ಪೆದ್ದು-ಮುದ್ದು ಜೋಡಿಯ ಪ್ರೇಮದ ಕಾಣಿಕೆ! 


Team Udayavani, Feb 19, 2022, 11:09 AM IST

Untitled-1

ಪ್ರೀತಿ, ಪ್ರೇಮ, ಮದುವೆ, ಮಕ್ಕಳು- ಇದರ ಮಧ್ಯೆ ಗಲಾಟೆ, ಕಿತ್ತಾಟ… ಬಹುತೇಕ ಸಂಸಾರಗಳಲ್ಲಿ ಇದು ಈಗ ಸಾಮಾನ್ಯ ಎನ್ನಬಹುದು. ಇದೇ ವಿಚಾರವನ್ನು ಒಂದಷ್ಟು ವಿಭಿನ್ನವಾಗಿ ಜೊತೆಗೆ ಯೂತ್‌ಫ‌ುಲ್‌ ಆಗಿ ಹೇಳಿದರೆ ಹೇಗಿರಬಹುದು ಹೇಳಿ. ಈ ವಾರ ತೆರೆಕಂಡಿರುವ “ಬೈ ಟು ಲವ್‌’ ಚಿತ್ರದಲ್ಲಿ ನಿರ್ದೇಶಕ ಹರಿ ಸಂತೋಷ್‌ ಆಯ್ಕೆ ಮಾಡಿಕೊಂಡಿರುವ ಸಬ್ಜೆಕ್ಟ್ ಇದೇ ಹಾದಿಯಲ್ಲಿ ಸಾಗುತ್ತದೆ.

ಈ ಹಿಂದೆ “ಕಾಲೇಜ್‌ ಕುಮಾರ್‌’ ಚಿತ್ರದಲ್ಲೂ ಹೊಸ ಬಗೆಯ ಕಥೆಯನ್ನು ಕಟ್ಟಿಕೊಟ್ಟಿದ್ದ ನಿರ್ದೇಶಕ ಸಂತೋಷ್‌, ಈ ಬಾರಿ ಯುವ ಮನಸ್ಸುಗಳಿಗೆ ಹತ್ತಿರವಾಗುವ ಕಥೆಯನ್ನು ಆಯ್ಕೆ ಮಾಡಿಕೊಂಡು ಅದನ್ನು ಅಷ್ಟೇ ನೀಟಾಗಿ ಕಟ್ಟಿಕೊಟ್ಟಿದ್ದಾರೆ. ಈ ಚಿತ್ರ ಹೇಗೆ ಲವ್‌ಸ್ಟೋರಿಯೋ ಅದೇ ರೀತಿ ಫ್ಯಾಮಿಲಿ

ಸ್ಟೋರಿ ಕೂಡಾ. ಇಲ್ಲಿ ಕಥೆ ಇಷ್ಟವಾಗಲು ಕಾರಣ, ಇಂದಿನ ಯುವ ಜನತೆಯ ಮನಸ್ಸಿಗೆ ಹೆಚ್ಚು ಹತ್ತಿರವಾಗಿದೆ. ಪ್ರೀತಿ ಕೊಡುವ ಖುಷಿ, ಸಂಸಾರದ ಭಾರ, ಈ ನಡುವಿನ ಕಿತ್ತಾಟ … ಈ ಅಂಶವನ್ನು ಇಲ್ಲಿ ನೀಟಾಗಿ ಕಟ್ಟಿಕೊಡಲಾಗಿದೆ. ಮುಖ್ಯವಾಗಿ ಚಿತ್ರ ಲವ್‌ಸ್ಟೋರಿಯಾಗಿ ಹೇಗೆ ನಗು ಮೂಡಿಸುತ್ತೋ, ಅದೇ ರೀತಿ ಸೆಂಟಿಮೆಂಟ್‌ ಅಂಶಗಳ ಮೂಲಕ ಕಣ್ಣಂಚಲ್ಲಿ ನೀರು ತರಿಸುತ್ತದೆ.

