡ ಹೇರುವಂತಿಲ್ಲ. ನಾನು ಬದುಕಿ ನುದ್ದಕ್ಕೂ ಅವಿವಾಹಿತನಾಗಿಯೇ ಉಳಿಯುತ್ತೇನೆ’ ಎಂದು ಶಪಥ ಮಾಡಿದರು. ಲತಾ ಅವರೂ ಇಂಥದ್ದೇ ನಿರ್ಧಾರ ಕೈಗೊಂಡು, ಕೊನೆಯವರೆಗೂ ಕನ್ಯೆಯಾಗಿಯೇ ಉಳಿದರು.

ಹೃದಯದಲ್ಲೇ ಉಳಿಯಲಿ: 2013ರಲ್ಲಿ ಸಂದರ್ಶನವೊಂದರಲ್ಲಿ, “ನಿಮ್ಮ ಬದುಕಿನ ಲಕ್ಕಿ ಮ್ಯಾನ್‌ ಯಾರು’ ಎಂಬ ಪ್ರಶ್ನೆಗೆ ಉತ್ತರಿಸಿದ್ದ ಲತಾ, “ಕೆಲವು ವಿಚಾರಗಳು ನಮ್ಮ ಹೃದಯಕ್ಕೆ ಮಾತ್ರ ಗೊತ್ತಿರ ಬೇಕು. ಅದನ್ನು ಅಲ್ಲಿಯೇ ಇಟ್ಟಿರಲು ಬಯಸುತ್ತೇನೆ’ ಎಂದಿದ್ದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.