ಕೆಂಪು ಕೋಟೆ ಗಲಭೆ ಆರೋಪಿ ನಟ ದೀಪ್‌ ಸಿಧು ನಿಧನ


Team Udayavani, Feb 15, 2022, 10:27 PM IST

ಕೆಂಪು ಕೋಟೆ ಗಲಭೆ ಆರೋಪಿ ನಟ ದೀಪ್‌ ಸಿಧು ನಿಧನ

ಚಂಡೀಗಢ: ಕೆಂಪು ಕೋಟೆ ಗಲಭೆಯ ಪ್ರಮುಖ ಆರೋಪಿ, ನಟ ದೀಪ್‌ ಸಿಧು ಮಂಗಳವಾರ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಸಿಧು, ಮಂಗಳವಾರ ದೆಹಲಿಯಿಂದ ಸ್ಕಾರ್ಪಿಯೋ ಕಾರಿನಲ್ಲಿ ಪಂಜಾಬ್‌ಗ ಮರಳುತ್ತಿದ್ದರು. ವೆಸ್ಟ್‌ರ್ನ್ ಪೆರಿಪರಲ್‌ ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ ಬರುತ್ತಿದ್ದ ಕಾರು ರಾತ್ರಿ 8.30ರ ಸಮಯಕ್ಕೆ ಸಿಘು ಗಡಿಯಲ್ಲಿ ಲಾರಿಯೊಂದಕ್ಕೆ ಡಿಕ್ಕಿ ಹೊಡೆದಿದೆ.

ಅಪಘಾತದಿಂದಾಗಿ ಗಂಭೀರ ಗಾಯಾಳುವಾಗಿದ್ದ ಸಿಧುವನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಪ್ರಾಣ ಬಿಟ್ಟಿರುವುದಾಗಿ ವರದಿಯಾಗಿದೆ.

2021ರ ಗಣರಾಜ್ಯೋತ್ಸವ ಸಮಯದಲ್ಲಿ ಹೋರಾಟನಿರತ ರೈತರು ಕೆಂಪುಕೋಟೆ ಮೇಲೆ ದಾಳಿ ನಡೆಸಿದ್ದರು. ಆ ಪ್ರಕರಣದಲ್ಲಿ ಸಿಧು ಹೆಸರು ಪ್ರಮುಖವಾಗಿ ಕೇಳಿಬಂದಿತ್ತು. ಪ್ರಕರಣ ಸಂಬಂಧ ಫೆ.1ರಂದು ಬಂಧಿತರಾಗಿದ್ದ ಅವರು ಏ.16ಕ್ಕೆ ಜಾಮೀನು ಪಡೆದು ಹೊರಬಂದಿದ್ದರು.

ಟಾಪ್ ನ್ಯೂಸ್

Siddaramaih 3

Guarantee Schemes; ಸಂಪನ್ಮೂಲ ಕುಸಿತ:ಗ್ಯಾರಂಟಿಗೆ ಕತ್ತರಿ?

