ಅತಿವೃಷ್ಟಿ ಸಂತ್ರಸ್ತರಿಗೆ ಬೇಕಿದೆ ಸಹಾಯ


Team Udayavani, Feb 26, 2022, 5:39 PM IST

23help

ದೇವರಹಿಪ್ಪರಗಿ: ಅತಿವೃಷ್ಟಿಯಿಂದ ಮನೆ ಹಾನಿಗೊಳಗಾಗಿ ಪರಿಹಾರ ಕಾಣದೇ ಎಂಟಕ್ಕೂ ಹೆಚ್ಚು ಕುಟುಂಬಗಳು ಸರ್ಕಾರದ ಸಹಾಯಕ್ಕಾಗಿ ಆಗ್ರಹಿಸಿವೆ.

ತಾಲೂಕಿನ ಕಡ್ಲೇವಾಡ ಪಿಸಿಎಚ್‌ ಗ್ರಾಮದಲ್ಲಿ 2020ರ ಅಕ್ಟೋಬರ್‌ನಲ್ಲಿ ಅತಿವೃಷ್ಟಿಯಿಂದ 12ಕ್ಕೂ ಹೆಚ್ಚು ಮನೆಗಳಿಗೆ ಹಾನಿ ಸಂಭವಿಸಿತ್ತು. ಈ ಸಂದರ್ಭದಲ್ಲಿ ತಾಲೂಕಾಡಳಿತದಿಂದ ಸಮೀಕ್ಷೆ ನಡೆದು ವರದಿ ನೀಡಲಾಗಿತ್ತು. ನಂತರ ಮನೆಗಳ ಹಾನಿಗೆ ಸಂಬಂಧಿಸಿಂತೆ ಸರ್ಕಾರದಿಂದ ಕೇವಲ ಅಲ್ಪ ಹಾನಿ ಸಂಭವಿಸಿದ ನಾಲ್ಕು ಮನೆಗಳಿಗೆ 25 ಸಾವಿರ ರೂ.ಪರಿಹಾರ ಒದಗಿ ಬಂದಿತ್ತು. ಇನ್ನೂಳಿದಂತೆ ಅತಿ ಹೆಚ್ಚು ಹಾನಿಗೊಳಗಾದ 8 ಮನೆಗಳಿಗೆ ಸಂಬಂಧಿಸಿದ ಯಾವುದೇ ಪರಿಹಾರ ಮಾತ್ರ 2 ವರ್ಷಗಳಾದರೂ ಬಿಡುಗಡೆಯಾಗಿಲ್ಲ. ಇದರಿಂದ ಅಲ್ಲಿರುವ ಎಂಟು ಬಡ ಕುಟುಂಬಗಳು ಅನಿವಾರ್ಯವಾಗಿ ಇಂಥ ಮನೆಯಲ್ಲಿಯೇ ಕಾಲ ಕಳೆಯುವಂತಾಗಿದೆ.

ಈ ಬಗ್ಗೆ ಗ್ರಾಮದ ಭೀಮಣ್ಣ ಮಾದರ ತನ್ನ ಅಸಹಾಯಕತೆ ವ್ಯಕ್ತಪಡಿಸುತ್ತ, ನಾನು ಬಡವ. ಜೊತೆಗೆ ಅನಾರೋಗ್ಯಕ್ಕೆ ಒಳಗಾಗಿ ದುಡಿಯಲು ಬರದಂತಾಗಿದೆ. ಈಗ ನನ್ನ ಹೆಂಡತಿಯ ದುಡಿಮೆಯೇ ಆಧಾರ. ನನಗೆ ಇರುವುದೇ ಒಂದೂವರೆ ಎಕರೆ ಜಮೀನು. ನಾಲ್ಕು ಮಕ್ಕಳಿಗೆ ಶಾಲೆ ಕಲಿಸಿ ಜೀವನ ಸಾಗಿಸುವುದೇ ಕಷ್ಟಕರ. ಇಂಥ ಸಮಯದಲ್ಲಿ ಮನೆ ಕಟ್ಟಿಕೊಳ್ಳುವುದು ನನ್ನಿಂದ ಆಗದು. ಆದ್ದರಿಂದ ಸರ್ಕಾರ ನೆರವು ನೀಡಿದಲ್ಲಿ ನನ್ನ ಬಿದ್ದ ಮನೆ ಸರಿಯಾಗುತ್ತದೆ. ಇಲ್ಲವಾದರೆ ಮುಂದಿನ ಮಳೆಗಾಲದ ಸಮಯ ನನ್ನ ಕುಟುಂಬ ಬೀದಿಗೆ ಬರುತ್ತದೆ ಎಂದು ಅಳಲು ತೋಡಿಕೊಳ್ಳುತ್ತಾರೆ.

