ಹಿಜಾಬ್ ಸಹಿತ ಹಾಜರಾತಿಗೆ ಅವಕಾಶ ಕೋರಿ ವಿದ್ಯಾರ್ಥಿಗಳಿಂದ ಉಪವಿಭಾಗಾಧಿಕಾರಿಗಳಿಗೆ ಮನವಿ


Team Udayavani, Feb 17, 2022, 4:49 PM IST

ಹಿಜಾಬ್ ಸಹಿತ ಹಾಜರಾತಿಗೆ ಅವಕಾಶ ಕೋರಿ ವಿದ್ಯಾರ್ಥಿಗಳಿಂದ ಉಪವಿಭಾಗಾಧಿಕಾರಿಗಳಿಗೆ ಮನವಿ

ಸಾಗರ : ತಮ್ಮನ್ನು ಹಿಜಾಬ್ ಹಾಕಿಕೊಂಡು ತರಗತಿಗೆ ಹಾಜರಾಗಲು ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿ ಗುರುವಾರ 20ಕ್ಕೂ ಹೆಚ್ಚು ಅಲ್ಪಸಂಖ್ಯಾತ ವಿದ್ಯಾರ್ಥಿನಿಯರು ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಗುರುವಾರ ತರಗತಿಗಳು ಆರಂಭವಾಗಿವೆ. ರಾಜ್ಯದ ಬೇರೆ ಜಿಲ್ಲೆಗಳಲ್ಲಿ ಬುಧವಾರ ಪದವಿಪೂರ್ವ ತರಗತಿಗಳು ಆರಂಭಗೊಂಡಿದ್ದರೆ ಸಾಗರದಲ್ಲಿ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಗುರುವಾರ ತರಗತಿ ಪ್ರಾರಂಭ ಮಾಡಲು ಸಿದ್ದತೆ ಮಾಡಿಕೊಳ್ಳಲಾಗಿತ್ತು. ಗುರುವಾರ ಬೆಳಿಗ್ಗೆ 24 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದರು.

ಪ್ರಾಚಾರ್ಯರು ಹಾಗೂ ಉಪನ್ಯಾಸಕ ವರ್ಗ ಅವರನ್ನು ಕಾಲೇಜು ಆವರಣದಲ್ಲಿ ತಡೆದು ಸರ್ಕಾರದ ನಿಯಮ ಪಾಲಿಸುವಂತೆ ಮನವಿ ಮಾಡಿದ್ದಾರೆ. ವಿದ್ಯಾರ್ಥಿನಿಯರು ಹಿಜಾಬ್ ತೆಗೆಯಲು ನಿರಾಕರಿಸಿದ್ದಾರೆ. ಈ ಸಂದರ್ಭದಲ್ಲಿ ಸ್ವಲ್ಪಹೊತ್ತು ವಿದ್ಯಾರ್ಥಿನಿಯರು ಕಾಲೇಜು ಆವರಣದಲ್ಲಿಯೇ ಇದ್ದು ತಮಗೆ ತರಗತಿಗೆ ಹೋಗಲು ಅವಕಾಶ ಕೊಡಿ ಎಂದು ಮನವಿ ಮಾಡಿದ್ದಾರೆ. ಇದಕ್ಕೆ ಪ್ರಾಚಾರ್ಯರು ಒಪ್ಪಿಗೆ ನೀಡಲಿಲ್ಲ.