JK-Cab

JK Cabinet Meet: ಕಾಶ್ಮೀರಕ್ಕೆ ರಾಜ್ಯ ಸ್ಥಾನ ಕೊಡಿ: ಸಿಎಂ ಒಮರ್‌ ಸಂಪುಟ ಸಭೆ ನಿರ್ಣಯ

1–a-rcc

BPL; ದ.ಕ.- 54 ಸಾವಿರ, ಉಡುಪಿ- 39 ಸಾವಿರ ಬಿಪಿಎಲ್‌ ಕಾರ್ಡ್‌ ಪರಿಶೀಲನೆಗೆ ಸೂಚನೆ

1-eee

By-election;ವಿಧಾನ ಪರಿಷತ್‌ ಉಪ ಚುನಾವಣೆ: 392 ಮತಗಟ್ಟೆ ,6,032 ಮತದಾರರು

1-a-antr-bg

Konkani Movie; ‘ಅಂತ್ಯಾರಂಭ’ ಚಿತ್ರೀಕರಣ ಪೂರ್ಣ

ನ. 23ರಂದು ನಗರ ಸ್ಥಳೀಯ ಸಂಸ್ಥೆಗಳ 43 ವಾರ್ಡ್‌, ಗ್ರಾ.ಪಂ. 641 ಸ್ಥಾನಕ್ಕೆ ಚುನಾವಣೆ

ನ. 23ರಂದು ನಗರ ಸ್ಥಳೀಯ ಸಂಸ್ಥೆಗಳ 43 ವಾರ್ಡ್‌, ಗ್ರಾ.ಪಂ. 641 ಸ್ಥಾನಕ್ಕೆ ಚುನಾವಣೆ

Agricultural: ರೈತರ ಸಂಕಷ್ಟಕ್ಕೆ ಸ್ಪಂದನೆ ಮೊದಲ ಆದ್ಯತೆಯಾಗಲಿ

Agricultural: ರೈತರ ಸಂಕಷ್ಟಕ್ಕೆ ಸ್ಪಂದನೆ ಮೊದಲ ಆದ್ಯತೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

JK-Cab

JK Cabinet Meet: ಕಾಶ್ಮೀರಕ್ಕೆ ರಾಜ್ಯ ಸ್ಥಾನ ಕೊಡಿ: ಸಿಎಂ ಒಮರ್‌ ಸಂಪುಟ ಸಭೆ ನಿರ್ಣಯ

Rss

Assembly Election: ಮಹಾರಾಷ್ಟ್ರ ಚುನಾವಣೆ: ಆರೆಸ್ಸೆಸ್‌ನಿಂದ 60,000 ಸಭೆ ನಡೆಸಲು ನಿರ್ಧಾರ

Bihar-tragey

Tragedy: ಬಿಹಾರದ 2 ಜಿಲ್ಲೆಗಳಲ್ಲಿ ಕಳ್ಳಭಟ್ಟಿ ದುರಂತ: ಒಟ್ಟು 35 ಮಂದಿ ಸಾವು

Maha-Rig

Maharashtra: ವಾಣಿಜ್ಯ ವಾಹನಗಳಿಗೂ ಇನ್ನು ಡೀಲರ್‌ಗಳಿಂದಲೇ ನೋಂದಣಿ

supreme-Court

Court: ಬಾಲ್ಯವಿವಾಹ ತಡೆ ಕಾನೂನಿಗೆ ವೈಯಕ್ತಿಕ ಕಾನೂನು ಅಡ್ಡಿ ಆಗಬಾರದು: ಸುಪ್ರೀಂ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Siddaramaih 3

Guarantee Schemes; ಸಂಪನ್ಮೂಲ ಕುಸಿತ:ಗ್ಯಾರಂಟಿಗೆ ಕತ್ತರಿ?

JK-Cab

JK Cabinet Meet: ಕಾಶ್ಮೀರಕ್ಕೆ ರಾಜ್ಯ ಸ್ಥಾನ ಕೊಡಿ: ಸಿಎಂ ಒಮರ್‌ ಸಂಪುಟ ಸಭೆ ನಿರ್ಣಯ

1–a-rcc

BPL; ದ.ಕ.- 54 ಸಾವಿರ, ಉಡುಪಿ- 39 ಸಾವಿರ ಬಿಪಿಎಲ್‌ ಕಾರ್ಡ್‌ ಪರಿಶೀಲನೆಗೆ ಸೂಚನೆ

1-eee

By-election;ವಿಧಾನ ಪರಿಷತ್‌ ಉಪ ಚುನಾವಣೆ: 392 ಮತಗಟ್ಟೆ ,6,032 ಮತದಾರರು

1-a-antr-bg

Konkani Movie; ‘ಅಂತ್ಯಾರಂಭ’ ಚಿತ್ರೀಕರಣ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.