ಹುಣಸೂರು: ಜೀವನದಲ್ಲಿ ಜಿಗುಪ್ಸೆ ಮಹಿಳೆ ನೇಣಿಗೆ ಶರಣು
Team Udayavani, Feb 20, 2022, 6:37 AM IST
ಹುಣಸೂರು: ಜೀವನದಲ್ಲಿ ಜಿಗುಪ್ಸೆಕೊಂಡಿದ್ದ ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ನಡೆದಿದೆ.
ನಗರದ ನ್ಯೂ ಮಾರುತಿ ಬಡಾವಣೆಯ ರಾಧಮ್ಮರವರ ಪುತ್ರಿ ಕವಿತಾ(35) ಜೀವನದಲ್ಲಿ ಜಿಗುಪ್ಸೆಗೊಂಡು ಶನಿವಾರ ಮುಂಜಾನೆ ನೇಣು ಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ತನ್ನ ಸಹೋದರಿ 35 ವರ್ಷವಾದರೂ ಮದುವೆಯಾಗಿಲ್ಲವೆಂದು ಮನನೊಂದಿದ್ದ ಕವಿತಾ ಮಾನಸಿಕ ಚಿಂತನೆಗೆ ಒಳಗಾಗಿ ಜೀವನದಲ್ಲಿ ಜಿಗುಪ್ಸೆಗೊಂಡು ಮುಂಜಾನೆ ಮನೆಯಲ್ಲಿ ವೇಲ್ನಿಂದ ನೇಣು ಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿದ್ದಾರೆಂದು ನಗರ ಪೋಲಿಸ್ ಠಾಣೆಯಲ್ಲಿ ಕವಿತಾರ ಸಹೋದರಿ ಪ್ರಕರಣ ದಾಖಲಿಸಿದ್ದಾರೆ. ಸಾರ್ವಜನಿಕ ಅಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ವಾರಸುದಾರರಿಗೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.