ಮಲೆನಾಡಿನ ಹರ್ಷ ಕದಡಿದ ಹತ್ಯೆ


Team Udayavani, Feb 22, 2022, 3:09 PM IST

shivamogga news

ಶಿವಮೊಗ್ಗ: ಭಜರಂಗದಳದ ಕಾರ್ಯಕರ್ತಸೀಗೆಹಟ್ಟಿಯ ಹರ್ಷ ಅವರನ್ನು (28)ಭಾನುವಾರ ರಾತ್ರಿ ಭಾರತೀ ಕಾಲೋನಿಯಬಳಿ ಬರ್ಬರವಾಗಿ ಹತ್ಯೆ ಮಾಡಿರುವಘಟನೆ ಹಿನ್ನೆಲೆಯಲ್ಲಿ ಸೋಮವಾರನಗರದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು.ಭಜರಂಗ ದಳದ ಕಾರ್ಯಕರ್ತನಾಗಿದ್ದಹರ್ಷ ಹಿಂದುತ್ವ, ಗೋ ರಕ್ಷಣೆಯಂತಹವಿಚಾರಗಳಲ್ಲಿ ತೊಡಗಿಕೊಂಡಿದ್ದರು.

ವಿಶ್ವಹಿಂದೂ ಪರಿಷತ್‌ ಕೋಟೆ ಪ್ರಖಂಡದಸಹ ಕಾರ್ಯದರ್ಶಿಯಾಗಿದ್ದು ಹಿಂದೂಮಹಾಸಭಾ ಗಣಪತಿ ವಿಸರ್ಜನಾಸಂದರ್ಭದಲ್ಲಿ ಗಣಪತಿ ಅಲಂಕಾರದಲ್ಲಿಮುಂಚೂಣಿಯಲ್ಲಿರುತ್ತಿದ್ದರು.ಭಾನುವಾರ ರಾತ್ರಿ ಎಗ್‌ರೈಸ್‌ ತಿಂದುಬರುತ್ತೇನೆಂದು ಮನೆಯಿಂದ ಹೋದವೇಳೆ ಎನ್‌.ಟಿ. ರಸ್ತೆಯ ಕಾಮತ್‌ಪೆಟ್ರೋಲ್‌ ಬಂಕ್‌ ಎದುರು ಭಾರತೀಕಾಲೋನಿ ಕ್ರಾಸ್‌ ರಸ್ತೆಯಲ್ಲಿ ಕೆಲದುಷ್ಕರ್ಮಿಗಳು ಮಾರಕಾಸ್ತ್ರಗಳಿಂದಮಾರಣಾಂತಿಕವಾಗಿ ಹಲ್ಲೆಗೈದಿದ್ದರು.

ತೀವ್ರರಕ್ತಸ್ರಾವಗೊಂಡಿದ್ದ ಈತನನ್ನು ಮೆಗ್ಗಾನ್‌ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂಫಲಿಸದೆ ಮೃತಪಟ್ಟಿದ್ದ.ಈ ಬಗ್ಗೆ ಮೃತನ ತಾಯಿ ನೀಡಿರುವದೂರಿನನ್ವಯ ಪೊಲೀಸರು ಪ್ರಕರಣದಾಖಲಿಸಿ ಇಬ್ಬರನ್ನು ವಶಕ್ಕೆ ಪಡೆದುತನಿಖೆ ಮುಂದುವರಿಸಿದ್ದಾರೆ. ಮುನ್ನೆಚ್ಚರಿಕೆಕ್ರಮವಾಗಿ ಶಿವಮೊಗ್ಗ ಹಾಗೂ ಭದ್ರಾವತಿನಗರಗಳಲ್ಲಿ ಸೋಮವಾರ ಮತ್ತುಮಂಗಳವಾರ ಎರಡು ದಿನಗಳ ಕಾಲಸೆಕ್ಷನ್‌ 144 ಜಾರಿ ಮಾಡಲಾಗಿದೆ.ಅಲ್ಲದೇ ಸೋಮವಾರ ಅವಳಿ ನಗರಗಳಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆನೀಡಲಾಗಿತ್ತು.

ಟಾಪ್ ನ್ಯೂಸ್

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ

R.Ashok

Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್‌ ಸೀಮಿತ: ಆರ್‌. ಅಶೋಕ್‌

Accident-Logo

Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು

Kumapala

Legislative Council: ಅಭ್ಯರ್ಥಿ ಆಯ್ಕೆ ಬಗ್ಗೆ ರಾಜ್ಯ ನಾಯಕರಿಂದ ಅಭಿಪ್ರಾಯ ಸಂಗ್ರಹ: ಕುಂಪಲ

Manipal-Police

Police Duty Meeting: ವೃತ್ತಿಪರತೆಗೆ ಕರ್ತವ್ಯಕೂಟ ಸಹಕಾರಿ

ABVP

ABVP Meeting: ದೇಶದ ಕೆಲವು ವಿಶ್ವವಿದ್ಯಾಲಯಗಳಲ್ಲಿ ಸಂಸ್ಕೃತಿ ಹಾನಿಗೆ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ

R.Ashok

Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್‌ ಸೀಮಿತ: ಆರ್‌. ಅಶೋಕ್‌

Colera

Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ

Accident-Logo

Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.