ಕೇಂದ್ರ ಬಜೆಟ್‌ನಲ್ಲಿ ಕೃಷಿ-ಶಿಕ್ಷಣಕ್ಕೆ ಒತ್ತು: ನವೀನ್‌ ಬಣ್ಣನೆ


Team Udayavani, Feb 13, 2022, 3:45 PM IST

chitradurga news

ಚಿತ್ರದುರ್ಗ: ದೇಶದ ಸ್ವಾತಂತ್ರÂದಶತಮಾನೋ ತ್ಸವದ ಹೊತ್ತಿಗೆ ಆರ್ಥಿಕತೆಹೇಗಿರಬೇಕು ಎನ್ನುವ ಕಲ್ಪನೆ ಇಟ್ಟುಕೊಂಡುಅಮೃತ ಮಹೋತ್ಸವದ ಸಂದರ್ಭದಲ್ಲಿಕೇಂದ್ರ ಬಜೆಟ್‌ ಮಂಡನೆಯಾಗಿದೆ ಎಂದುವಿಧಾನ ಪರಿಷತ್‌ ಸದಸ್ಯ ಕೆ.ಎಸ್‌.ನವೀನ್‌ಹೇಳಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಶನಿವಾರಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಬಜೆಟ್‌ನಲ್ಲಿ ಕೃಷಿ ಹಾಗೂ ಶಿಕ್ಷಣಕ್ಕೆ ಒತ್ತುನೀಡಿದ್ದು, ಮುಂದುವರೆದ ದೇಶಗಳಮಾದರಿಯಲ್ಲಿ ಡಿಜಿಟಲ್‌ ಕಲಿಕೆಗಾಗಿ 200ಟಿವಿ ಚಾನೆಲ್‌ಗ‌ಳನ್ನು ಆರಂಭಿಸಲು ವಿತ್ತಸಚಿವೆ ನಿರ್ಮಲಾ ಸೀತಾರಾಮನ್‌ ಅನುದಾನಮೀಸಲಿಟ್ಟಿದ್ದಾರೆ ಎಂದರು.ಈ ಬಜೆಟ್‌ ಸರ್ವ ಸ್ಪರ್ಶಿಯಾಗಿದ್ದು, ದೇಶದಎಲ್ಲ ವರ್ಗಗಳಿಗೂ ಅನುಕೂಲವಾಗಲಿದೆ.

ಜಲಜೀವನ್‌ ಮಿಷನ್‌ ಯೋಜನೆಯಡಿ ಈವರ್ಷ 3.8 ಕೋಟಿ ಮನೆಗಳಿಗೆ ಶುದ್ಧ ಕುಡಿವನೀರು ಪೂರೈಸಲಾಗುವುದು. ನಳಕ್ಕೆ ಮೀಟರ್‌ಅಳವಡಿಸುವುದು ಕರ ವಸೂಲಿಗೆ ಅಲ್ಲ,ನೀರಿನ ಬಜೆಟ್‌ ಲೆಕ್ಕ ಇಡಲು. ಪ್ರತಿ ವ್ಯಕ್ತಿಗೆ 55ಲೀಟರ್‌ ನೀರು ಒದಗಿಸಲು. 2025ರೊಳಗೆಎಲ್ಲರಿಗೂ ಸೂರು ಒದಗಿಸುವ ಮಹತ್ವಕಾಂಕ್ಷೆಹೊಂದಿದ್ದು, 80 ಲಕ್ಷ ಮನೆಗಳ ನಿರ್ಮಾಣಕ್ಕೆ48 ಸಾವಿರ ಕೋಟಿ ಮೀಸಲಿಡಲಾಗಿದೆ.2 ಲಕ್ಷ ಅಂಗನವಾಡಿಗಳನ್ನು ಮೇಲ್ದರ್ಜೆಗೆಏರಿಸಲಾಗುತ್ತಿದೆ.

ಬೆಂಬಲ ಬೆಲೆ ಯೋಜನೆಗೆ 2.37 ಲಕ್ಷ ಕೋಟಿ ರೂ. ಮೀಸಲಿಡಲಾಗಿದೆ.ಕುಗ್ರಾಮಗಳ ಅಭಿವೃದ್ಧಿಗೆ 20 ಸಾವಿರ ಕೋಟಿರೂ. ಮೀಸಲಿಟ್ಟಿದ್ದು, ಅಂತ್ಯದ ಗ್ರಾಮದವರೆಗೆರಸ್ತೆ ನಿರ್ಮಿಸಲಾಗುವುದು. ಈ ಹಿಂದೆಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಪ್ರತಿ ದಿನಸರಾಸರಿ 3 ಕಿಮೀ ರಸ್ತೆ ನಿರ್ಮಿಸಲಾಗುತ್ತಿತ್ತು.ಈಗ ಅದನ್ನು 70 ಕಿಮೀ ಮಾಡಲಾಗುತ್ತಿದೆ.ಈ ವರ್ಷ 20 ಸಾವಿರ ಕಿಮೀ ರಸ್ತೆನಿರ್ಮಿಸುವ ಉದ್ದೇಶವಿದೆ. ಇದರಲ್ಲಿ ನಮ್ಮಜಿಲ್ಲೆಯ ಹೊಸದುರ್ಗ-ಹೊಳಲ್ಕೆರೆ ನಡುವೆದ್ವಿಪಥ ಮಾಡಲಾಗುವುದು. ಹಿರಿಯೂರು-ಹುಳಿಯಾರು ನಡುವೆಯೂ ಹೆದ್ದಾರಿನಿರ್ಮಾಣ ಆಗಲಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

