ಪರ್ಕಳ: ಆಸ್ತಿ ವಿಚಾರಕ್ಕೆ ನವವಿವಾಹಿತೆ ಮೇಲೆ ಸೋದರ ಮಾವನಿಂದ ಹಲ್ಲೆ!
Team Udayavani, Feb 10, 2022, 12:03 PM IST
ಉಡುಪಿ: ಆಸ್ತಿ ವಿಚಾರವಾಗಿ ನವವಿವಾಹಿತ ಮಹಿಳೆಗೆ ಸೋದರ ಮಾವನೇ ಕತ್ತಿಯಿಂದ ಕಡಿದು ಹಲ್ಲೆ ನಡೆಸಿರುವ ಘಟನೆ ಉಡುಪಿ ತಾಲೂಕಿನ ಪರ್ಕಳ ಹೆರ್ಗದ ಗರಡಿ ಬಳಿ ನಡೆದಿದೆ.
ದೀಪಾ ನಾಯಕ್ (28 ವರ್ಷ) ಅವರಿಗೆ ಸೋದರ ಮಾವ ಜಗದೀಶ್ ನಾಯಕ್ ಎಂಬಾತ ಹಲ್ಲೆ ನಡೆಸಿದ್ದಾನೆ.
ದೀಪಾ ಅವರ ಪತಿ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದು ಮೂರು ತಿಂಗಳ ಹಿಂದೆಯಷ್ಟೇ ವಿವಾಹವಾಗಿತ್ತು. ಬುಧವಾರ ಬೆಳಿಗ್ಗೆ 11.30 ರ ಸುಮಾರಿಗೆ ದೀಪಾ ನಾಯಕ್ ಅವರು ಮನೆಯ ಹೊರಗೆ ನಿಂತು ಪಕ್ಕದ ಮನೆಯವರು ನಡೆಸುತ್ತಿದ್ದ ಸರ್ವೆಯನ್ನು ನೋಡುತ್ತಿದ್ದಾಗ, ಆರೋಪಿ ಜಗದೀಶ್ ನಾಯಕ್ ಆಸ್ತಿ ವಿಚಾರದ ಪೂರ್ವ ದ್ವೇಷದಿಂದ ದೀಪಾ ಅವರಿಗೆ ಅವಾಚ್ಯ ಶಬ್ದಗಳಿಂದ ಬೈದಿದ್ದು ಮಾತ್ರವಲ್ಲದೆ ತನ್ನ ಕೈಯಲ್ಲಿದ್ದ ಕತ್ತಿಯಿಂದ ತಲೆಯ ಹಿಂಬದಿಗೆ ಹೊಡೆದು ಹಲ್ಲೆ ನಡೆಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ:ಪತ್ನಿ ಜತೆ ಅಕ್ರಮ ಸಂಬಂಧ: ಸ್ನೇಹಿತನ ಕೊಲೆ
ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ
IFFI: ಗೋವಾದಲ್ಲಿ 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನ.20ರಿಂದ ಆರಂಭ
PM: ಕಾಂಗ್ರೆಸ್ ಡ್ರಗ್ಸ್ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ
Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು
IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.