ಪಕ್ಷ ಅಧಿಕಾರದಲ್ಲಿಲ್ಲ ಎಂದು ಕೈಕಟ್ಟಿ ಕುಳಿತಿಲ್ಲ: ಕೆ.ಮಹದೇವ್


Team Udayavani, Feb 10, 2022, 7:02 PM IST

ಪಕ್ಷ ಅಧಿಕಾರದಲ್ಲಿಲ್ಲ ಎಂದು ಕೈಕಟ್ಟಿ ಕುಳಿತಿಲ್ಲ: ಕೆ.ಮಹದೇವ್

ಪಿರಿಯಾಪಟ್ಟಣ:  ನಮ್ಮ ಪಕ್ಷದ ಸರ್ಕಾರ ಇಲ್ಲಾ ಕೈಕಟ್ಟಿ ಕುಳಿತಿದ್ದರೆ ಇಂದು ತಾಲ್ಲೂಕಿನ ಯಾವ ಗ್ರಾಮಗಳು ಅಭಿವೃದ್ದಿಯತ್ತ ಸಾಗುತ್ತಿರಲಿಲ್ಲ ಎಂದು ಶಾಸಕ ಕೆ ಮಹದೇವ್ ತಿಳಿಸಿದರು.

ತಾಲೂಕಿನ ಗಂಗೂರು, ಹಂಡಿತವಳ್ಳಿ, ಎನ್.ಶೆಟ್ಟಹಳ್ಳಿ, ನೀಲಂಗಾಲ ಗ್ರಾಮಗಳಲ್ಲಿ  ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ದೊರೆಕೆರೆ ಕಾವಲಿನ ಪರಿಶಿಷ್ಟ ಕಾಲೋನಿಯ ಗ್ರಾಮ ಪರಿಮಿತಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು.

ಹಿಂದಿನವರ ರೀತಿಯಲ್ಲಿ ನಮ್ಮ ಪಕ್ಷದ ಸರ್ಕಾರ ಇಲ್ಲಾ ಎಂದು ಕುಂಟುನೆಪ ಹೇಳಿ ನಗರ ಪ್ರದೇಶದಲ್ಲಿ ವಿಲಾಸಿ ಜೀವನ ಸಾಗಿಸುತ್ತಿಲ್ಲ, ಬಡತನದಲ್ಲಿ ನೊಂದು ಬೆಂದವರು ನಾವು, ಹಾಗಾಗಿ ಗ್ರಾಮೀಣ ಜನರ ಕಷ್ಟಕಾರ್ಪಣ್ಯಗಳ ಬಗ್ಗೆ ಅರಿವಿದೆ ಆದ್ದರಿಂದ ನಮ್ಮ ಪಕ್ಷ ಅಧಿಕಾರದಲ್ಲಿದಲ್ಲಿ ಇಲ್ಲದಿಂದ್ದರೂ ಸರ್ಕಾದರ ಮಂತ್ರಿ ಹಾಗೂ ಅಧಿಕಾರಿಗಳ ಕೈಕಾಲು ಕೈ ಹಿಡಿದು ಅನುದಾನ ತಂದು ಅಭಿವೃದ್ದಿ ಕೆಲಸ ಮಾಡುತ್ತಿದ್ದೇನೆ ಒಂದು ವೇಳೆ 2008 ರಲ್ಲಿಯೇ ಜನತೆ ಆಶೀರ್ವದಿಸಿ ಕಳುಹಿಸಿದ್ದರೆ ಇಂದು ತಾಲ್ಲೂಕಿನ ಯಾವ ಗ್ರಾಮಗಳಲ್ಲಿಯೂ ಸಮಸ್ಯೆಗಳಿಲ್ಲದ ರೀತಿಯಲ್ಲಿ ಕೆಲಸ ಮಾಡಿ ತೋರಿಸುತ್ತಿದೆ ಆದರೆ ಜನರೆ ಅಭಿವೃದ್ದಿಗೆ ಒತ್ತು ನೀಡದೆ ವಿಲಾಸಿಗಳಿಗೆ ಮಣೆ ಹಾಕುವ ಮೂಲಕ ತಾಲ್ಲೂಕಿ ಹಿನ್ನೆಡೆಗೆ ಸಹಕರಿಸಿದರು ಎಂದು ಪರೋಕ್ಷವಾಗಿ ಮಾಜಿ ಶಾಸಕ ವೆಂಕಟೇಶ್ ರನ್ನು ಕುಟುಕಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಕೆ.ಚಂದ್ರಮೌಳಿ, ತಾ.ಪಂ.ಇಒ ಕೃಷ್ಣಕುಮಾರ್, ಕೃಷಿ ಇಲಾಖೆ ಸಹಾಯಕ ನಿರ್ದೆಶಕ ಪ್ರಸಾದ್, ಲೋಕೋಪಯೋಗಿ ಎಇಇಗಳಾದ ಜಯಂತ್, ಎನ್.ಪ್ರಭು, ದಿನೇಶ್, ಬಿಇಒ ತಿಮ್ಮೇಗೌಡ, ಸಿಡಿಪಿಒ ಕುಮಾರ್, ಪಶುಪಾಲನಾ ಇಲಾಖೆ ಸಹಾಯಕ ನಿರ್ದೆಶಕ ಡಾ.ಸೋಮಯ್ಯ, ಸಮಾಜ ಕಲ್ಯಾಣಾಧಿಕಾರಿ ಸಿದ್ದೇಗೌಡ, ತಾಲ್ಲೂಕು ಜೆಡಿಎಸ್ ಘಟಕದ ಅಧ್ಯಕ್ಷ ಅಣ್ಣಯ್ಯ ಶೆಟ್ಟಿ, ಮುಖಂಡರಾದ ಎಸ್.ಎ.ಶಿವಣ್ಣ, ದೊರೆಕೆರೆ ನಾಗೇಂದ್ರ ವಿಶ್ವನಾಥ್ ಸೇರಿದಂತೆ ಮತ್ತಿತರು ಹಾಜರಿದ್ದರು.

 

ಟಾಪ್ ನ್ಯೂಸ್

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ ಮಹೇಶ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

22-hunsur-1

Hunsur: ಕಾರು ಪಲ್ಟಿಯಾಗಿ ಎಳನೀರು ವ್ಯಾಪಾರಿ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

7-bng

Bengaluru: ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: ಸಿಬ್ಬಂದಿಗೆ ಗಾಯ

6-bng

Bengaluru: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 23 ಲಕ್ಷ ರೂ. ವಂಚನೆ!

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.