MDNL

Kasaragodu: ಎಂಡಿಎಂಎ ಬೆಂಗಳೂರಿನಿಂದ ಪೂರೈಕೆ: ಎಸ್‌ಪಿ ಶಿಲ್ಪಾ

1-qwewqwqe

World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ

20

J. B. Shruti Sagar: ಏಕಾಗ್ರತೆಗೆ ಭಂಗ ತರುವ ಏನನ್ನೂ  ಬಳಸಿದರೂ ಸಾಧನೆಗೆ ತೊಡಕೇ

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಣ್ಣ-ಮಧ್ಯಮ ಕೈಗಾರಿಕೆಗೆ ಸಿಗಲಿ ಪ್ರೋತ್ಸಾಹ-ಸಂಸದ ಗೋವಿಂದ ಕಾರಜೋಳ

ಸಣ್ಣ-ಮಧ್ಯಮ ಕೈಗಾರಿಕೆಗೆ ಸಿಗಲಿ ಪ್ರೋತ್ಸಾಹ-ಸಂಸದ ಗೋವಿಂದ ಕಾರಜೋಳ

ಮಳೆ ಬಂದರೆ ಸೋರುತ್ತೆ ಕುಂಬಾರಹಟ್ಟಿ ಶಾಲೆ; ಹೊಸ ಆರ್‌ ಸಿಸಿ ಕೊಠಡಿಯೂ ಶಿಥಿಲ

ಮಳೆ ಬಂದರೆ ಸೋರುತ್ತೆ ಕುಂಬಾರಹಟ್ಟಿ ಶಾಲೆ; ಹೊಸ ಆರ್‌ ಸಿಸಿ ಕೊಠಡಿಯೂ ಶಿಥಿಲ

Renukaswamy

Renukaswamy Case: ಮಗ ಬೇಡಿಕೊಂಡ ಫೋಟೋ ನೋಡಲಾರೆ: ತಾಯಿ ರತ್ನಪ್ರಭಾ ಕಣ್ಣೀರು

Sirigere: ಶವ ಸಾಗಿಸುತ್ತಿದ್ದ ಅಂಬುಲೆನ್ಸ್ ಲಾರಿಗೆ ಡಿಕ್ಕಿ.. ಓರ್ವ ಮೃತ್ಯು, ಇಬ್ಬರಿಗೆ ಗಾಯ

Sirigere: ಶವ ಸಾಗಿಸುತ್ತಿದ್ದ ಆಂಬುಲೆನ್ಸ್ ಲಾರಿಗೆ ಡಿಕ್ಕಿ.. ಓರ್ವ ಮೃತ್ಯು, ಇಬ್ಬರಿಗೆ ಗಾಯ

1-ddaaa

Darshan ಫೋಟೋ ವೈರಲ್;ಕಣ್ಣೀರಿಟ್ಟ ರೇಣುಕಾಸ್ವಾಮಿ ತಂದೆ: ಸಿಬಿಐ ತನಿಖೆಗೆ ಒತ್ತಾಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

IPL 2025: ಡೆಲ್ಲಿ ತಂಡದಲ್ಲೇ ಉಳಿಯಲಿದ್ದಾರೆ ಪಂತ್‌

IPL 2025: ಡೆಲ್ಲಿ ತಂಡದಲ್ಲೇ ಉಳಿಯಲಿದ್ದಾರೆ ಪಂತ್‌

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

MDNL

Kasaragodu: ಎಂಡಿಎಂಎ ಬೆಂಗಳೂರಿನಿಂದ ಪೂರೈಕೆ: ಎಸ್‌ಪಿ ಶಿಲ್ಪಾ

Moodbidri: ಸರ ಕಳ್ಳತನ; ಇಬ್ಬರು ಆರೋಪಿಗಳ ಸೆರೆ

Moodbidri: ಸರ ಕಳ್ಳತನ; ಇಬ್ಬರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.