ಹಿಜಾಬ್‌ ಧರಿಸೋದು ಬಿಡಲ್ಲ; ವರ್ಗಾವಣೆ ಪತ್ರ ನೀಡಿ


Team Udayavani, Feb 17, 2022, 3:02 PM IST

hijab news

ಚಿಕ್ಕಮಗಳೂರು: ಹಿಜಾಬ್‌ ಧರಿಸುವುದು ನಮ್ಮಸಂಸ್ಕೃತಿ. ಅದನ್ನು ಬಿಡಲಾಗದು. ಬೇಕಾದರೆವಿದ್ಯಾರ್ಥಿಗಳ ವರ್ಗಾವಣೆ ಪತ್ರ ನೀಡಿ ಎಂದುಮಲೆನಾಡು ವಿದ್ಯಾಸಂಸ್ಥೆಯಲ್ಲಿ ಅಧಿ ಕಾರಿಗಳುಮತ್ತು ಪೋಷಕರು ನಡೆಸಿದ ಸಭೆಯಲ್ಲಿಪೋಷಕರು ತಿಳಿಸಿದರು. ಸಭೆಯಲ್ಲಿ ಮನ್ಸೂರ್‌ ಮಾತನಾಡಿ,ಬೇರೆಯವರು ಬೇಕಾದರೆ ಕೇಸರಿ ಶಾಲುಹಾಕಿಕೊಂಡು ಬರಲಿ.

ನಾವು ಪ್ರಶ್ನೆ ಮಾಡುವುದಿಲ್ಲ,ಆದರೆ ಹಿಜಾಬ್‌ ಧರಿಸಿ ಕಾಲೇಜಿಗೆ ಬರುವುದನ್ನುತಡೆಯಬೇಡಿ ಎಂದು ಮನವಿ ಮಾಡಿದರು.ಮುಖಂಡ ಸಿ.ಎನ್‌.ಅಕ್ಮಲ್‌ ಮಾತನಾಡಿ,ಕರಾವಳಿಯಲ್ಲಿ ಆರಂಭಗೊಂಡ ಹಿಜಾಬ್‌ವಿವಾದ ಈಗ ಕರ್ನಾಟದ ವಿವಿಧ ಜಿಲ್ಲೆಗಳಿಗೆಹರಡಿದೆ. ಹಿಜಾಬ್‌ ಧರಿಸಿ ಕಾಲೇಜಿಗೆ ಬಂದರೆ ತೊಂದರೆ ಏನು ಎಂದು ಪ್ರಶ್ನಿಸಿದರು.ಡಿವೈಎಸ್ಪಿ ಪ್ರಭು ಮಾತನಾಡಿ,ನ್ಯಾಯಾಲಯದ ಆದೇಶವನ್ನು ಸರ್ಕಾರ, ಶಿಕ್ಷಣಸಂಸ್ಥೆಗಳು, ಅಧಿ ಕಾರಿಗಳು, ಸಾರ್ವಜನಿಕರು ಪಾಲಿಸಬೇಕಾಗುತ್ತದೆ.

ಇಲ್ಲದಿದ್ದರೆ ಕೋರ್ಟ್‌ಆದೇಶ ಧಿಕ್ಕರಿಸಿದಂತಾಗುತ್ತದೆ. ಹಾಗಾಗಿ ಪ್ರತಿದಿನ ವಾದ, ಪ್ರತಿವಾದ ನಡೆಯುತ್ತಿದ್ದು, ಅಂತಿಮತೀರ್ಪು ಬರುವವರೆಗೂ ಶಾಂತಿ ಕಾಪಾಡಲುಮುಂದಾಗಬೇಕೆಂದು ಮನವಿ ಮಾಡಿದರು.ಆದೇಶ ಜಾರಿ ಸಮಿತಿಯ ಸೋಮಶೇಖರ್‌,ತಹಶೀಲ್ದಾರ್‌ ಕಾಂತರಾಜ್‌ ಮಾತನಾಡಿ,ಹಿಜಾಬ್‌ಗ ಅವಕಾಶ ಕೋರಿ ವಿದ್ಯಾರ್ಥಿಗಳುಪ್ರತಿಭಟನೆ ನಡೆಸುತ್ತಿದ್ದಾರೆ.

