ಚಿಕ್ಕೋಡಿ- ರಾಯಬಾಗ ಏತ ನೀರಾವರಿಗೆ ಅನುದಾನಕ್ಕೆ ಸಿಎಂ ಬಳಿ ಮನವಿ


Team Udayavani, Feb 12, 2022, 6:13 PM IST

1-rqwrq

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ರಾಯಬಾಗ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಚಿಕ್ಕೋಡಿ ಹಾಗೂ ರಾಯಬಾಗ ತಾಲೂಕಿನ ಏತ ನೀರಾವರಿ ಯೋಜನೆಗಳನ್ನು ಬಜೆಟ್‌ನಲ್ಲಿ ಮಂಜೂರ ಮಾಡಿ ಅನುದಾನವನ್ನು ಮೀಸಲಿಡಬೇಕೆಂದು ಶಾಸಕ ದುರ್ಯೋಧನ ಐಹೊಳೆ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಮಾಡಿದರು.

ಬೆಳಗಾವಿಯಲ್ಲಿ ಮುಖ್ಯಮಂತ್ರಿ ಆಗಮಿಸಿದ ಹಿನ್ನಲ್ಲೆಯಲ್ಲಿ ಶಾಸಕ ಐಹೊಳೆ ಅವರು, ರಾಯಬಾಗ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಚಿಕ್ಕೋಡಿ ಹಾಗೂ ರಾಯಬಾಗ ತಾಲೂಕಿನ ಗ್ರಾಮಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುತ್ತಿದ್ದು, ಪ್ರತಿ ವರ್ಷ ಬರಗಾಲ ಚಾಯೆ ಮೂಡುತ್ತಿರುವದರಿಂದ ನೀರಿನ ಸಮಸ್ಯೆ ಉದ್ಭವಿಸುತ್ತಿದ್ದು, ಇದರಿಂದ ಜಾನುವಾರುಗಳಿಗೆ ಕುಡಿಯುವ ನೀರು ಹಾಗೂ ರೈತರ ಜಮೀನುಗಳು ಫಲವತ್ತಾದ ಭೂಮಿಗಳಿದ್ದು ನೀರಾವರಿ ಸೌಲಭ್ಯವಿಲ್ಲದೆ. ರೈತರಿಗೆ ಬೆಳೆಗಳಿಗಳನ್ನು ಬೆಳೆಯಲು ತುಂಬಾ ತೊಂದರೆಯಾಗುತ್ತಿದೆ.
ಹೀಗಾಗಿ ನೀರಾವರಿ ಯೋಜನೆಗಳು ಅನುಷ್ಠಾನಗೊಳ್ಳದೇ ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವುದರಿಂದ ಇಲ್ಲಿನ ಜನ ಜಾನುವಾರುಗಳಿಗೆ ಕುಡಿಯುವ ನೀರು ಹಾಗೂ ರೈತರ ಫಲವತ್ತಾದ ಭೂಮಿಗಳಿಗೆ ನೀರು ಇಲ್ಲದೇ ತುಂಬಾ ತೊಂದರೆಯಾಗುತ್ತಿದ್ದು, ಆದ್ದರಿಂದ ಈ ಏತ ನೀರಾವರಿ ಯೋಜನೆಗಳನ್ನು ಬಜೆಟ್‌ನಲ್ಲಿ ಮಂಜೂರ ಮಾಡಿ ಅನುದಾನವನ್ನು ಮೀಸಲಿಡಬೇಕೆಂದು ಮನವಿ ಮಾಡಿದರು.

ಕರಗಾಂವ ಏತ ನೀರಾವರಿ ಯೋಜನೆಯಡಿ ಒಟ್ಟು ೧೪ ಗ್ರಾಮಗಳು ಬರುತ್ತಿದ್ದು, ಅದರ ವಿಸ್ತಿರ್ಣ ಒಟ್ಟು ೮೧೧೯ ಹೆಕ್ಟೇರ್ ಪ್ರದೇಶ ಆಗುತ್ತಿದ್ದು, ಅದರ ಅಂದಾಜು ವೆಚ್ಚ ರೂ.೪೭೧.೦೦ ಕೋಟಿ ಆಗುತ್ತದೆ. ಜೈ ಹನುಮಾನ ಏತ ನೀರಾವರಿ ಯೋಜನೆಯಡಿ ಒಟ್ಟು ೮ ಗ್ರಾಮಗಳು ಬರುತ್ತಿದ್ದು, ಅದರ ವಿಸ್ತಿರ್ಣ ಒಟ್ಟು ೪೦೨೫ ಹೆಕ್ಟೇರ್‌ ಪ್ರದೇಶ ಆಗುತ್ತಿದ್ದು, ಅದರ ಅಂದಾಜು ವೆಚ್ಚ ರೂ.೪೮೩.೬೬ ಕೋಟಿ ಆಗುತ್ತದೆ.

