ಕೈಕಂಬ-ಬಿಕರ್ನಕಟ್ಟೆ ನಡುವೆ ಬಸ್‌ ತಂಗುದಾಣವಿಲ್ಲ !

ರಸ್ತೆ ಬದಿಯಲ್ಲಿಯೇ ಸಾರ್ವಜನಿಕರು ಬಸ್‌ಗಾಗಿ ಕಾಯುವ ಪರಿಸ್ಥಿತಿ

Team Udayavani, Feb 11, 2022, 5:33 PM IST

ಕೈಕಂಬ-ಬಿಕರ್ನಕಟ್ಟೆ ನಡುವೆ ಬಸ್‌ ತಂಗುದಾಣವಿಲ್ಲ !

ಬಿಕರ್ನಕಟ್ಟೆ: ಸಾರ್ವಜನಿಕರಿಗೆ ಮೂಲ ಸೌಕರ್ಯ ದೊರಕಿಸಿಕೊಡುವುದು ಸ್ಥಳೀಯಾಡಳಿತದ ಕರ್ತವ್ಯವಾಗಿದ್ದು, ಬಿಕರ್ನಕಟ್ಟೆಯಿಂದ ಕೈಕಂಬ ನಡುವಿನ ರಸ್ತೆ ಬದಿ ಸಾರ್ವಜನಿಕರ ಅನುಕೂಲಕ್ಕೆ ಯಾವುದೇ ಬಸ್‌ ತಂಗುದಾಣವಿಲ್ಲ. ಇದರಿಂ ದಾಗಿ ಸುತ್ತಮುತ್ತಲಿನ ಮಂದಿ ತೊಂದರೆ ಪಡುವಂತಾಗಿದೆ.

ಮಂಗಳೂರು ನಗರ ಸ್ಮಾರ್ಟ್‌ಸಿಟಿ ಯೋಜನೆಯಲ್ಲಿ ಅಭಿ ವೃದ್ಧಿಯಾಗುತ್ತಿದೆ. ಹೀಗಿದ್ದರೂ ಸಮರ್ಪಕ ಬಸ್‌ ತಂಗುದಾಣ ನಿರ್ಮಾಣಕ್ಕೆ ನಿರುತ್ಸಾಹ ತೋರಿರುವುದು ಸಾರ್ವಜನಿಕ ವಲಯದಲ್ಲಿ ಆಕ್ಷೇಪಕ್ಕೆ ಕಾರಣವಾಗಿದೆ. ಸ್ಥಳೀಯರು ಹೇಳುವಂತೆ ಬಿಕರ್ನಕಟ್ಟೆಯಲ್ಲಿ ಈ ಹಿಂದೆ ಸುಮಾರು 38 ವರ್ಷಗಳ ಹಿಂದಿನ ಬಸ್‌ ತಂಗುದಾಣವೊಂದಿತ್ತು. ಆದರೆ ಅಭಿವೃದ್ಧಿಯ ದೃಷ್ಟಿಯಿಂದ ಆ ಬಸ್‌ ತಂಗುದಾಣವನ್ನು ಕೆಡಹಲಾಗಿದೆ. ಬಳಿಕ, ಅಲ್ಲಿ ಯಾವುದೇ ಬಸ್‌ಸ್ಟ್ಯಾಂಡ್ ನಿರ್ಮಾಣಗೊಂಡಿಲ್ಲ. ಬಸ್‌ ತಂಗುದಾಣ ಇಲ್ಲದ ಪರಿಣಾಮ ಸಾರ್ವಜನಿಕರು ರಸ್ತೆ ಬದಿ ಯಲ್ಲಿಯೇ ಬಸ್‌ಗಾಗಿ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಸುತ್ತಲಿನ ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಕಷ್ಟ ಅನುಭವಿಸುತ್ತಿದ್ದಾರೆ. ಮಳೆಗಾಲದಲ್ಲಿ ಮತ್ತು ಬಿಸಿಲಿನಿಂದ ರಕ್ಷಿಸಲು ಬಸ್‌ ತಂಗುದಾಣದ ಆವಶ್ಯಕತೆ ಇದೆ.

ಭರವಸೆ ನೀಡಿದ್ದಾರೆಯೇ ವಿನಾ ಪರಿಹಾರವಾಗಿಲ್ಲ
ಸ್ಥಳೀಯರಾದ ಐರಿನ್‌ ಡಿ’ಸಿಲ್ವ ಅವರು “ಸುದಿನ’ಕ್ಕೆ ಪ್ರತಿಕ್ರಿಯಿಸಿ, “ಬಿಕರ್ನಕಟ್ಟೆಯಲ್ಲಿ ಬಸ್‌ ತಂಗುದಾಣ ಇಲ್ಲದೆ ಸ್ಥಳೀಯರು ಸಮಸ್ಯೆ ಎದುರಿಸುವಂತಾಗಿದೆ. ಸಮರ್ಪಕ ನಿಲ್ದಾಣ ಇಲ್ಲದ ಪರಿಣಾಮ ಬಸ್‌ ಎಲ್ಲಿ ನಿಲ್ಲುತ್ತದೆ ಎಂದು ತಿಳಿಯುವುದೇ ಕಷ್ಟವಾಗಿದೆ. ಇದರಿಂದಾಗಿ ಹಲವರಿಗೆ ಬಸ್‌ ತಪ್ಪುತ್ತದೆ. ಈ ಕುರಿತಂತೆ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಮನವಿ ನೀಡಲಾಗಿದೆ. ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆಯೇ ವಿನಾ ಇನ್ನೂ ಪರಿಹಾರವಾಗಿಲ್ಲ’ ಎನ್ನುತ್ತಾರೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.