ಗಲಾಟೆಗೆ ನಾವು ಕಾರಣ ಅಲ್ಲ: ರಾಘವೇಂದ್ರ
Team Udayavani, Feb 24, 2022, 8:32 PM IST
ಶಿವಮೊಗ್ಗ: ಮೃತದೇಹದ ಮೆರವಣಿಗೆ ವೇಳೆಯ ಗಲಾಟೆಗೆ ನಾವು ಕಾರಣರಲ್ಲ.ಅಂದು ಸೆಕ್ಷನ್ 144 ಇದ್ದ ಕಾರಣ ದೊಡ್ಡ ಅನಾಹುತ ತಪ್ಪಿದೆ ಎಂದು ಸಂಸದಬಿ.ವೈ. ರಾಘವೇಂದ್ರ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು,ಯಾರೂ ಸಹ ಜನರ ಭಾವನೆಗಳ ಜತೆ ಚೆಲ್ಲಾಟ ಆಡುವುದಕ್ಕೆ ಬರುವುದಿಲ್ಲ.ತುಂಬಾ ಸೂಕ್ಷ ¾ವಾಗಿ ಎಲ್ಲ ಅಂಶವನ್ನು ತೆಗೆದುಕೊಂಡು ಹೋಗಬೇಕಿತ್ತು.
ಈಸಂದರ್ಭದಲ್ಲಿ ಜನರ ಆಕ್ರೋಶ ತಡೆಯಲು ಆಗಲಿಲ್ಲ. ಹರ್ಷನ ಅಂತಿಮಸಂಸ್ಕಾರ ಶಾಂತಿಯುತವಾಗಿ ನಡೆಯಲು ಎಲ್ಲ ಕ್ರಮ ತೆಗೆದುಕೊಂಡಿದ್ದೆವು.ಈಶ್ವರಪ್ಪ ನೇತೃತ್ವದಲ್ಲಿ ನಾನು ಹಾಗೂ ನಾಯಕರು ಒಟ್ಟಾಗಿ ಶಾಂತಿಯುತವಾಗಿಎಲ್ಲವನ್ನು ನೆರವೇರಿಸುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಂಡಿದ್ದೆವು. ಪೊಲೀಸ್ಇಲಾಖೆ ಜತೆ ಕೈ ಜೋಡಿಸುವ ಕೆಲಸ ಮಾಡಿದ್ದೆವು.
ಪೊಲೀಸ್ ಇಲಾಖೆಮೆರವಣಿಗೆ ಬೇಡ ಎಂದು ಹೇಳಿದ್ದರು. ಆದರೂ ಅದನ್ನು ಕೇಳುವಪರಿಸ್ಥಿತಿಯಲ್ಲಿ ಯಾರೂ ಇರಲಿಲ್ಲ. ನಾವೆಲ್ಲ ಪೊಲೀಸರಿಗೆ ಸಹಕಾರ ನೀಡಿದ್ದೇವೆ.ಶಿವಮೊಗ್ಗ ಶಾಂತಿಗೆ ಹೆಸರುವಾಸಿಯಾದ ನಗರ. ಆದರೆ ಕಲ್ಲು ತೂರಾಟದಿಂದಕೆಟ್ಟ ಸಂದೇಶ ಹೋಗಿದೆ. ಇದಕ್ಕೆ ಮೂಲ ಕಾರಣರಾದವರನ್ನು ಬಂಧಿ ಸಬೇಕು.ಕಾನೂನು ಕ್ರಮ ತೆಗೆದುಕೊಳ್ಳಬೇಕು. ಈ ಘಟನೆಯಾದ ಮೇಲೆ ಸಾಂತ್ವನಹೇಳುವ ದುಸ್ಥಿತಿ ಬರಬಾರದು. ಈ ರೀತಿಯ ಘಟನೆಗಳು ಮುಂದೆ ಆಗದಂತೆಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು. ಈ ಬಗ್ಗೆ ಸರ್ಕಾರ, ಜಿಲ್ಲಾಡಳಿತಯೋಚಿಸುವ ಕಾಲ ಬಂದಿದೆ. ಹರ್ಷ ಕೊಲೆ ಆರೋಪಿಗಳನ್ನು ಬಂ ಧಿಸಿರುವಪೊಲೀಸರ ಕಾರ್ಯ ಶ್ಲಾಘನೀಯ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!
ಕುಡಿದು ಆ್ಯಂಬ್ಯುಲೆನ್ಸ್ ಚಲಾಯಿಸಿ ಟ್ಯಾಂಕರ್ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Legislative Council: ಅಭ್ಯರ್ಥಿ ಆಯ್ಕೆ ಬಗ್ಗೆ ರಾಜ್ಯ ನಾಯಕರಿಂದ ಅಭಿಪ್ರಾಯ ಸಂಗ್ರಹ: ಕುಂಪಲ
Police Duty Meeting: ವೃತ್ತಿಪರತೆಗೆ ಕರ್ತವ್ಯಕೂಟ ಸಹಕಾರಿ
ABVP Meeting: ದೇಶದ ಕೆಲವು ವಿಶ್ವವಿದ್ಯಾಲಯಗಳಲ್ಲಿ ಸಂಸ್ಕೃತಿ ಹಾನಿಗೆ ಷಡ್ಯಂತ್ರ
Felicitation ceremony: ಡಾ| ನಾ. ಮೊಗಸಾಲೆ ಪ್ರತಿಭೆ, ಪರಿಶ್ರಮ ಅನನ್ಯ: ಡಾ| ಹೆಗ್ಗಡೆ
Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ಪದಾರ್ಥಗಳ ಬಳಕೆ: ಸುಬ್ರಹ್ಮಣ್ಯ ಸ್ವಾಮೀಜಿ ಕಳವಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.