![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Feb 27, 2022, 12:08 PM IST
ರಾಮನಗರ: ಕಾವೇರಿಯ ಪ್ರತಿ ಹನಿ ಮೇಲೆ ಕನ್ನಡಿಗರ ಹಕ್ಕಿದೆ, ಮೇಕೆದಾಟು ಅಧಿಕಾರಕ್ಕೆ ಯಾರಾದರು ಅಡ್ಡಗಲಾಗಿದ್ದರೆ ಅದು ಬೆಂಗಳೂರಲ್ಲಿ ಕುಳಿತಿರುವ ಬಿಜೆಪಿ ಸರ್ಕಾರ ಕಾರಣ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಭಾನುವಾರ ಕಿಡಿ ಕಾರಿದ್ದಾರೆ.
ಎರಡನೇ ಹಂತದ ಮೇಕೆದಾಟು ಪಾದಯಾತ್ರೆ ಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಇದು ಹೊಸ ಇತಿಹಾಸ ಬರೆಯುವ ದಿನ. ಕಾವೇರಿ ನೀರು ನಮ್ಮ ಅಧಿಕಾರ. ರೈತರು, ಯುವಕರು ಸೇರಿದಂತೆ ಪ್ರತಿಯೊಬ್ಬ ನಡಿಗೆಯಲ್ಲಿ ಸಾಗಿದರೆ ಗೆಲುವಿಗಾಗಿ ಕಾವೇರಿ ತಾಯಿಯೇ ದಾರಿ ಮಾಡಿಕೊಡಲಿದ್ದಾಳೆ ಎಂದರು.
ರಾಮನಗರದ ಟಿ.ಆರ್. ಮಿಲ್ ಮೈದಾನನಿಂದ ಪಾದಾಯಾತ್ರೆ ಆರಂಭವಾಗಿದ್ದು, ಹಲವು ಕಾಂಗೇಸ್ ನಾಯಕರು ಮತ್ತು ಸಾವಿರಾರು ಕಾರ್ಯಕರ್ತರು ಭಾಗಿಯಾಗಿದ್ದಾರೆ.
ವಿಶೇಷ ಪ್ರಾರ್ಥನೆ
ಪಾದಯಾತ್ರೆ ಆರಂಭವಾಗುವ ಮುನ್ನ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ರಾಮನಗರದ ಬಿಜಿಎಸ್ ಮಠದಲ್ಲಿ ಗವಿ ಗಂಗಾಧರೇಶ್ವರನ ದರ್ಶನ ಪಡೆದರು. ನಮ್ಮ ಯಾತ್ರೆ ಯಶಸ್ವಿಯಾಗಲು ಹರಸುವಂತೆ ಪ್ರಾರ್ಥಿಸಿದರು. ಶಕ್ತಿ ದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.