ಕುರುಗೋಡು: ಸಂಭ್ರಮದ ಐದು ಗ್ರಾಮಗಳ ದೇವಿಯರ ಕುಂಭೋತ್ಸವ,ಊರ ಹಬ್ಬ


Team Udayavani, Mar 1, 2022, 4:25 PM IST

ಕುರುಗೋಡು: ಸಂಭ್ರಮದ ಐದು ಗ್ರಾಮಗಳ ದೇವಿಯರ ಕುಂಭೋತ್ಸವ,ಊರ ಹಬ್ಬ

ಕುರುಗೋಡು: ತಾಲೂಕಿನ ಬಾದನಹಟ್ಟಿ ಗ್ರಾಮದಲ್ಲಿ ಇಂದು ಮತ್ತು ನಾಳೆ ಎರಡು ದಿನ ಗ್ರಾಮದ ಆರಾಧ್ಯ ದೇವರಾದ ಉಡಸಳಮ್ಮ ದೇವಿ ಕುಂಭೋತ್ಸವ ಹಾಗೂ ಊರ ಹಬ್ಬ ನಡೆಯಲಿದೆ.

ಬಾದನಹಟ್ಟಿ ಸೇರಿ ಐದು ಗ್ರಾಮದಲ್ಲಿ ದೇವಿಯರ ಕುಂಭೋತ್ಸವ ಮತ್ತು ಊರ ಹಬ್ಬ ಜರುಗಲಿದೆ.

ಅದರಲ್ಲಿ ಬಾದನಹಟ್ಟಿ ಗ್ರಾಮದ ಉಡಸಲಮ್ಮ, ವದ್ದಟ್ಟಿ ಗ್ರಾಮದ ದುಗ್ಲಮ್ಮ, ಶಾನವಾಸಪುರದ, ಸಿಂದಿಗೇರಿ ಮತ್ತು ಬೈಲೂರು ಸೇರಿದಂತೆ ಸುಂಕ್ಲಮ್ಮ ದೇವಿಯರ ಹಬ್ಬ ನೆರವೇರಲಿದೆ.

ಕುಂಭೋತ್ಸವ : ಗ್ರಾಮದಲ್ಲಿ ವಾಸಿಸುವ ಎಲ್ಲರೂ ಜಾತಿ ಬೆದವಿಲ್ಲದೆ ಮನೆಗೊಂದರಂತೆ ಉಡಸಲಮ್ಮ ದೇವಿಗೆ ಬೆಳಿಗ್ಗೆ ಯಿಂದ ರಾತ್ರಿ ವರೆಗೆ ಸಾವಿರಾರು ಸಂಖ್ಯೆಯಲ್ಲಿ ಕುಂಭ ಸಮರ್ಪಿಸುತ್ತಾರೆ.

ಮೇಟಿ ಹಿರೇ ಕುಂಭ : ಕುಂಬೊತ್ಸವದಲ್ಲಿ ಆಕರ್ಷಣೆಯಾದ ಕುಂಭದಲ್ಲಿ ಅನ್ನ ಮತ್ತು ಹೋಳಿಗೆ ಸೇರಿ 101 ಕೆಜಿ ತೂಕ ವಿರುವ ಹಿರೇಕುಂಭ ವನ್ನು ದೇವರಮನೆ ಕುಟುಂಬದ ವಾಲ್ಮೀಕಿ (ನಾಯಕ ) ಸಮುದಾಯದವರು ಹೊತ್ತು ತರುತ್ತಾರೆ.ಮಧ್ಯ ರಾತ್ರಿ 1.30 ಕ್ಕೆ ಆರಂಭವಾಗುವ ಮೆರವಣಿಗೆ ಬೆಳಿಗ್ಗೆ 5 ರ ಸುಮಾರಿಗೆ ಡೊಳ್ಳು, ಕಳಸ, ಮೇಳ ಮತ್ತು ಮಂಗಲವಾದ್ಯದೊಂದಿಗೆ ದೇವಸ್ಥಾನ ಸೇರಲಿದೆ.

ಕುರುಬ ಸಮುದಾಯದವರು ಹಿರೇಕುಂಭ ಸ್ವಾಗತಿಸುವ ಜವಾಬ್ದಾರಿ ವಹಿಸುತ್ತಾರೆ.

ಈ ಬಾರಿ ಕೊರೊನಾ ಹಿನ್ನಲೆಯಲ್ಲಿ ದೇವಸ್ಥಾನ ಕ್ಕೆ ಮೇಟಿ ಹಿರೇಕುಂಬಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ಗ್ರಾಪಂ ಇಲಾಖೆ ಯಿಂದ ನೀರಿನ ಟ್ಯಾಂಕರ್  ವ್ಯವಸ್ಥೆ ಮಾಡಲಾಗಿದೆ. ಉಡಸಲಮ್ಮ ದೇವಿಯ ದೇವಸ್ಥಾನದಲ್ಲಿ ಬೆಳಿಗ್ಗೆಯಿಂದ ವಿಶೇಷ ಪೂಜೆ ಕಾರ್ಯಗಳು ಜರುಗಿದವು.