ಬೆಂಡವಾಡ ಏತ ನೀರಾವರಿ ಯೋಜನೆಯಡಿ ಒಟ್ಟು ೧೬ ಗ್ರಾಮಗಳು ಬರುತ್ತಿದ್ದು, ಅದರ ವಿಸ್ತರ‍್ಣ ಒಟ್ಟು ೯೬೩೫ ಹೆಕ್ಟೇರ್ ಪ್ರದೇಶ ಆಗುತ್ತಿದ್ದು, ಅದರ ಅಂದಾಜು ವೆಚ್ಚ ರೂ.೭೯೬.೦೦ ಕೋಟಿ ಆಗುತ್ತದೆ. ನಾಗರಮುನ್ನೋಳ್ಳಿ ಏತ ನೀರಾವರಿ ಯೋಜನೆಯು ಅಂರ‍್ಜಲ ಮಟ್ಟವನ್ನು ಸುಧಾರಿಸಲು ೧೯ ಬ್ಯಾರೇಜುಗಳು/ಚೆಕ್ ಡ್ಯಾಮಗಳನ್ನು ತುಂಬುವ ಪ್ರಸ್ತಾವನೆ ಒಟ್ಟು ೨ ಗ್ರಾಮಗಳು ಅದರ ಅಂದಾಜು ವೆಚ್ಚ ರೂ.೩೫.೨೦ ಕೋಟಿ ಆಗುತ್ತದೆ.

ಈ ಸಂದರ್ಭದಲ್ಲಿ ಮಾಜಿ ರಾಜ್ಯಸಭಾ ಸದಸ್ಯರಾದ ಪ್ರಭಾಕರ್ ಕೋರೆ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಮಹಂತೇಶ ಕವಟಗಿಮಠ, ಮಾಜಿ ಲೋಕಸಭಾ ಸದಸ್ಯರಾದ ಅಮರಸಿಂಹ ಪಾಟೀಲ್, ರಾಯಬಾಗ್ ಮತಕ್ಷೇತ್ರದ ರಾಯಬಾಗ ಹಾಗೂ ಚಿಕ್ಕೋಡಿ ತಾಲೂಕಿನ ಮುಖಂಡರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train ಬೆಳಗಾವಿಗೆ ಶೀಘ್ರ ಮತ್ತೊಂದು ರೈಲು: ಸೋಮಣ್ಣ

Train ಬೆಳಗಾವಿಗೆ ಶೀಘ್ರ ಮತ್ತೊಂದು ರೈಲು: ಸೋಮಣ್ಣ

Ramesh Jarkiholi: ಮುನಿರತ್ನ ಬಂಧನದ ಹಿಂದೆ ಡಿಕೆಶಿ ಕೈವಾಡ

Ramesh Jarkiholi: ಮುನಿರತ್ನ ಬಂಧನದ ಹಿಂದೆ ಡಿಕೆಶಿ ಕೈವಾಡ

Ram Jarakiholi

B.Y.Vijayendra ಭ್ರಷ್ಟ, ಅವನನ್ನು ನಾನೆಂದೂ ಒಪ್ಪುವುದಿಲ್ಲ!: ರಮೇಶ್ ಜಾರಕಿಹೊಳಿ ಕಿಡಿ

Belagavi: Did we tell Muniratna to speak like that?: Satish Jarakiholi

Belagavi: ಬಾಯಿಗೆ ಬಂದ ಹಾಗೆ ಮಾತನಾಡಲು ಮುನಿರತ್ನಗೆ ನಾವು ಹೇಳಿದ್ವಾ?: ಸತೀಶ್‌ ಜಾರಕಿಹೊಳಿ

6-chikkodi

Chikkodi: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ;ಶಿಕ್ಷಕನನ್ನು ವಶಕ್ಕೆ ಪಡೆದ ಪೊಲೀಸರು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-reasas

Americaದಲ್ಲಿ ಬಿಡುವಿನ ದಿನಗಳನ್ನು ಕಳೆಯುತ್ತಿರುವ ಧೋನಿ

1-ccrr-2

Team India ಮೂರನೇ ಸುತ್ತಿನ ಅಭ್ಯಾಸ

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.