ಜಿಲ್ಲಾ ಹಾಗೂ ತಾಲೂಕಾಡಳಿತ ಕೂಡಲೇ ಗ್ರಾಮದ ಇನ್ನೂಳಿದ ಎಂಟು ಮನೆಗಳಿಗೆ ಕೂಡಲೇ ಪರಿಹಾರ ಒದಗಿಸಿ ಬಡ ಕುಟುಂಬಗಳ ನೆರವಿಗೆ ಮುಂದಾಗಬೇಕು. ಬಸವಂತ್ರಾಯ ಬಿರಾದಾರ, ಗ್ರಾಮಸ್ಥ ಈ ವಿಷಯದ ಬಗ್ಗೆ ನನಗೆ ಮಾಹಿತಿ ಬಂದಿಲ್ಲ. ಕೂಡಲೆ ಗ್ರಾಮ ಲೆಕ್ಕಾಧಿಕಾರಿಗಳಿಗೆ ಕಳುಹಿಸಿ ಮಾಹಿತಿ ಕಲೆ ಹಾಕುತ್ತೆನೆ. ಆ ಕುಟುಂಬಗಳಿಗೆ ಸೂಕ್ತ ಪರಿಹಾರ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. -ಸಿ.ಎ. ಗುಡದಿನ್ನಿ, ತಹಶೀಲ್ದಾರ್‌, ದೇವರಹಿಪ್ಪರಗಿ