ಟಾಪ್ ನ್ಯೂಸ್

Alanada

Alanda: ಕಲುಷಿತ ನೀರು ಸೇವಿಸಿ ನಿಂಬರ್ಗಾ ಗ್ರಾಮದ 80ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Koratagere: ಚಿನ್ನ ನೀಡುವುದಾಗಿ ಹಣ ಪಡೆದು ವಂಚಿಸಿದ ಪ್ರಕರಣ: ಮೂವರ ಬಂಧನ

Koratagere: ಚಿನ್ನ ನೀಡುವುದಾಗಿ ಹಣ ಪಡೆದು ವಂಚಿಸಿದ ಪ್ರಕರಣ: ಮೂವರ ಬಂಧನ

Aravind-Bellad

Dharwad: ಕೆಲವೇ ದಿನಗಳಲ್ಲಿ ರಾಜ್ಯಕ್ಕೆ ಹೊಸ ಮುಖ್ಯಮಂತ್ರಿ: ಶಾಸಕ ಅರವಿಂದ ಬೆಲ್ಲದ್‌ ಭವಿಷ್ಯ

modi (4)

PM Modi ಯಿಂದ ನೆತನ್ಯಾಹುಗೆ ಕರೆ:ನಮ್ಮ ಜಗತ್ತಿನಲ್ಲಿ ಭಯೋತ್ಪಾದನೆಗೆ ಸ್ಥಾನವಿಲ್ಲ..

1-asas

Belagavi; ಮಹಾನಗರ ಪಾಲಿಕೆ ಸೂಪರ್ ಸೀಡ್ ಮಾಡುವಂತೆ ಬೃಹತ್ ಪ್ರತಿಭಟನೆ

1-qwewqe

Varanasi; ಇದೇನಾ ‘ಸ್ವಚ್ಛ ಭಾರತ’?: ಫೋಟೋ ಮೂಲಕ ಪ್ರಧಾನಿಗೆ ಟಾಂಗ್ ನೀಡಿದ ಅಖಿಲೇಶ್

Election-Bond

Election Bond:ನಿರ್ಮಲಾ, ನಡ್ಡಾ, ಬಿವೈವಿ, ನಳಿನ್‌ ಸೇರಿ ಹಲವರ ವಿರುದ್ಧದ ಎಫ್‌ಐಆರ್‌ಗೆ ತಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary; ಜನಾರ್ದನ ರೆಡ್ಡಿ ಬಳ್ಳಾರಿ ವನವಾಸ ಅಂತ್ಯ

Bellary; ಜನಾರ್ದನ ರೆಡ್ಡಿ ಬಳ್ಳಾರಿ ವನವಾಸ ಅಂತ್ಯ

Bellary: Siddaramaiah, who said corruption is unforgivable, should resign now: Sri Ramulu

Bellary: ಭ್ರಷ್ಟಾಚಾರ ಕ್ಷಮಿಸಲಾಗದು ಎಂದಿದ್ದ ಸಿದ್ದರಾಮಯ್ಯ ಈಗ ರಾಜೀನಾಮೆ ಕೊಡಬೇಕು: ರಾಮುಲು

Bellary; Darshan IT interrogation in jail

Bellary; ಜೈಲಿನಲ್ಲಿಂದು ದರ್ಶನ್‌ ಐಟಿ ವಿಚಾರಣೆ; ಬಳ್ಳಾರಿಗೆ ಬಂದ ಅಧಿಕಾರಿಗಳು

1-darshan

Darshan ಭೇಟಿಗೆ ಮಾಹಿತಿ‌ ಇಲ್ಲದೇ ಮತ್ತೊಮ್ಮೆ ಜೈಲಿಗೆ ಬಂದ ವಕೀಲರು

11-bellary

Bellary: ದರ್ಶನ್ ನನ್ನು ಭೇಟಿಯಾದ ವಕೀಲ ಸುನೀಲ್; ಹಲವು ವಿಚಾರಗಳ ಬಗ್ಗೆ ಚರ್ಚೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Alanada

Alanda: ಕಲುಷಿತ ನೀರು ಸೇವಿಸಿ ನಿಂಬರ್ಗಾ ಗ್ರಾಮದ 80ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Untitled-1

Malpe: ಹುಲ್ಲು ತರಲು ಹೋಗಿದ್ದ ಮಹಿಳೆ ನಾಪತ್ತೆ

Koratagere: ಚಿನ್ನ ನೀಡುವುದಾಗಿ ಹಣ ಪಡೆದು ವಂಚಿಸಿದ ಪ್ರಕರಣ: ಮೂವರ ಬಂಧನ

Koratagere: ಚಿನ್ನ ನೀಡುವುದಾಗಿ ಹಣ ಪಡೆದು ವಂಚಿಸಿದ ಪ್ರಕರಣ: ಮೂವರ ಬಂಧನ

Aravind-Bellad

Dharwad: ಕೆಲವೇ ದಿನಗಳಲ್ಲಿ ರಾಜ್ಯಕ್ಕೆ ಹೊಸ ಮುಖ್ಯಮಂತ್ರಿ: ಶಾಸಕ ಅರವಿಂದ ಬೆಲ್ಲದ್‌ ಭವಿಷ್ಯ

modi (4)

PM Modi ಯಿಂದ ನೆತನ್ಯಾಹುಗೆ ಕರೆ:ನಮ್ಮ ಜಗತ್ತಿನಲ್ಲಿ ಭಯೋತ್ಪಾದನೆಗೆ ಸ್ಥಾನವಿಲ್ಲ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.