ಕೊಟ್ಟಿಗೆಹಾರ: ಬಿಡಾಡಿ ದನಗಳ ಹಾವಳಿ ;ಬಿಡಾಡಿ ದನಗಳ ಕಡಿವಾಣಕ್ಕೆ ಸಾರ್ವಜನಿಕರ ಒತ್ತಾಯ


Team Udayavani, Feb 16, 2022, 3:16 PM IST

ಕೊಟ್ಟಿಗೆಹಾರ: ಬಿಡಾಡಿ ದನಗಳ ಹಾವಳಿ ;ಬಿಡಾಡಿ ದನಗಳ ಕಡಿವಾಣಕ್ಕೆ ಸಾರ್ವಜನಿಕರ ಒತ್ತಾಯ

ಕೊಟ್ಟಿಗೆಹಾರ: ವಿಲ್ಲುಪುರಂ-ಮಂಗಳೂರು ರಾಷ್ಟಿçಯ ಹೆದ್ದಾರಿಯ ಕೊಟ್ಟಿಗೆಹಾರದಲ್ಲಿ ಬಿಡಾಡಿ ದನಗಳ ಹಾವಳಿ ಹೆಚ್ಚಾಗಿದ್ದು, ವಾಹನ ಸವಾರರು ವರ್ತಕರು ಕಿರಿಕಿರಿ ಅನುಭವಿಸುವಂತಾಗಿದೆ.

ಇಲ್ಲಿನ ರಸ್ತೆಯಲ್ಲಿ 30ಕ್ಕೂ ಅಧಿಕ ಬಿಡಾಡಿ ದನಗಳು ರಸ್ತೆಯಲ್ಲಿ ಮಲಗಿ ವಾಹನ ಸಂಚಾರಕ್ಕೆ ತೊಡಕಾಗಿದೆ. ಅತಿ ಹೆಚ್ಚು ಬಿಡಾಡಿ ದನಗಳು ಮಾಲೀಕರಿದ್ದರೂ ಅವುಗಳನ್ನು ಮೇಯಿಸಲು ಹೊಲಗಳಿಗೆ ಬಿಡದೇ ಅವುಗಳು ರಸ್ರೆ, ಬಸ್ ನಿಲ್ದಾಣ, ಅಂಗಡಿ ಬಾಗಿಲುಗಳ ಮುಂದೆ ಮಲಗಿ ಆಶ್ರಯ ಪಡೆಯುತ್ತಿವೆ. ಅಂಗಡಿ, ಬಸ್ ನಿಲ್ದಾಣದಲ್ಲಿ ಮಲಗಿ ಸಗಣಿ ಹಾಕಿ ಗಂಜಲವನ್ನು ಹಾಕಿ ಇಡೀ ಸ್ಥಳವನ್ನೇ ಕಲುಷಿತಗೊಳಿಸುತ್ತಿವೆ.

ಕೊಟ್ಟಿಗೆಹಾರದ ಬಸ್ ನಿಲ್ದಾಣದಲ್ಲಂತೂ ದನಗಳ ಗಂಜಲದಿಂದ ಬಸ್ ನಿಲ್ದಾಣ ಗಲೀಜಾಗಿದೆ. ಅಂಗಡಿ,ಮುಗ್ಗಟ್ಟುಗಳ ವರ್ತಕರಿಗೆ ಬೆಳಿಗ್ಗೆ ಸಗಣಿ, ಗಂಜಲ ಎತ್ತಿ ಸ್ವಚ್ಚಗೊಳಿಸುವುದೇ ಒಂದು ಕಾಯಕವಾಗಿದೆ. ಅಲ್ಲದೇ ವಾಹನಗಳು ವೇಗವಾಗಿ ಸಂಚಾರಿಸುವ ವೇಳೆ ರಸ್ತೆಯಲ್ಲಿ ಅತ್ತಿತ್ತ ಓಡಾಡಿ ಬೈಕು,ಕಾರು,ಬಸ್ಸುಗಳ ಮುಂದೆ ಬಂದು ಅಪಘಾತಗಳಿಗೂ ಎಡೆಮಾಡಿಕೊಡುತ್ತಿವೆ, ದ್ವಿಚಕ್ರ ಸವಾರರಂತೂ ಜೀವವನ್ನು ಕೈಯಲ್ಲೇ ಇಟ್ಟು ವಾಹನವನ್ನು ಚಲಾಯಿಸಬೇಕಿದೆ. ರಸ್ತೆಯಲ್ಲಿ ಓಡಾಡುವ ಬಿಡಾಡಿ ದನಗಳಿಗೆ ಪಶು ಇಲಾಖೆ ವತಿಯಿಂದ ವಿಮೆ ಮಾಡಿ ಕಿವಿಗೆ ಗುರುತು ಪಟ್ಟಿ ಕೂಡ ಹಾಕಿದ್ದು ಆ ಕಿವಿ ಪಟ್ಟಿಗಳ ಮೂಲಕ ಬಿಡಾಡಿ ದನಗಳ ವಿಳಾಸ ಪತ್ತೆ ಹಚ್ಚಿ ಸಂಬAಧಿಸಿದವರಿಗೆ ಎಚ್ಚರಿಕೆ ನೀಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಆಗ್ರಹವಾಗಿದೆ.

ಪ್ರತಿನಿತ್ಯ ಸುಮಾರು ಬಿಡಾಡಿ ದನಗಳು ಕೊಟ್ಟಿಗೆಹಾರ ಪೇಟೆಯ ರಸ್ತೆ ಮಧ್ಯದಲ್ಲಿ ಮಲಗುವುದರಿಂದ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಸಂಬಂಧಿಸಿದ ಅಧಿಕಾರಿಗಳು ಬಿಡಾಡಿ ದನಗಳ ಹಾವಳಿಗೆ ಕಡೀವಾಣ ಹಾಕಬೇಕುಸಂಜಯ್ ಗೌಡ ಕೊಟ್ಟಿಗೆಹಾರ, ಗ್ರಾಮಸ್ಥ,

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kottigehara-Bill

Kottigehara: 35 ವರ್ಷಗಳ ಹಿಂದೆ ಸೇವಿಸಿದ್ದ ಊಟದ ಬಿಲ್‌ ಪಾವತಿ!

13-kudremukh-1

Kudremukh-ಎಸ್.ಕೆ.ಬಾರ್ಡರ್ ರಾಜ್ಯ ಹೆದ್ದಾರಿ; ಗುಂಡಿಗಳ ರಸ್ತೆ

1-ckm

Chikkamagaluru: ಕಿರುಕುಳ, ಮಹಿಳೆ ಬ್ಲ್ಯಾಕ್‌ಮೇಲ್‌ಗೆ ಬೇಸತ್ತು ಸರ್ವೇ ಸಿಬಂದಿ ಆತ್ಮಹತ್ಯೆ

Sringeri ವಿಧುಶೇಖರ ಶ್ರೀಗಳ 40 ದಿನಗಳ ಯಾತ್ರೆ ಸಂಪನ್ನ

Sringeri ವಿಧುಶೇಖರ ಶ್ರೀಗಳ 40 ದಿನಗಳ ಯಾತ್ರೆ ಸಂಪನ್ನ

12

Mudigere: ನೇಣು ಬಿಗಿದುಕೊಂಡು‌ ಆತ್ಮಹ*ತ್ಯೆಗೆ ಶರಣಾದ ಸರ್ವೇ ಅಧಿಕಾರಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.