ಬಿಇಒ ಕಚೇರಿ ಎದುರು ಪ್ರತಿಭಟನೆ
Team Udayavani, Feb 18, 2022, 3:41 PM IST
ಭದ್ರಾವತಿ: ಹಳೆ ನಗರದ ಸಂಚಿಹೊನ್ನಮ್ಮ ಪಪೂಹಾಗೂ ಪ್ರೌಢಶಾಲೆಯಲ್ಲಿ ಗುರುವಾರ ಬಹುತೇಕವಿದ್ಯಾರ್ಥಿನಿಯರು ಹಿಜಾಬ್ ತೆಗೆದು ತರಗತಿಗೆಹಾಜರಾದರು. ಆದರೆ ಕೆಲವರು ಹಿಜಾಬ್ಧರಿಸಿಕೊಂಡೆ ತರಗತಿಗೆ ಪ್ರವೇಶ ನೀಡಬೇಕೆಂದುಹಠಕ್ಕೆ ಬಿದ್ದರಾದರು ಶಾಲಾ ಆಡಳಿತ ಅವರನ್ನುಒಳಗೆ ಬಿಡದ ಕಾರಣ ಆ ವಿದ್ಯಾರ್ಥಿನಿಯರುಬಿಇಒ ಕಚೇರಿ ಆವರಣದಲ್ಲಿ ಪ್ರತಿಭಟನೆಗಿಳಿದರು.
ನಗರಸಭಾ ಮಾಜಿ ಸದಸ್ಯ ಮುರ್ತುಝಾಖಾನ್ಹಾಗೂ ಕೆಲವು ಮುಖಂಡರು ಬಂದುಪ್ರತಿಭಟನಾ ನಿರತ ವಿದ್ಯಾರ್ಥಿನಿಯರಿಗೆ ತಿಳಿಹೇಳಿನ್ಯಾಯಾಲಯದ ಮಧ್ಯಂತರ ಆದೇಶ ಪಾಲಿಸಬೇಕುಎಂದು ತಿಳಿ ಹೇಳಿದರು.
ನಂತರ ಕೆಲವರು ಹಿಜಾಬ್ತೆಗೆದು ಶಾಲೆಯ ಹಾದಿ ಹಿಡಿದರೆ, ಮತ್ತೆ ಕೆಲವರುಮನೆಗೆ ತೆರಳಿದರು.ಕ್ಷೇತ್ರಶಿಕ್ಷಣಾ ಧಿಕಾರಿ ಸೋಮಶೇಖರ್ಮಾತನಾಡಿ, ಹಿಜಾಬ್ ವಿವಾದ ಆರಂಭಗೊಂಡನಂತರ ತಾಲುಕು ಆಡಳಿತ, ಶಾಲಾಆಡಳಿತ ಶಿಕ್ಷಣಇಲಾಖೆ ಸಂಯುಕ್ತವಾಗಿ ವಿದ್ಯಾರ್ಥಿನಿಯರಮನವೊಲಿಸಲು ಮಾಡಿದ ಪ್ರಯತ್ನದ ಫಲವಾಗಿಈಗ ಬಹುತೇಕ ವಿದ್ಯಾರ್ಥಿನಿಯರು ಹಿಜಾಬ್ತೆಗೆದು ತರಗತಿಗೆ ಹಾಜರಾಗುತ್ತಿದ್ದಾರೆ. ಆರಂಭದದಿನಕ್ಕಿಂತ ಈಗ ಪರಿಸ್ಥಿತಿ ಸುಧಾರಿಸುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ
Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ
Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ
Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ
Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ
Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್ ಸೀಮಿತ: ಆರ್. ಅಶೋಕ್
Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ
Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.