![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Feb 28, 2022, 1:17 PM IST
ಬೆಂಗಳೂರು : 13 ವರ್ಷ ವಯಸ್ಸಿನ ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದಕ್ಕಾಗಿ 10 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿ 2016 ರಲ್ಲಿ ಕೆಳ ನ್ಯಾಯಾಲಯ ನೀಡಿದ್ದ ತೀರ್ಪನ್ನು ಕರ್ನಾಟಕ ಉಚ್ಚ ನ್ಯಾಯಾಲಯವು ಎತ್ತಿಹಿಡಿದಿದ್ದು, ವ್ಯಕ್ತಿಯ ಮೇಲ್ಮನವಿಯನ್ನು ವಜಾಗೊಳಿಸಿದೆ
ನ್ಯಾಯಮೂರ್ತಿ ಕೆ.ಎಸ್. ಮುದಗಲ್ ಅವರ ನೇತೃತ್ವದ ಪೀಠವು ಇತ್ತೀಚಿನ ತೀರ್ಪಿನಲ್ಲಿ, ಸಂತ್ರಸ್ತೆಯ ಚಿಕ್ಕಮ್ಮ ದಾಖಲಿಸಿದ ಎಫ್ಐಆರ್ನಲ್ಲಿ ಅನೇಕ ನ್ಯೂನತೆಗಳು ಮತ್ತು ವಿರೋಧಾಭಾಸಗಳಿವೆ ಎಂಬ ಆರೋಪಿ ತಂದೆಯ ವಾದವನ್ನು ಪರಿಗಣಿಸಲಿಲ್ಲ.
ಎಫ್ಐಆರ್ ದಾಖಲಿಸುವಲ್ಲಿನ ವಿಳಂಬವು ಅಪರಾಧವನ್ನು ತಳ್ಳಿಹಾಕುವುದಿಲ್ಲ ಎಂದು ಹೇಳಿದೆ, ಸಂತ್ರಸ್ತೆಯ ತಾಯಿ ಸಂಪೂರ್ಣವಾಗಿ ಹಾಸಿಗೆ ಹಿಡಿದಿದ್ದರು ಮತ್ತು ಅಜ್ಜಿ ಘಟನೆ ನಡೆದ ಶೀಘ್ರದಲ್ಲೇ ಸಾವನ್ನಪ್ಪಿದರು.
ಕುಟುಂಬವು ಬಡ ಹಿನ್ನೆಲೆಯಿಂದ ಬಂದಿದ್ದು, ಮತ್ತು ತಂದೆಯೇ ದುರುಪಯೋಗಪಡಿಸಿಕೊಂಡಿರುವ ಎಲ್ಲ ಅಂಶಗಳನ್ನು ಪರಿಗಣಿಸಿ ಪೀಠ ತೀರ್ಪು ನೀಡಿದೆ. 2014ರ ಸೆಪ್ಟೆಂಬರ್ 27ರಂದು ಎಚ್ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಈ ಸಂಬಂಧ ಸಂತ್ರಸ್ತೆಯ ಚಿಕ್ಕಮ್ಮ ಸೆಪ್ಟೆಂಬರ್ 29, 2014 ರಂದು ಎಫ್ಐಆರ್ ದಾಖಲಿಸಿದ್ದರು.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.