ಎಲ್ಲಾ ಓಕೆ ಸಿನಿಮಾದ ಕಥೆ ಏನು ಎಂದು ನೀವು ಕೇಳಬಹುದು. ಒಂದೇ ರೀತಿಯ ಮನಸ್ಥಿತಿಯುಳ್ಳ ಇಬ್ಬರು ಪ್ರೇಮಿಗಳ ನಡುವಿನ ಕಥೆ. ಜೊತೆಗೊಂದು ಮುದ್ದಾದ ಮಗು, ನಡುವೆ ಖುಷಿ, ಆ ನಂತರ ಸಂಕಟ, ಗೊಂದಲ… ಇದಕ್ಕೆಲ್ಲಾ ಕಾರಣ ಏನು ಎಂಬ ಕುತೂಹಲ ನಿಮಗಿದ್ದರೆ ನೀವು “ಬೈ ಟು ಲವ್‌’ ಚಿತ್ರವನ್ನು ಆರಾಮವಾಗಿ ನೋಡಬಹುದು. ಚಿತ್ರದಲ್ಲಿ ಹೆಚ್ಚು ಪಾತ್ರಗಳಿಲ್ಲ. ಅನಾವಶ್ಯಕವಾಗಿ ಯಾವುದೇ ಪಾತ್ರವನ್ನು ಪ್ರವೇಶ ಮಾಡಿಸದ ಪರಿಣಾಮ ಸಿನಿಮಾ ಸರಾಗವಾಗಿ ಸಾಗುತ್ತದೆ. ಒಂದು ಕ್ಯೂಟ್‌ ಜೊಡಿ ಮುದ್ದಾಟ, ಕಿತ್ತಾಟ ಖುಷಿ ಇಷ್ಟವಾಗುತ್ತದೆ.

ನಾಯಕ ಧನ್ವೀರ್‌ ತಮ್ಮ ಪಾತ್ರಕ್ಕೆ ನ್ಯಾಯ ಒದಗಿಸಿದ್ದಾರೆ. ಆ್ಯಕ್ಷನ್‌ಗಿಂತ ಇಲ್ಲಿ ನಟನೆಗೆ ಹೆಚ್ಚು ಒತ್ತು ನೀಡಲಾಗಿದೆ ಕೂಡಾ. ನಾಯಕಿ ಶ್ರೀಲೀಲಾ ಅವರ ಮತ್ತೂಮ್ಮೆ ಭರವಸೆಮೂಡಿಸಿದ್ದಾರೆ. ಕನ್ನಡದಲ್ಲಿ ನಾಯಕಿಯರ ಕೊರತೆ ಕಾಡುತ್ತಿರುವ ಸಮಯದಲ್ಲಿಶ್ರೀಲೀಲಾ ತಮ್ಮ ಪರ್‌ಫಾರ್ಮೆನ್ಸ್‌ ಮೂಲಕ ಗಮನ ಸೆಳೆದಿದ್ದಾರೆ. ಉಳಿದಂತೆ ಸಾಧುಕೋಕಿಲ,ರಂಗಾಯಣ ರಘು, ಅಚ್ಯುತ್‌ ನಟಿಸಿದ್ದಾರೆ. ಅಜನೀಶ್‌ ಹಾಡುಗಳು “ಲವ್‌’ ಹೆಚ್ಚಿಸಿವೆ.

…………………………………………………………………………………………………………………………

ಚಿತ್ರ: ಬೈ ಟು ಲವ್‌

ರೇಟಿಂಗ್‌: ***

ನಿರ್ಮಾಣ: ಕೆವಿಎನ್‌ ಪ್ರೊಡಕ್ಷನ್ಸ್‌

ನಿರ್ದೇಶನ: ಹರಿ ಸಂತೋಷ್‌

ತಾರಾಗಣ: ಧನ್ವೀರ್‌, ಶ್ರೀಲೀಲಾ, ಸಾಧು ಕೋಕಿಲ, ಶಿವರಾಜ್‌ ಕೆ.ಆರ್‌.ಪೇಟೆ, ರಂಗಾಯಣ ರಘು ಮತ್ತಿತರರು.

 

-ರವಿ ಪ್ರಕಾಶ್‌ ರೈ

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.