ಆರೋಗ್ಯಕ್ಕಾಗಿ ‘ಸೈಕ್ಲಿಂಗ್ ಜಾಥಾ’ : ಸ್ವತಃ ಸೈಕಲ್ ಸವಾರಿ ಮಾಡಿದ ಪೇಜಾವರ ಶ್ರೀ


Team Udayavani, Feb 27, 2022, 3:48 PM IST

ಆರೋಗ್ಯಕ್ಕಾಗಿ ಸೈಕ್ಲಿಂಗ್ “ಜಾಥಾ : ಸ್ವತಃ ಸೈಕಲ್ ಸವಾರಿ ಮಾಡಿದ ಪೇಜಾವರ ಶ್ರೀ

ಮಣಿಪಾಲ: ನಮ್ಮ ಶರೀರದ ಮತ್ತು ಮನಸ್ಸಿನ ಸ್ವಾಸ್ಯ ಉತ್ತಮವಾಗಿದ್ದರೆ ಮಾತ್ರ ಸದ್ರಡ ಜೀವನ ಸಾಗಿಸಲು ಸಾಧ್ಯ ಈ ನಿಟ್ಟಿನಲ್ಲಿ ಸೈಕ್ಲಿಂಗ್ ನಂತಹ ಚಿಟುವಟಿಕೆಗಳು ಪೂರಕವಾಗಿದೆ ಎಂದು ಶ್ರೀ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀಥ೯ ಶ್ರೀಪಾದರು ಆಶೀವ೯ಚನ ನೀಡಿದರು.

ಅವರು ಫೆ.27 ರಂದು ವೈದ್ಯಕೀಯ ಪ್ರಕೋಷ್ಠ ಉಡುಪಿ ಜಿಲ್ಲೆ, ಕೆನರಾ ಬ್ಯಾಂಕ್ ವೃತ್ತ ಕಚೇರಿ ಮತ್ತು ವಸಂತಿ ಎ ಪೈ ಪ್ರತಿಷ್ಟಾನ ಮಣಿಪಾಲ ಇದರ ಆಶ್ರಯದಲ್ಲಿ ನಡೆದ “ಆರೋಗ್ಯಕ್ಕಾಗಿ ಸೈಕ್ಲಿಂಗ್ “ಜಾಥಾವನ್ನು ಸ್ವತಃ ಸೈಕಲ್ ಸವಾರಿ ಮತ್ತು ಹಸಿರು ನಿಶಾನೆ ತೋರಿಸಿ ಉದ್ಘಾಟಿಸಿದರು.

ಮಣಿಪಾಲದಿಂದ ಮಲ್ಪೆ ಸೀ ವಾಕ್ ವರೆಗೆ ನಡೆದ ಈ ಜಾಥಾದಲ್ಲಿ ನೂರಾರು ಮಂದಿ ಭಾಗವಹಿಸಿದ್ದರು. ಮಲ್ಪೆ ಬೀಚ್ ನಲ್ಲಿ ಆರೋಗ್ಯ ಮತ್ತು ಫಿಟ್ ಇಂಡಿಯಾ ಕುರಿತು ಕ್ವಿಝ್ ನಡೆಯಿತು.
ಶ್ರೀ ಪಾದರ ಸೈಕಲ್ ಸವಾರಿ ಎಲ್ಲರನ್ನು ಬೆರಗುಗೊಳಿಸಿತು.

ಇದನ್ನೂ ಓದಿ : ಬಿಜೆಪಿ ಆಡಳಿತವಿರುವಲ್ಲಿ ಆದಾಯ ಮತ್ತು ತೆರಿಗೆ ಇಲ್ಲ: ಸಂಜಯ್ ರಾವುತ್ ಕಿಡಿ

ಈ ಸಂದಭ೯ದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ| ನಾಗಭೂಷಣ್ ಉಡುಪ, ಕೆನರಾ ಬ್ಯಾಂಕ್ ಡಿಜಿಎಂ ಪದ್ಮಾವತಿ, ವೈದ್ಯಕೀಯ ಪ್ರಕೋಷ್ಟ ಸಂಚಾಲಕ ಡಾ| ರಾಮಚಂದ್ರ ಕಾಮತ್, ಸಹ ಸಂಚಾಲಕ ಡಾ| ವಿದ್ಯಾಧರ ಶೆಟ್ಟಿ, ರಾಜ್ಯ ಕಾ.ಸದಸ್ಯ ಡಾ| ವಿಜಯಿಂದ್ರ ವಸಂತ್, ಸೆಲ್ಕೋ ಸೋಲಾರ್ ಡಿಜಿಎಂ ಜಗದೀಶ್ ಪೈ, ಡಾ| ರವೀಂದ್ರ ಕುಂದಾಪುರ, ವಿಶಾಲ್ ಸಿಂಗ್ ಮುಂತಾದವರು ಉಪಸ್ಥಿತರಿದ್ದರು.

ಮೇ.ರಾಧಾಕೃಷ್ಣ ಕಾಯ೯ಕ್ರಮ ನಿರೂಪಿಸಿದರು.ರಾಘವೇಂದ್ರ ಪ್ರಭು,ಕವಾ೯ಲು ವಂದಿಸಿದರು.

ಭಾಗವಹಿಸಿದವರಿಗೆ ಟಿ, ಶಟ್೯ ಮತ್ತು ಪ್ರಮಾಣ ಪತ್ರ ನೀಡಲಾಯಿತು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.