ಪಕ್ಷೇತರನಾಗಿ ಗೆದ್ದರೆ ಬಿಜೆಪಿಗೇ ಬೆಂಬಲ : ಗೋವಾ ಮಾಜಿ ಕಾಂಗ್ರೆಸ್ ಶಾಸಕ ಅಲೆಕ್ಸ್


Team Udayavani, Feb 23, 2022, 5:27 PM IST

1-f

ಪಣಜಿ: ಕಠಿಣ ಪರಿಸ್ಥಿತಿಯಲ್ಲೂ ನನ್ನ ಕ್ಷೇತ್ರದ ಜನರು ನನ್ನ ಬೆಂಬಲಕ್ಕೆ ನಿಂತಿದ್ದಾರೆ. ಈಗ ನಾನು ಪ್ರಸಕ್ತ ಚುನಾವಣೆಯಲ್ಲಿ ಜಯಗಳಿಸಿದರೆ ಅವರ ಕೆಲಸ ಮಾಡಿಕೊಡುವುದು ಒಂದೇ ನನ್ನ ಗುರಿಯಾಗಿದ್ದು , ಅದಕ್ಕಾಗಿ ಅಗತ್ಯಬಿದ್ದರೆ ಬಿಜೆಪಿಯನ್ನು ಬೆಂಬಲಿಸುತ್ತೇನೆ ಎಂದು ಕುಡ್ತರಿ ಕ್ಷೇತ್ರದ ಮಾಜಿ ಶಾಸಕ, ಹಾಲಿ ಪಕ್ಷೇತರ ಅಭ್ಯರ್ಥಿ ಅಲೆಕ್ಸ್ ರೆಜಿನಾಲ್ಡ್ ಲಾರೆನ್ಸ್ ಹೇಳಿಕೆ ನೀಡಿದ್ದಾರೆ.

ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ಗೋವಾದಲ್ಲಿ ಬಿಜೆಪಿ ಪೂರ್ಣ ಪ್ರಮಾಣದಲ್ಲಿ ಅಧಿಕಾರಕ್ಕೆ ಬರುವ ಸಾಧ್ಯತೆ ಕಡಿಮೆಯಿದೆ ಎಂಬ ಮಾತುಗಳು, ಯಾವ ಪಕ್ಷವು ಬಿಜೆಪಿಯನ್ನು ಬೆಂಬಲಿಸಲಿದೆ ಎನ್ನುವ ಕುರಿತು ಚರ್ಚೆ ನಡೆಯುತ್ತಿರುವಾಗಲೇ ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಗೆಲುವು ಸಾಧಿಸಿದರೆ ಬಿಜೆಪಿ ಸೇರುವ ಸುಳಿವು ನೀಡಿದ್ದಾರೆ. ಪಕ್ಷೇತರರಾಗಿ ಕಣಕ್ಕಿಳಿದಿರುವ ರೆಜಿನಾಲ್ಡ್ ಭರ್ಜರಿ ಗೆಲುವು ಸಾಧಿಸುವ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ನಾನು ಕಾಂಗ್ರೆಸ್ ಪಕ್ಷದಲ್ಲಿದ್ದಾಗ ನನ್ನ ಕ್ಷೇತ್ರದ ಕೆಲಸ ಮಾಡಲು ಬಿಜೆಪಿ ಬಳಿ ಹೋಗುತ್ತಿದ್ದೆ. ಆ ಸಂದರ್ಭದಲ್ಲಿ ನನ್ನನ್ನು ತೀವ್ರವಾಗಿ ಟೀಕಿಸಲಾಯಿತು. ಆದರೆ ನಾನು ಈ ಬಾರಿ ಜಯಗಳಿಸಿದರೆ ನಾನು ಸ್ವತಂತ್ರನಾಗಿರುತ್ತೇನೆ ಆದ್ದರಿಂದ ನನ್ನ ಮೇಲೆ ಯಾವುದೇ ನಿರ್ಬಂಧಗಳಿರುವುದಿಲ್ಲ ಎಂದಿದ್ದಾರೆ.

ಟಾಪ್ ನ್ಯೂಸ್

basavaraj rayareddy

Kalaburagi; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಇಳಿಸಲು ಆಗುವುದಿಲ್ಲ: ರಾಯರೆಡ್ಡಿ

ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

Virat Kohli; ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

rohit sharma

Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಕೆ.ಎಸ್ ಈಶ್ವರಪ್ಪ

Shimoga; ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NEET : ಲೋಕಸಭೆಯಲ್ಲಿ ನೀಟ್‌ ಅಕ್ರಮ ಚರ್ಚೆಗೆ ಪಟ್ಟು, ಕೋಲಾಹಲ; ಕಲಾಪ ಮುಂದೂಡಿಕೆ

NEET : ಲೋಕಸಭೆಯಲ್ಲಿ ನೀಟ್‌ ಅಕ್ರಮ ಚರ್ಚೆಗೆ ಪಟ್ಟು, ಕೋಲಾಹಲ; ಕಲಾಪ ಮುಂದೂಡಿಕೆ

Tamilnadu Assembly: ವಿಪಕ್ಷ ನಾಯಕ ಪಳನಿಸ್ವಾಮಿ ಸೇರಿ AIADMK ಶಾಸಕರು ಅಮಾನತು

Tamilnadu Assembly: ವಿಪಕ್ಷ ನಾಯಕ ಪಳನಿಸ್ವಾಮಿ ಸೇರಿ AIADMK ಶಾಸಕರು ಅಮಾನತು

Lok Sabha; “INDIA” candidate for the post of Deputy Speaker?

Loksabha; ಡೆಪ್ಯುಟಿ ಸ್ಪೀಕರ್‌ ಸ್ಥಾನಕ್ಕೂ “ಐಎನ್‌ಡಿಐಎ’ ಅಭ್ಯರ್ಥಿ?

Shobha

Lokasabha Poll: ಎಸ್‌ಟಿಎಸ್‌ ಕ್ಷೇತ್ರದಲ್ಲಿ ಲೀಡ್‌ ಕೊಟ್ಟು ಪಾಠ ಕಲಿಸಿದ್ದೀರಿ- ಶೋಭಾ

BJP-Jds-Sanmana

Politics: ಬಿಜೆಪಿ, ಜೆಡಿಎಸ್‌ನಲ್ಲಿ ಹೊಸ ಹುರುಪು

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

basavaraj rayareddy

Kalaburagi; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಇಳಿಸಲು ಆಗುವುದಿಲ್ಲ: ರಾಯರೆಡ್ಡಿ

ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

Virat Kohli; ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

rohit sharma

Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಮುದ್ರಣ ನಮ್ಮ ರಕ್ತದಲ್ಲೇಇದೆ, ಅದೇ ನಮ್ಮ ಉಸಿರು!

ಮುದ್ರಣ ನಮ್ಮ ರಕ್ತದಲ್ಲೇಇದೆ, ಅದೇ ನಮ್ಮ ಉಸಿರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.