ದೇಶಕ್ಕಾಗಿ ಆಡಿ ಸಹ ಆಟಗಾರರಿಗೆ ರೋಹಿತ್ ಕಿವಿಮಾತು
Team Udayavani, Feb 15, 2022, 10:00 PM IST
ಕೋಲ್ಕತಾ: ವಿಂಡೀಸ್ ವಿರುದ್ಧದ ಟಿ20 ಸರಣಿಗೆ ಮುನ್ನ ನಾಯಕ ರೋಹಿತ್ ಶರ್ಮಾ ಟೀಮ್ ಇಂಡಿಯಾ ಆಟಗಾರರಿಗೆ ಖಡಕ್ ಸೂಚನೆ ನೀಡಿದ್ದಾರೆ.
ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ರೋಹಿತ್ಗೆ ಐಪಿಎಲ್ ಹರಾಜಿನ ಕುರಿತು ಹಲವು ಪ್ರಶ್ನೆಗಳನ್ನು ಕೇಳಲಾಯಿತು. ಈ ವೇಳೆ ಟೀಮ್ ಇಂಡಿಯಾದ ಗಮನವು ಕೇವಲ ಟಿ20 ಸರಣಿಯ ಮೇಲೆ ಮಾತ್ರ ಅದರಂತೆ ಎಲ್ಲ ಆಟಗಾರರಿಗೂ ಮುಂದಿನ ಎರಡು ವಾರಗಳ ಕಾಲ ದೇಶಕ್ಕಾಗಿ ಆಡುವತ್ತ ಗಮನ ಹರಿಸುವಂತೆ ತಿಳಿಸಲಾಗಿದೆ ಎಂದು ರೋಹಿತ್ ಹೇಳಿದರು.
ಇದನ್ನೂ ಓದಿ:ವಿರಾಟ್ ಕೊಹ್ಲಿ ಫಾರ್ಮ್ ಬಗ್ಗೆ ಕೇಳಿದವರಿಗೆ ಖಡಕ್ ಉತ್ತರ ನೀಡಿದ ನಾಯಕ ರೋಹಿತ್ ಶರ್ಮಾ
ಪ್ರತಿಯೊಬ್ಬ ಆಟಗಾರನು ವೃತ್ತಿಪರ ಮತ್ತು ತನ್ನ ಕರ್ತವ್ಯವನ್ನು ತಿಳಿದಿದ್ದಾನೆ. ಟೀಮ್ ಇಂಡಿಯಾದಲ್ಲಿರುವ ಆಟಗಾರರಿಗೆ ಐಪಿಎಲ್ ಪಾತ್ರದ ಪ್ರಕಾರ ವೇತನ ನೀಡಲಾಗುತ್ತಿಲ್ಲ. ಹೀಗಾಗಿ ಐಪಿಎಲ್ಗಾಗಿ ಅಲ್ಲ, ದೇಶಕ್ಕಾಗಿ ಆಡುವುದರತ್ತ ಗಮನ ಹರಿಸುವಂತೆ ಸಲಹೆ ನೀಡಿರುವುದಾಗಿ ರೋಹಿತ್ ಶರ್ಮಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
India Vs New Zealand Test: ಇನ್ನಿಂಗ್ಸ್ ಸೋಲು ತಪ್ಪಿಸಲು ಭಾರತ ಹೋರಾಟ
London: ಡಬ್ಲ್ಯುಆರ್ ಚೆಸ್ ಮಾಸ್ಟರ್ ಅರ್ಜುನ್ ಎರಿಗೈಸ್ಗೆ ಪ್ರಶಸ್ತಿ
Test Cricket: ಪ್ರವಾಸಿ ಇಂಗ್ಲೆಂಡ್ ವಿರುದ್ಧ ಪಾಕಿಸ್ಥಾನಕ್ಕೆ 152 ರನ್ಗಳ ಗೆಲುವು
Pro Kabaddi League: ತೆಲುಗು ಟೈಟಾನ್ಸ್ ಅಬ್ಬರಕ್ಕೆ ತಣ್ಣಗಾದ ಬೆಂಗಳೂರು ಬುಲ್ಸ್
Womens T-20 World Cup: ವಿಂಡೀಸ್ ಸೋಲಿಸಿ 14 ವರ್ಷ ಬಳಿಕ ಫೈನಲ್ ಪ್ರವೇಶಿಸಿದ ಕಿವೀಸ್!
MUST WATCH
ಹೊಸ ಸೇರ್ಪಡೆ
Inteligence: ಉತ್ತರ ಕೊರಿಯಾದಿಂದ ರಷ್ಯಾಕ್ಕೆ 12,000 ಸೈನಿಕರು: ದಕ್ಷಿಣ ಕೊರಿಯಾ ಹೇಳಿಕೆ
Tragedy: ಬಿಹಾರದ 2 ಜಿಲ್ಲೆಗಳಲ್ಲಿ ಕಳ್ಳಭಟ್ಟಿ ದುರಂತ: ಒಟ್ಟು 35 ಮಂದಿ ಸಾವು
Maharashtra: ವಾಣಿಜ್ಯ ವಾಹನಗಳಿಗೂ ಇನ್ನು ಡೀಲರ್ಗಳಿಂದಲೇ ನೋಂದಣಿ
Court: ಬಾಲ್ಯವಿವಾಹ ತಡೆ ಕಾನೂನಿಗೆ ವೈಯಕ್ತಿಕ ಕಾನೂನು ಅಡ್ಡಿ ಆಗಬಾರದು: ಸುಪ್ರೀಂ
Gold Price: ದೆಹಲಿಯಲ್ಲಿ 80 ಸಾವಿರ ರೂ.ಗಳ ಸನಿಹಕ್ಕೆ ಚಿನ್ನದ ದರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.