ಮಧ್ಯಪ್ರದೇಶದಲ್ಲೂ ಹಿಜಾಬ್‌ ಬ್ಯಾನ್‌?


Team Udayavani, Feb 8, 2022, 10:00 PM IST

ಮಧ್ಯಪ್ರದೇಶದಲ್ಲೂ ಹಿಜಾಬ್‌ ಬ್ಯಾನ್‌?

ಭೋಪಾಲ್‌: ಕರ್ನಾಟಕದಲ್ಲಿ ಆರಂಭವಾದ ಹಿಜಾಬ್‌ ಗಲಾಟೆ ನೆರೆ ರಾಜ್ಯಗಳಿಗೂ ಹಬ್ಬಲಾರಂಭಿಸಿದ್ದು, ಇದೀಗ ಮಧ್ಯಪ್ರದೇಶದ ಶಾಲೆಗಳಲ್ಲೂ ಹಿಜಾಬ್‌ ನಿಷೇಧಿಸುವ ಚಿಂತನೆ ಆರಂಭವಾಗಿದೆ.

ಈ ಬಗ್ಗೆ ಶಿಕ್ಷಣ ಸಚಿವ ಇಂದರ್‌ ಸಿಂಗ್‌ ಪರ್ಮಾರ್‌ ಮಂಗಳವಾರ ಮಾತನಾಡಿದ್ದು, “ಶಾಲೆಗಳಲ್ಲಿ ಡ್ರೆಸ್‌ ಕೋಡ್‌ ಮಾಡಲಾಗುವುದು. ಹಿಜಾಬ್‌ ಸಮವಸ್ತ್ರದ ಭಾಗವಲ್ಲದ್ದರಿಂದ ಅದನ್ನು ನಿಷೇಧಿಸಲಾಗುವುದು’ ಎಂದಿದ್ದಾರೆ.

“ಶಾಲೆಗಳಲ್ಲಿ ವಸ್ತ್ರ ಸಂಹಿತೆ ತರುವ ಬಗ್ಗೆ ಶಿಕ್ಷಣ ಇಲಾಖೆ ಕೆಲಸ ಮಾಡುತ್ತಿದೆ. ಮುಂದಿನ ಶೈಕ್ಷಣಿಕ ವರ್ಷದಿಂದಲೇ ಅದು ಆರಂಭವಾಗಲಿದೆ. ಸಮವಸ್ತ್ರದ ಭಾಗವಲ್ಲದ ಹಿಜಾಬ್‌ಗ ನಿಷೇಧವಿರಲಿದೆ’ ಎಂದು ಸಚಿವರು ಹೇಳಿದ್ದಾರೆ.

ಇದನ್ನೂ ಓದಿ:ಅತಿಥಿ ಶಿಕ್ಷಕನ ಮೇಲೆ ಹಲ್ಲೆ : ಫೆ. 9 ರಂದು ರಬಕವಿ ಬನಹಟ್ಟಿ ಬಂದ್‌ಗೆ ಕರೆ

ಪುದುಚೇರಿಯಲ್ಲಿ ಚರ್ಚೆ:
ಪುದುಚೇರಿಯ ಅರಿಯಾಂಕುಪ್ಪಮ್‌ನ ಶಾಲೆಯೊಂದರಲ್ಲಿ ಶಿಕ್ಷಕರೊಬ್ಬರು ಹಿಜಾಬ್‌ ಧರಿಸಿದ್ದ ವಿದ್ಯಾರ್ಥಿನಿಗೆ ತರಗತಿಗೆ ಬರಲು ತಡೆದಿದ್ದಾರೆ ಎನ್ನುವ ದೂರು ಶಿಕ್ಷಣ ಇಲಾಖೆಗೆ ಬಂದಿದೆ. ಆ ಹಿನ್ನೆಲೆ ಶಾಲಾ ಶಿಕ್ಷಣ ನಿರ್ದೇಶನಾಲಯವು ತನಿಖೆ ನಡೆಸಲು ಶಾಲೆಯ ಮುಖ್ಯಸ್ಥರಿಗೆ ಆದೇಶಿಸಿದೆ. ಆ ವರದಿಯನ್ನಾಧರಿಸಿ ಮುಂದಿನ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಲಾಗಿದೆ.

ಸಮವಸ್ತ್ರ ಧರಿಸುವ ಕುರಿತು ಆಯಾ ಶಾಲೆ-ಕಾಲೇಜುಗಳು ಮಾರ್ಗಸೂಚಿ ಹೊರಡಿಸಿರುತ್ತವೆ. ಅವುಗಳನ್ನು ಎಲ್ಲರೂ ಪಾಲಿಸಬೇಕು. ಅದರಲ್ಲಿ ಗೊಂದಲವೇನಿದೆ? ವಸ್ತ್ರಸಂಹಿತೆ ಪಾಲಿಸುತ್ತೇವೆ ಎಂದು ವಿದ್ಯಾರ್ಥಿಗಳು ಮತ್ತು ಹೆತ್ತವರು ಲಿಖಿತ ದಾಖಲೆಗೂ ಸಹಿ ಹಾಕಿದ್ದಾರೆ.
– ಪ್ರಹ್ಲಾದ್‌ ಜೋಷಿ, ಕೇಂದ್ರ ಸಂಸದೀಯ ವ್ಯವ ಹಾರಗಳ ಸಚಿವ

ಟಾಪ್ ನ್ಯೂಸ್

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.