![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Feb 15, 2022, 12:03 PM IST
ಚಿಕ್ಕಮಗಳೂರು: ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿಗಳಿಗೆ ಶಾಲೆ ಪ್ರವೇಶಕ್ಕೆ ಅವಕಾಶ ನೀಡದ ಕಾರಣ ಪರೀಕ್ಷೆಯನ್ನೇ ಬಹಿಷ್ಕರಿಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಚಿಕ್ಕಮಗಳೂರು ತಾಲೂಕಿನ ಇಂದಾವರ ಗ್ರಾಮದಲ್ಲಿರುವ ಅಲ್ಪಸಂಖ್ಯಾತರ ಶಾಲೆಯಲ್ಲಿ ಈ ಘಟನೆ ನಡೆದಿದೆ. ಈ ಶಾಲೆಯಲ್ಲಿರುವ 167 ವಿದ್ಯಾರ್ಥಿಗಲ್ಲಿ 153 ಮಕ್ಕಳು ಮುಸ್ಲಿಂ ಸಮುದಾಯದವರಾಗಿದ್ದಾರೆ.
ಇವರಲ್ಲಿ 25 ಮಕ್ಕಳು ಇಂದು 10ನೇ ತರಗತಿ ಪೂರ್ವ ಸಿದ್ಧತಾ ಪರೀಕ್ಷೆ ಬರೆಯುತ್ತಿದ್ದಾರೆ. ಉಳಿದ ಮಕ್ಕಳು ಹಿಜಾಬ್ ತೆಗೆಯಲು ಒಪ್ಪದೆ ಶಾಲೆಯ ಹೊರಗಿದ್ದಾರೆ.
ಇದನ್ನೂ ಓದಿ:ಶಿವಮೊಗ್ಗ: ಕೋರ್ಟ್ ಆದೇಶ ಮೀರಿ ಹಿಜಾಬ್ ಧರಿಸಿ ಶಾಲೆಗೆ ಬಂದ ವಿದ್ಯಾರ್ಥಿನಿಯರು!
ನಮಗೆ ಪರೀಕ್ಷೆ ಬೇಡ, ಹಿಜಾಬ್ ಬೇಕು ಎನ್ನುತ್ತಿರುವ ವಿದ್ಯಾರ್ಥಿಗಳು, ಶಾಲೆಯಿಂದ ಹೊರಗಿದ್ದಾರೆ. ಮಕ್ಕಳ ಜೊತೆ ಪೋಷಕರು ಸ್ಥಳದಲ್ಲೇ ಇದ್ದಾರೆ.
You seem to have an Ad Blocker on.
To continue reading, please turn it off or whitelist Udayavani.