ಇದನ್ನೂ ಓದಿ : ಮುಂದುವರಿದ ಕಾಂಗ್ರೆಸ್ ನಾಯಕರ ಧರಣಿ : ಕಲಾಪ ನಾಳೆಗೆ ಮುಂದೂಡಿಕೆ

ವಿದ್ಯಾರ್ಥಿನಿಯರಿಂದ ಮನವಿ: ನಂತರ ವಿದ್ಯಾರ್ಥಿನಿಯರು ತಮಗೆ ಹಿಜಾಬ್ ಧರಿಸಿ ತರಗತಿಗೆ ಹೋಗಲು ಅವಕಾಶ ಕಲ್ಪಿಸುವಂತೆ ಸ್ಥಳಕ್ಕೆ ಬಂದ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿ, ನಾವು ಹಿಂದಿನಿಂದಲೂ ತರಗತಿಗಳಿಗೆ ಹಿಜಾಬ್ ಧರಿಸಿಯೇ ಬರುತ್ತಿದ್ದೇವೆ. ಈಗ ಏಕಾಏಕಿ ಹಿಜಾಬ್ ಧರಿಸಿರುವುದರಿಂದ ತರಗತಿಗೆ ಬಿಡುವುದಿಲ್ಲ ಎಂದು ಹೇಳುತ್ತಿರುವುದು ಸರಿಯಲ್ಲ. ಆದ್ದರಿಂದ ಎಲ್ಲ ವಿದ್ಯಾರ್ಥಿಗಳಂತೆ ನಮಗೂ ತರಗತಿಯಲ್ಲಿ ಕುಳಿತುಕೊಳ್ಳಲು ಅವಕಾಶ ನೀಡಬೇಕು. ಇದರ ಜೊತೆಗೆ ನಮಗೂ ಆನ್‌ಲೈನ್ ತರಗತಿ ಮಾಡಲು ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಮೂಲಕ ಒತ್ತಾಯಿಸಿದರು.

ಪತ್ರಕರ್ತರಿಗೆ ನಿರ್ಬಂಧ: ಗಲಾಟೆ ಆಗಬಹುದು ಎಂಬ ಮುಂದಾಲೋಚನೆಯಲ್ಲಿ ಪೊಲೀಸರು ಕಾಲೇಜಿನ ಸುತ್ತಮುತ್ತಲೂ ಬಿಗಿಬಂದೋಬಸ್ತು ಮಾಡಿದ್ದರು. ಈ ಸಂದರ್ಭದಲ್ಲಿ ವರದಿ ಮಾಡಲು ತೆರಳಿದ್ದ ಪತ್ರಕರ್ತರಿಗೆ ಪೊಲೀಸ್ ಅಧಿಕಾರಿಗಳು ನಿರ್ಬಂಧ ಹೇರುವ ಮೂಲಕ ಪ್ರಜಾಪ್ರಭುತ್ವದ ಧ್ವನಿಯನ್ನು ಹತ್ತಿಕ್ಕುವ ಕೆಲಸ ಮಾಡಿದರು. ತಾವು ವಾಸ್ತವವನ್ನು ವರದಿ ಮಾಡುವುದಾಗಿ ಪತ್ರಕರ್ತರು ಪರಿಪರಿಯಾಗಿ ಬೇಡಿಕೊಂಡರೂ ಪೊಲೀಸ್ ಅಧಿಕಾರಿಗಳು ಫೋಟೋ ತೆಗೆಯಲು ಸಹ ಬಿಡದೆ ಪತ್ರರ್ಕರನ್ನು ವಾಪಾಸ್ ಕಳಿಸಿದ ಘಟನೆ ನಡೆಯಿತು.

ಟಾಪ್ ನ್ಯೂಸ್

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ

R.Ashok

Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್‌ ಸೀಮಿತ: ಆರ್‌. ಅಶೋಕ್‌

Accident-Logo

Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು

Kumapala

Legislative Council: ಅಭ್ಯರ್ಥಿ ಆಯ್ಕೆ ಬಗ್ಗೆ ರಾಜ್ಯ ನಾಯಕರಿಂದ ಅಭಿಪ್ರಾಯ ಸಂಗ್ರಹ: ಕುಂಪಲ

Manipal-Police

Police Duty Meeting: ವೃತ್ತಿಪರತೆಗೆ ಕರ್ತವ್ಯಕೂಟ ಸಹಕಾರಿ

ABVP

ABVP Meeting: ದೇಶದ ಕೆಲವು ವಿಶ್ವವಿದ್ಯಾಲಯಗಳಲ್ಲಿ ಸಂಸ್ಕೃತಿ ಹಾನಿಗೆ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ

R.Ashok

Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್‌ ಸೀಮಿತ: ಆರ್‌. ಅಶೋಕ್‌

R Ashok (2)

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ

R.Ashok

Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್‌ ಸೀಮಿತ: ಆರ್‌. ಅಶೋಕ್‌

Colera

Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ

Accident-Logo

Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.