ದೇಶಕ್ಕಾಗಿ ಆಡಿ ಸಹ ಆಟಗಾರರಿಗೆ ರೋಹಿತ್‌ ಕಿವಿಮಾತು


Team Udayavani, Feb 15, 2022, 10:00 PM IST

ದೇಶಕ್ಕಾಗಿ ಆಡಿ ಸಹ ಆಟಗಾರರಿಗೆ ರೋಹಿತ್‌ ಕಿವಿಮಾತು

ಕೋಲ್ಕತಾ: ವಿಂಡೀಸ್‌ ವಿರುದ್ಧದ ಟಿ20 ಸರಣಿಗೆ ಮುನ್ನ ನಾಯಕ ರೋಹಿತ್‌ ಶರ್ಮಾ ಟೀಮ್‌ ಇಂಡಿಯಾ ಆಟಗಾರರಿಗೆ ಖಡಕ್‌ ಸೂಚನೆ ನೀಡಿದ್ದಾರೆ.

ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ರೋಹಿತ್‌ಗೆ ಐಪಿಎಲ್‌ ಹರಾಜಿನ ಕುರಿತು ಹಲವು ಪ್ರಶ್ನೆಗಳನ್ನು ಕೇಳಲಾಯಿತು. ಈ ವೇಳೆ ಟೀಮ್‌ ಇಂಡಿಯಾದ ಗಮನವು ಕೇವಲ ಟಿ20 ಸರಣಿಯ ಮೇಲೆ ಮಾತ್ರ ಅದರಂತೆ ಎಲ್ಲ ಆಟಗಾರರಿಗೂ ಮುಂದಿನ ಎರಡು ವಾರಗಳ ಕಾಲ ದೇಶಕ್ಕಾಗಿ ಆಡುವತ್ತ ಗಮನ ಹರಿಸುವಂತೆ ತಿಳಿಸಲಾಗಿದೆ ಎಂದು ರೋಹಿತ್‌ ಹೇಳಿದರು.

ಇದನ್ನೂ ಓದಿ:ವಿರಾಟ್ ಕೊಹ್ಲಿ ಫಾರ್ಮ್ ಬಗ್ಗೆ ಕೇಳಿದವರಿಗೆ ಖಡಕ್ ಉತ್ತರ ನೀಡಿದ ನಾಯಕ ರೋಹಿತ್ ಶರ್ಮಾ

ಪ್ರತಿಯೊಬ್ಬ ಆಟಗಾರನು ವೃತ್ತಿಪರ ಮತ್ತು ತನ್ನ ಕರ್ತವ್ಯವನ್ನು ತಿಳಿದಿದ್ದಾನೆ. ಟೀಮ್‌ ಇಂಡಿಯಾದಲ್ಲಿರುವ ಆಟಗಾರರಿಗೆ ಐಪಿಎಲ್‌ ಪಾತ್ರದ ಪ್ರಕಾರ ವೇತನ ನೀಡಲಾಗುತ್ತಿಲ್ಲ. ಹೀಗಾಗಿ ಐಪಿಎಲ್‌ಗಾಗಿ ಅಲ್ಲ, ದೇಶಕ್ಕಾಗಿ ಆಡುವುದರತ್ತ ಗಮನ ಹರಿಸುವಂತೆ ಸಲಹೆ ನೀಡಿರುವುದಾಗಿ ರೋಹಿತ್‌ ಶರ್ಮಾ ತಿಳಿಸಿದ್ದಾರೆ.

