ಮೆಟಾವರ್ಸ್‌ ಆರತಕ್ಷತೆ: ನ್ಯೂ ಟ್ರೆಂಡ್‌- ವಿಡಿಯೋ ವೈರಲ್


Team Udayavani, Feb 11, 2022, 8:00 AM IST

ಮೆಟಾವರ್ಸ್‌ ಆರತಕ್ಷತೆ: ನ್ಯೂ ಟ್ರೆಂಡ್‌

ಕೊರೊನಾ ಬಂದ ಮೇಲೆ ವರ್ಚುವಲ್‌ ಮದುವೆ ಸಾಕಷ್ಟಾಗಿವೆ. ಆದರೆ ಇದೀಗ ಅದಕ್ಕೂ ಮೀರಿ ಮೆಟಾವರ್ಸ್‌ ವೆಡ್ಡಿಂಗ್‌, ಮೆಟಾವರ್ಸ್‌ ಆರತಕ್ಷತೆ ಟ್ರೆಂಡ್‌ ಆಗಲಾರಂಭಿಸಿವೆ. ಇತ್ತೀಚೆಗೆ ತಮಿಳುನಾಡಿನ ಜೋಡಿಯೊಂದು ಮೆಟಾವರ್ಸ್‌ ದುನಿಯಾದಲ್ಲೇ ರಿಸೆಪ್ಶನ್‌ ನಡೆಸಿಕೊಂಡಿದ್ದಾರೆ. ಹಾಗಾದರೆ ಏನು ಈ ಮೆಟಾವರ್ಸ್‌? ಅದರಲ್ಲಿ ನಾವೇಗೆ ಭಾಗವಹಿಸಬಹುದು ಎನ್ನುವುದಕ್ಕೆ ಇಲ್ಲಿದೆ ಮಾಹಿತಿ.

ಬೇರೆಯದ್ದೇ ಜಗತ್ತು:
ಈ ಮೆಟಾವರ್ಸ್‌ ಸಂಪೂರ್ಣ ಡಿಜಿಟಲ್‌ ಆಗಿರುವ ಬೇರೆಯದ್ದೇ ಜಗತ್ತು. ಉದಾಹರಣೆಗೆ ನೀವು ಆಡುವ ಪಬ್‌ಜಿ ಅಂದುಕೊಳ್ಳಿ. ಅಲ್ಲಿ ಹೇಗೆ ಯಾವುದೋ ಸ್ಥಳದಲ್ಲಿ ನಿಮ್ಮ ಡಿಜಿಟಲ್‌ ಪ್ರತಿರೂಪ ಇರುತ್ತದೆಯೋ ಇಲ್ಲಿಯೂ ಹಾಗೇ. 3ಡಿ ಮನುಷ್ಯರಾಗಿ ಡಿಜಿಟಲ್‌ ಪ್ರಪಂಚದೊಳಗೆ ಕಾಲಿಡುವ ನೀವು, ನಿಮ್ಮ ಕೀಬೋರ್ಡ್‌, ಮೊಬೈಲ್‌ ಸ್ಕ್ರೀನ್‌ ಸಹಾಯದಿಂದಲೇ ನಿಮ್ಮಿಷ್ಟದಂತೆ ಚಲಿಸಬಹುದು.

