ಜಾತ್ರೆ ವಾಹನ ದಟ್ಟನೆ ತಪ್ಪಿಸಲು ಹಲವು ಕ್ರಮ: ಡಿಎಸ್ಪಿ
Team Udayavani, Feb 28, 2022, 12:03 PM IST
ಶಿರಸಿ: ಇಲ್ಲಿನ ಪೊಲೀಸ್ ಉಪಾಧೀಕ್ಷಕರ ಕಚೇರಿಯಲ್ಲಿ ಆಟೋ ರಿಕ್ಷಾ,ಟೆಂಪೋ, ಟಾಕ್ಸಿ, ಸಾರಿಗೆ ಸಂಸ್ಥೆ ಚಾಲಕರ, ಮಾಲಕರ, ಪದಾಧಿಕಾರಿಗಳ ಸಭೆ ನಡೆಸಿ ಸಮಸ್ಯೆ ಹಾಗೂ ಅವುಗಳ ನಿವಾರಣೆ ಕುರಿತು ಮುಕ್ತವಾಗಿ ಎಲ್ಲರೊಂದಿಗೆ ಚರ್ಚಿಸಲಾಯಿತು. ಚಾಲನಾ ನಿಯಮಗಳನ್ನು ಕರಾರುವಕ್ಕಾಗಿ ಎಲ್ಕರೂ ಪಾಲಿಸಬೇಕು ಎಂದು ಡಿಎಸ್ ಪಿ ರವಿ ನಾಯ್ಕ ಸೂಚಿಸಿದರು.
ಸಭೆಯಲ್ಲಿ ವಾಯುವ್ಯ ಸಾರಿಗೆ ರಾಜಕುಮಾರ , ಸಿಪಿಐ ರಾಮಚಂದ್ರ ನಾಯಕ, ಪಿಎಸ್ಐಗಳಾದ ರಾಜಕುಮಾರ, ಭೀಮಾಶಂಕರ ಹಾಗೂ ಜಾತ್ರಾ ಪೂರ್ವತಯಾರಿ ತಂಡದ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಹಾಜರಿದ್ದರು.
ಈ ಬಾರಿ ಭಕ್ತಾದಿಗಳ ಅನುಕೂಲಕ್ಕಾಗಿ ಟ್ರಾಫಿಕ್, ಪಾರ್ಕಿಂಗ್ ವ್ಯವಸ್ಥೆಯನ್ನು ಯಶಸ್ವಿಗೊಳಿಸಲು ಹಲವು ಹೊಸ ಕ್ರಮಗಳನ್ನು ತಂದಿದ್ದು,ಜಾತ್ರೆಗಿಂತ ನಾಲ್ಕೈದು ದಿವಸಗಳು ಮುಂಚೆ ಸಾರ್ವಜನಿಕರಿಗೆ ಪೊಲೀಸ್ ವೆಬ್ಸೈಟ್ , ಸೋಶಿಯಲ್ ಮೀಡಿಯಾ, ಬ್ಯಾನರ್ ಗಳ ಮೂಲಕ ಮಾಹಿತಿ ನೀಡಲಾಗುವುದು ಎಂದೂ ಸಭೆಯಲ್ಲಿ ತಿಳಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ
Yellapur: ರಸ್ತೆಯಲ್ಲಿ ಭಾರೀ ಗಾತ್ರದ ಹೊಂಡ; ನಿಯಂತ್ರಣ ತಪ್ಪಿ ಲಾರಿ ಪಲ್ಟಿ
Sirsi: ಬಸ್ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು
Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ
Kumata: ಅಕ್ರಮವಾಗಿ ಸಾಗಿಸುತ್ತಿದ್ದ 27 ಎಮ್ಮೆಗಳ ರಕ್ಷಣೆ; ನಾಲ್ವರ ಬಂಧನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.