ರಬಕವಿ-ಬನಹಟ್ಟಿಯಲ್ಲಿ 2 ದಿನಗಳ ಕಾಲ 144 ಕಲಂ ಜಾರಿ


Team Udayavani, Feb 9, 2022, 5:48 PM IST

ರಬಕವಿ-ಬನಹಟ್ಟಿಯಲ್ಲಿ 2 ದಿನಗಳ ಕಾಲ 144 ಕಲಂ ಜಾರಿ

ರಬಕವಿ-ಬನಹಟ್ಟಿ : ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯುವ ನಿಟ್ಟಿನಲ್ಲಿ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ರಬಕವಿ-ಬನಹಟ್ಟಿಯಲ್ಲಿ ಫೆ. 9 ಮಧ್ಯಾಹ್ನ 12 ಗಂಟೆಯಿಂದ ಫೆ. 11 ರ ಬೆಳ್ಳಿಗ್ಗೆ 6 ಗಂಟೆವರೆಗೆ 2 ದಿನಗಳ ಕಾಲ ನಿಷೇದಾಜ್ಞೆ ಜಾರಿ ಮಾಡಲಾಗಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ರಬಕವಿ-ಬನಹಟ್ಟಿ ತಹಶೀಲ್ದಾರ ಎಸ್. ಬಿ. ಇಂಗಳೆ ಅವರು ಬುಧವಾರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಬನಹಟ್ಟಿ ನಗರದಲ್ಲಿ ಫೆ. 8 ರಂದು ಬನಹಟ್ಟಿ ನಗರದ ಸರಕಾರಿ ಕಾಲೇಜಿನಲ್ಲಿ ಕೇಸರಿ ಶಾಲು ಹಾಗೂ ಜಿಜಾಬ ಬಗ್ಗೆ ಹಿಂದೂ ಮತ್ತು ಮುಸ್ಲಿಂ ಸಮುದಾಯದವರ ಮಧ್ಯೆ ಗಲಾಟೆ ಆಗಿ ಕ್ಲಲು ತೂರಾಟವಾಗಿ ರಬಕವಿ-ಬನಹಟ್ಟಿ ನಗರಗಳಲ್ಲಿ ಸೂಕ್ಷ ವಾತಾವರಣ ಸೃಷ್ಠಿಯಾಗಿದ್ದು, ಬುಧವಾರ ಹಿಂದೂಪರ ಸಂಘಟನೆಗಳು ಘಟನೆಯನ್ನು ಖಂಡಿಸಿ ಪ್ರತಿಭಟನೆ ಮಾಡುವ ಸಾಧ್ಯತೆಗಳು ಹೆಚ್ಚಾಗಿರುವ ಕಾರಣ ಸದರಿ ಪ್ರದೇಶದಲ್ಲಿ ಉದ್ರಿಕ್ತ ವಾತಾವರಣ ನಿರ್ಮಾಣವಾದ ಪ್ರಯುಕ್ತ ರಬಕವಿ-ಬನಹಟ್ಟಿ ನಗರಸಭೆ ವ್ಯಾಪ್ತಿಯ ರಬಕವಿ,ಬನಹಟ್ಟಿ, ಹೊಸೂರ,ರಾಮಪುರ ಈ ಪ್ರದೇಶದಲ್ಲಿ ಯಾವುದೇ ತರಹ ಅಹಿತಕರ ಘಟನೆ ಸಂಭವಿಸದಂತೆ ನೋಡಿಕೊಳ್ಳುವ ಸಲುವಾಗಿ ಮುಂಜಾಗ್ರತಾ ಕ್ರಮವಾಗಿ ಫೆ. 9 ಮಧ್ಯಾಹ್ನ 12 ಗಂಟೆಯಿಂದ ಫೆ. 11 ರ ಬೆಳ್ಳಿಗ್ಗೆ 6 ಗಂಟೆವರೆಗೆ ಯಾವುದೇ ಸಮಾರಂಭ, ಯಾವುದೇ ಸಂಚಾರ ಸಾಗಾಣಿಕೆ ಮಾಡುವಂತಿಲ್ಲ. ಕಲ್ಲು ಕಟ್ಟಿಗೆ ಇತ್ಯಾದಿ ಆಯುಧಗಳನ್ನು ಹೊಂದಿರುವಂತಿಲ್ಲ. ಜನರು ಗುಂಪು ಗುಂಪಾಗಿ ಸೇರುವುದನ್ನು ಮತ್ತು ಇನ್ನೀತರೆ ಚಟುವಟಿಕೆಗಳಲ್ಲಿ ತೊಡಗುವುದನ್ನು ಸಹ ನಿಷೇದಿಸಿ. ಆದೇಶ ಹೊರಡಿಸಲಾಗಿದೆ. ಈ ಆದೇಶವು ಮದುವೆ, ಮುಂಜಿವೆ ಹಾಗೂ ಅಂತ್ಯ ಸಂಸ್ಕಾರಕ್ಕೆ ಅನ್ವಯವಾಗುವುದಿಲ್ಲ ಎಂದು ತಹಶೀಲ್ದಾರ ಇಂಗಳೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

INDvAUS: Is captain Rohit Sharma standing against to Shami?; Aussie tour difficult for pacer!

INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?;‌ ವೇಗಿಗೆ ಆಸೀಸ್‌ ಪ್ರವಾಸ ಕಷ್ಟ!

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

2-bntwl

Bantwala: ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್

The owner of the betting app promoted by Bollywood actresses is Pakistani!

Betting App; ಬಾಲಿವುಡ್‌ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್‌‌ ಮಾಲಕ ಪಾಕಿಸ್ತಾನಿ!

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banhatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

4-

ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್‌ ಕದ್ದ ಅಪರಿಚಿತ ವ್ಯಕ್ತಿ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.