ದಂಪತಿಯ ಪ್ಲ್ರಾನ್‌:
ತಮಿಳುನಾಡು ನಿವಾಸಿ, ಐಐಟಿ ಮದ್ರಾಸ್‌ನಲ್ಲಿ ಪ್ರೊಜೆಕ್ಟ್ ಅಸೋಸಿಯೇಟ್‌ ಆಗಿ ಕೆಲಸ ಮಾಡುತ್ತಿರುವ ದಿನೇಶ್‌ ಎಸ್‌ಪಿ ಅವರು ಫೆ.6ರಂದು ಜಂಗನಂದಿನಿ ರಾಮಸ್ವಾಮಿಯನ್ನು ವರಿಸಿದ್ದಾರೆ. ಕೊರೊನಾ ಹಿನ್ನೆಲೆ ಕೆಲವೇ ಆಪ್ತರ ಸಮ್ಮುಖದಲ್ಲಿ ದಾಂಪತ್ಯಕ್ಕೆ ಕಾಲಿಟ್ಟ ದಂಪತಿ ಮೆಟಾವರ್ಸ್‌ನಲ್ಲಿ ರಿಸೆಪ್ಶನ್‌ ಇಟ್ಟುಕೊಂಡಿದ್ದರು. ಅದರಲ್ಲಿ ದೇಶ ವಿದೇಶಗಳ 6000 ಮಂದಿ ಪಾಲ್ಗೊಂಡಿದ್ದರು.

ಸ್ವರ್ಗದಲ್ಲಿರುವ ಅಪ್ಪನೂ ಹಾಜರ್‌:
ಜಂಗನಂದಿನಿ ತಂದೆ ಕಳೆದ ವರ್ಷವೇ ಮೃತಪಟ್ಟಿದ್ದರು. ಆದರೆ ಆಕೆಗೆ ಉಡುಗೊರೆ ಕೊಡಬೇಕೆಂದು ನಿರ್ಧರಿಸಿದ ವರ ದಿನೇಶ್‌, ಆಕೆಯ ತಂದೆಯ 3ಡಿ ರೂಪವನ್ನೂ ಮೆಟಾವರ್ಸ್‌ ರಿಸೆಪ್ಶನ್‌ನಲ್ಲಿ ಭಾಗವಹಿಸುವಂತೆ ಮಾಡಿದ್ದಾರೆ.

ತರ್ಡಿವರ್ಸ್ ಪ್ರಯತ್ನ:
ತಮಿಳುನಾಡಿನ ತರ್ಡಿವರ್ಸ್ ಹೆಸರಿನ ಸಂಸ್ಥೆ ದಂಪತಿಗೆಂದು ಮೆಟಾವರ್ಸ್‌ ತಯಾರಿಸಿಕೊಟ್ಟಿದೆ. ಎನ್‌ಎಫ್ ಟಿ, ಬ್ಲ್ಯಾಕ್‌ಚೈನ್‌ಗಳ ಬಗ್ಗೆ ಹಲವು ವರ್ಷಗಳಿಂದ ಕೆಲಸ ಮಾಡುತ್ತಿರುವ ಪ್ರದೀಪ್‌ರ ಬೇಡಿಕೆಯಂತೆಯೇ ಹ್ಯಾರಿಪಾಟರ್‌ನ ಹಾಂಗ್‌ವರ್ಟ್‌ ಥೀಮ್‌ನಲ್ಲಿ ಡಿಜಿಟಲ್‌ ಪ್ರಪಂಚವನ್ನು ಸೃಷ್ಟಿಸಲಾಗಿತ್ತು. ಸಂಸ್ಥೆಯ 12 ಇಂಜಿನಿಯರ್‌ಗಳು ತಿಂಗಳ ಕಾಲ ಕೆಲಸ ಮಾಡಿ ಈ ರಿಸೆಪ್ಶನ್‌ ಯಶಸ್ವಿಯಾಗಿಸಿದ್ದಾರೆ.

 

ಟಾಪ್ ನ್ಯೂಸ್

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!

Desi Swara: ಸೌಪರ್ಣಿಕಾ ನದಿ ತೀರದಲ್ಲಿ- ಏಕಾಂತದಿ ತೆರೆದ ನೆನೆಪಿನ ಗುಚ್ಛಗಳು

Desi Swara: ಸೌಪರ್ಣಿಕಾ ನದಿ ತೀರದಲ್ಲಿ- ಏಕಾಂತದಿ ತೆರೆದ ನೆನೆಪಿನ ಗುಚ್ಛಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ

Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…

Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…

Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ

Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.