ಟಾಪ್ ನ್ಯೂಸ್

‌BBK11: ಮತ್ತೆ ʼಬಿಗ್‌ಬಾಸ್‌ʼ ಕಾರ್ಯಕ್ರಮದ ವಾಹಿನಿಗೆ ಬಂದ‌ ಲಾಯರ್ ಜಗದೀಶ್; ವೀಕ್ಷಕರು ಖುಷ್

‌BBK11: ಮತ್ತೆ ʼಬಿಗ್‌ಬಾಸ್‌ʼ ಕಾರ್ಯಕ್ರಮದ ವಾಹಿನಿಗೆ ಬಂದ‌ ಲಾಯರ್ ಜಗದೀಶ್; ವೀಕ್ಷಕರು ಖುಷ್

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

INDvsNZ: Why KL Rahul, Kuldeep Yadav & Mohammed Siraj dropped? Here’s the reason

INDvsNZ: ರಾಹುಲ್‌, ಕುಲದೀಪ್‌, ಸಿರಾಜ್‌ ರನ್ನು ಕೈಬಿಟ್ಟಿದ್ಯಾಕೆ? ಇಲ್ಲಿದೆ ಕಾರಣ

3-ullala

Deralakatte: ಶಾಲಾ ವಿದ್ಯಾರ್ಥಿಗಳಿದ್ದ ರಿಕ್ಷಾಗೆ ಪಿಕಪ್ ಡಿಕ್ಕಿ; ವಿದ್ಯಾರ್ಥಿನಿ ಸಾವು

Turkey ಮೇಲಿನ ದಾಳಿಗೆ ಪ್ರತೀಕಾರ: ಇರಾಕ್‌, ಸಿರಿಯಾದ 30 ಕುರ್ದಿಶ್‌ ಉ*ಗ್ರರ ನೆಲೆ ಧ್ವಂಸ

Turkey ಮೇಲಿನ ದಾಳಿಗೆ ಪ್ರತೀಕಾರ: ಇರಾಕ್‌, ಸಿರಿಯಾದ 30 ಕುರ್ದಿಶ್‌ ಉ*ಗ್ರರ ನೆಲೆ ಧ್ವಂಸ

Jai tulu movie; ಶೂಟಿಂಗ್‌ ಆರಂಭಿಸಿದ ರೂಪೇಶ್‌ ಶೆಟ್ಟಿ

Jai tulu movie; ಶೂಟಿಂಗ್‌ ಆರಂಭಿಸಿದ ರೂಪೇಶ್‌ ಶೆಟ್ಟಿ

Mangaluru: ವಿಧಾನ ಪರಿಷತ್ ಉಪಚುನಾವಣೆ… ನಿರೀಕ್ಷೆಯಂತೆ ಬಿಜೆಪಿ ಸುಲಭ ಗೆಲುವು

Mangaluru: ವಿಧಾನ ಪರಿಷತ್ ಉಪಚುನಾವಣೆ… ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Muddebihal:‌ ಕ್ರೇನ್ ಚಕ್ರ ಹರಿದು ವ್ಯಕ್ತಿ ಸಾವು; ಪ್ರಕರಣ ದಾಖಲು

Vijayapura: ರೇಂಜರ್ ಸ್ವಿಂಗ್‌ನಿಂದ ಬಿದ್ದು ಯುವತಿ ಸಾವು, ಕೊನೆ ಕ್ಷಣ ಮೊಬೈಲ್‌ನಲ್ಲಿ ಸೆರೆ

Vijayapura: ರೇಂಜರ್ ಸ್ವಿಂಗ್‌ನಿಂದ ಬಿದ್ದು ಯುವತಿ ಸಾವು, ಕೊನೆ ಕ್ಷಣ ಮೊಬೈಲ್‌ನಲ್ಲಿ ಸೆರೆ

Vijayapura: ಎರಡು ನಾಲಿಗೆ, ಎರಡು ಮೂಗು, ಮೂರು ಕಣ್ಣುಗಳಿರುವ ಕರು ಜನನ

Vijayapura: ಎರಡು ನಾಲಿಗೆ, ಎರಡು ಮೂಗು, ಮೂರು ಕಣ್ಣುಗಳಿರುವ ಕರು ಜನನ

Eshwar1

Caste Census: ಜಾತಿಗಣತಿ ವರದಿ ವಿಚಾರದಲ್ಲಿ ಸಿದ್ದರಾಮಯ್ಯ ಉತ್ತರಕುಮಾರ ರೀತಿ..: ಈಶ್ವರಪ್ಪ

2-vijayapura

Vijayapura: ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಕೇಸ್ ದಾಖಲು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

‌BBK11: ಮತ್ತೆ ʼಬಿಗ್‌ಬಾಸ್‌ʼ ಕಾರ್ಯಕ್ರಮದ ವಾಹಿನಿಗೆ ಬಂದ‌ ಲಾಯರ್ ಜಗದೀಶ್; ವೀಕ್ಷಕರು ಖುಷ್

‌BBK11: ಮತ್ತೆ ʼಬಿಗ್‌ಬಾಸ್‌ʼ ಕಾರ್ಯಕ್ರಮದ ವಾಹಿನಿಗೆ ಬಂದ‌ ಲಾಯರ್ ಜಗದೀಶ್; ವೀಕ್ಷಕರು ಖುಷ್

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

INDvsNZ: Why KL Rahul, Kuldeep Yadav & Mohammed Siraj dropped? Here’s the reason

INDvsNZ: ರಾಹುಲ್‌, ಕುಲದೀಪ್‌, ಸಿರಾಜ್‌ ರನ್ನು ಕೈಬಿಟ್ಟಿದ್ಯಾಕೆ? ಇಲ್ಲಿದೆ ಕಾರಣ

3

Muddebihal:‌ ಕ್ರೇನ್ ಚಕ್ರ ಹರಿದು ವ್ಯಕ್ತಿ ಸಾವು; ಪ್ರಕರಣ ದಾಖಲು

3-ullala

Deralakatte: ಶಾಲಾ ವಿದ್ಯಾರ್ಥಿಗಳಿದ್ದ ರಿಕ್ಷಾಗೆ ಪಿಕಪ್ ಡಿಕ್ಕಿ; ವಿದ್ಯಾರ್ಥಿನಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.