ವಿದ್ಯಾರ್ಥಿಗಳುಯಾವುದನ್ನೂ ಸರಿಯಾಗಿ ಅರಿತಿಲ್ಲ, ಹಾಗಾಗಿಪೋಷಕರು ಅವರ ಮನವೊಲಿಸಬೇಕೆಂದು ಕೋರಿದರು. ಎರಡು ತಿಂಗಳು ಕಾಲೇಜಿಗೆರಜೆ ನೀಡುವ ಮೂಲಕ ಆನ್‌ಲೈನ್‌ ತರಗತಿನಡೆಸಬೇಕೆಂದು ಪೋಷಕರು ಸಲಹೆ ನೀಡಿದರು.ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಾ|ಡಿ.ಎಲ್‌.ವಿಜಯಕುಮಾರ್‌ ಮಾತನಾಡಿ, ಶಿಕ್ಷಣ ಸಂಸ್ಥೆಆರಂಭಗೊಂಡು 60 ವರ್ಷಗಳಾಗಿದ್ದು,ಯಾವ ತಾಪತ್ರಯವೂ ಇರಲಿಲ್ಲ, ತರಗತಿಗಳುಉತ್ತಮ ರೀತಿಯಲ್ಲಿ ನಡೆಯುತ್ತಿದ್ದವು. ಈಗನ್ಯಾಯಾಲಯ ಮಧ್ಯಂತರ ಆದೇಶ ನೀಡಿದ್ದು,ನಾವೆಲ್ಲರೂ ಪಾಲಿಸಬೇಕಾಗಿದೆ ಎಂದರು.

ಧರಣಿ ನಿರತ ವಿದ್ಯಾರ್ಥಿಗಳಿಗೆ ಹಾಜರಾತಿನೀಡಬೇಕು. ತರಗತಿಗೆ ಗೈರಾಗುವ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ತರಗತಿ ಮಾಡಬೇಕು.ಇಂಟರ್‌ನಲ್‌ ಪರೀಕ್ಷೆ ಮುಂದೂಡಬೇಕೆಂಬವಿದ್ಯಾರ್ಥಿಗಳ ಬೇಡಿಕೆಯನ್ನು ಅಲ್ಪಸಂಖ್ಯಾತರವಿಭಾಗದ ಜಿಲ್ಲಾಧ್ಯಕ್ಷ ನಯಾಜ್‌ ಅಹ್ಮದ್‌ತಿಳಿಸಿದರು. ಅದಕ್ಕೆ ಒಪ್ಪದ ಡಾ| ಡಿ.ಎಲ್‌.ವಿಜಯಕುಮಾರ್‌, ಸರ್ಕಾರ ಆಫ್‌ಲೈನ್‌ತರಗತಿ ನಡೆಸಲು ಸೂಚಿಸಿರುವುದರಿಂದ ಆನ್‌ಲೈನ್‌ಗೆ ಅವಕಾಶವಿಲ್ಲವೆಂದು ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

1-rrttt

Yakshagana;ಕಲೆ ಬದುಕಿನ ಸಂಪಾದನೆಗಲ್ಲ, ನಮ್ಮ ಸಂತೋಷಕ್ಕೆ:ಸಂಜೀವ ಸುವರ್ಣ

tirupati

Tirupati; ಶೀಘ್ರ ಕಲಬೆರಕೆ ಪತ್ತೆ ಯಂತ್ರ ಅಳವಡಿಸಲು ನಿರ್ಧಾರ

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

MDNL

Kasaragodu: ಎಂಡಿಎಂಎ ಬೆಂಗಳೂರಿನಿಂದ ಪೂರೈಕೆ: ಎಸ್‌ಪಿ ಶಿಲ್ಪಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

tirupati

Tirupati; ಶೀಘ್ರ ಕಲಬೆರಕೆ ಪತ್ತೆ ಯಂತ್ರ ಅಳವಡಿಸಲು ನಿರ್ಧಾರ

1-rrttt

Yakshagana;ಕಲೆ ಬದುಕಿನ ಸಂಪಾದನೆಗಲ್ಲ, ನಮ್ಮ ಸಂತೋಷಕ್ಕೆ:ಸಂಜೀವ ಸುವರ್ಣ

Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ

Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.