ನಿಗದಿತ ದರಕ್ಕಿಂತ ಹೆಚ್ಚು ನೀರಿನ ಶುಲ್ಕ ಸಂಗ್ರಹ


Team Udayavani, Feb 11, 2022, 6:07 PM IST

26water

ಇಂಡಿ: 24×7 ಕುಡಿಯುವ ನೀರಿನ ದರವನ್ನು 56 ರೂಪಾಯಿ ಮಾತ್ರ ಪಡೆಯಬೇಕೆಂದು ಪುರಸಭೆಯ ಆದೇಶವಿದ್ದರೂ ಪ್ರತಿ ತಿಂಗಳು 150 ರೂ. ಪಡೆಯಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಕಂದಾಯ ಇಲಾಖೆ ಬೆಂಗಳೂರ ಅವರು ಸರಕಾರದ ಮಾರ್ಗಸೂಚಿ ಪ್ರಕಾರ ಅರ್ಥಿಕ ಇಲಾಖೆಯ ನೀಡಿರುವ ಸಹಮತಿಯ ಅನ್ವಯ ಗೃಹ ಸಂಪರ್ಕಕ್ಕೆ ಕುಡಿಯುವ ನೀರಿನ ದರ 56 ರೂ.ಮಾಡಬೇಕೆಂದು 2019ರಲ್ಲಿ ನಿಗದಿಪಡಿಸಿದೆ. ಇದಕ್ಕೆ ಪ್ರತಿಯಾಗಿ ಇಂಡಿಯ ಆಗಿನ ಕಂದಾಯ ಉಪವಿಭಾಗಾಧಿಕಾರಿ ರಾಹುಲ್‌ ಸಿಂಧೆ ಅವರು ನೀರಿನ 56 ರೂ. ನಿಗದಿಪಡಿಸಿ ಆಗಸ್ಟ್‌ 2021ರಂದು ಆದೇಶ ಹೊರಡಿಸಿದ್ದರು. ಆದೇಶ ಪುರಸಭೆಗೆ ಕಳುಹಿಸಿ ಆರು ತಿಂಗಳು ಗತಿಸಿದರೂ ಪುರಸಭೆಯವರು ಇನ್ನೂ ಕುಡಿಯುವ ನೀರಿನ ಶುಲ್ಕ ಪ್ರತಿ ತಿಂಗಳು 150 ರೂ.ತೆಗೆದುಕೊಳ್ಳುತ್ತಿದ್ದಾರೆ.

ಕಂದಾಯ ಉಪವಿಭಾಗಾಧಿಕಾರಿಗಳ ಆದೇಶ ಪಾಲನೆ ಮಾಡದ ಪುರಸಭೆ ಅಧಿಕಾರಿಗಳ ವಿರುದ್ಧ ಸಂಬಂಧಿಸಿದವರು ಕ್ರಮ ಕೈಗೊಳ್ಳಬೇಕು. ನೀರಿನ ದರ ಕಡಿಮೆ ಮಾಡಿ ಬಡ ಜನಾಂಗಕ್ಕೆ ಅನುಕೂಲ ಮಾಡಿಕೊಡಬೇಕು. ಕುಡಿಯುವ ನೀರಿನ ದರ 56 ರೂ. ಮಾಡದಿದ್ದರೆ ಮಾರ್ಚ್‌ 1ರಿಂದ ಧರಣಿ ಸತ್ಯಾಗ್ರಹ ನಡೆಸಲಾಗುವುದು. -ಚಂದ್ರಶೇಖರ ಹೊಸಮನಿ, ತಾಲೂಕಾಧ್ಯಕ್ಷ

ಮಾದಿಗ ದಂಡೋರ ಸಮಿತಿ ಇಂಡಿ. ಸ್ಥಳೀಯ ಪುರಸಭೆಯಿಂದ ನೀರಿನ ದರ 56 ರೂಪಾಯಿ ಮಾಡಬೇಕೆಂದು ರಾಜ್ಯಪತ್ರದಲ್ಲಿ ಸೇರಿಸುವ ಪ್ರಕ್ರಿಯೆ ನಡೆದಿದೆ. ಮಾರ್ಚ್‌ 1ರಿಂದ ದರ ಬದಲಾವಣೆಯಾಗಬಹುದು. -ಕೆ.ಲಕ್ಷ್ಮೀಶ, ಮುಖ್ಯಾಧಿಕಾರಿ ಪುರಸಭೆ ಇಂಡಿ

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.