ಟಾಪ್ ನ್ಯೂಸ್

uttara-Korea

Inteligence: ಉತ್ತರ ಕೊರಿಯಾದಿಂದ ರಷ್ಯಾಕ್ಕೆ 12,000 ಸೈನಿಕರು: ದಕ್ಷಿಣ ಕೊರಿಯಾ ಹೇಳಿಕೆ

Bihar-tragey

Tragedy: ಬಿಹಾರದ 2 ಜಿಲ್ಲೆಗಳಲ್ಲಿ ಕಳ್ಳಭಟ್ಟಿ ದುರಂತ: ಒಟ್ಟು 35 ಮಂದಿ ಸಾವು

Maha-Rig

Maharashtra: ವಾಣಿಜ್ಯ ವಾಹನಗಳಿಗೂ ಇನ್ನು ಡೀಲರ್‌ಗಳಿಂದಲೇ ನೋಂದಣಿ

supreme-Court

Court: ಬಾಲ್ಯವಿವಾಹ ತಡೆ ಕಾನೂನಿಗೆ ವೈಯಕ್ತಿಕ ಕಾನೂನು ಅಡ್ಡಿ ಆಗಬಾರದು: ಸುಪ್ರೀಂ

GOLD2

Gold Price: ದೆಹಲಿಯಲ್ಲಿ 80 ಸಾವಿರ ರೂ.ಗಳ ಸನಿಹಕ್ಕೆ ಚಿನ್ನದ ದರ

NZ-Rachin

India Vs New Zealand Test: ಇನ್ನಿಂಗ್ಸ್‌ ಸೋಲು ತಪ್ಪಿಸಲು ಭಾರತ ಹೋರಾಟ

ranaj

Ranaji Trophy: ಹೊರಮೈದಾನ ಒದ್ದೆ : ಕರ್ನಾಟಕ-ಕೇರಳ ಪಂದ್ಯಕ್ಕೆ ತೊಂದರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NZ-Rachin

India Vs New Zealand Test: ಇನ್ನಿಂಗ್ಸ್‌ ಸೋಲು ತಪ್ಪಿಸಲು ಭಾರತ ಹೋರಾಟ

CHESS-ARJUN

London: ಡಬ್ಲ್ಯುಆರ್‌ ಚೆಸ್‌ ಮಾಸ್ಟರ್ ಅರ್ಜುನ್‌ ಎರಿಗೈಸ್‌ಗೆ ಪ್ರಶಸ್ತಿ

Pak–Eng

Test Cricket: ಪ್ರವಾಸಿ ಇಂಗ್ಲೆಂಡ್‌ ವಿರುದ್ಧ ಪಾಕಿಸ್ಥಾನಕ್ಕೆ 152 ರನ್‌ಗಳ ಗೆಲುವು

pro-Kabaddi1

Pro Kabaddi League: ತೆಲುಗು ಟೈಟಾನ್ಸ್‌ ಅಬ್ಬರಕ್ಕೆ ತಣ್ಣಗಾದ ಬೆಂಗಳೂರು ಬುಲ್ಸ್‌

Newzeland

Womens T-20 World Cup: ವಿಂಡೀಸ್ ಸೋಲಿಸಿ 14 ವರ್ಷ ಬಳಿಕ ಫೈನಲ್‌ ಪ್ರವೇಶಿಸಿದ ಕಿವೀಸ್‌!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

uttara-Korea

Inteligence: ಉತ್ತರ ಕೊರಿಯಾದಿಂದ ರಷ್ಯಾಕ್ಕೆ 12,000 ಸೈನಿಕರು: ದಕ್ಷಿಣ ಕೊರಿಯಾ ಹೇಳಿಕೆ

Bihar-tragey

Tragedy: ಬಿಹಾರದ 2 ಜಿಲ್ಲೆಗಳಲ್ಲಿ ಕಳ್ಳಭಟ್ಟಿ ದುರಂತ: ಒಟ್ಟು 35 ಮಂದಿ ಸಾವು

Maha-Rig

Maharashtra: ವಾಣಿಜ್ಯ ವಾಹನಗಳಿಗೂ ಇನ್ನು ಡೀಲರ್‌ಗಳಿಂದಲೇ ನೋಂದಣಿ

supreme-Court

Court: ಬಾಲ್ಯವಿವಾಹ ತಡೆ ಕಾನೂನಿಗೆ ವೈಯಕ್ತಿಕ ಕಾನೂನು ಅಡ್ಡಿ ಆಗಬಾರದು: ಸುಪ್ರೀಂ

GOLD2

Gold Price: ದೆಹಲಿಯಲ್ಲಿ 80 ಸಾವಿರ ರೂ.ಗಳ ಸನಿಹಕ್ಕೆ ಚಿನ್ನದ ದರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.