ಬಂಗಾರ ಖರೀದಿಗೆ ಯೋಚಿಸುತ್ತಿದ್ದೀರಾ…ರಷ್ಯಾ ಯುದ್ಧದ ಪರಿಣಾಮ:ಚಿನ್ನ,ಬೆಳ್ಳಿ ಬೆಲೆಯಲ್ಲಿ ಏರಿಕೆ

24 ಕ್ಯಾರೆಟ್ ನ ಹತ್ತು ಗ್ರಾಮ್ ಚಿನ್ನದ ಬೆಲೆ 53,200 ರೂಪಾಯಿ, 22 ಕ್ಯಾರೆಟ್ ನ ಹತ್ತು ಗ್ರಾಮ್ ಚಿನ್ನದ ಬೆಲೆ 48,750 ರೂಪಾಯಿ.

Team Udayavani, Mar 2, 2022, 1:45 PM IST

ಬಂಗಾರ ಖರೀದಿಗೆ ಯೋಚಿಸುತ್ತಿದ್ದೀರಾ…ರಷ್ಯಾ ಯುದ್ಧದ ಪರಿಣಾಮ:ಚಿನ್ನ,ಬೆಳ್ಳಿ ಬೆಲೆಯಲ್ಲಿ ಏರಿಕೆ

ನವದೆಹಲಿ: ರಷ್ಯಾ, ಉಕ್ರೇನ್ ನಡುವಿನ ಯುದ್ಧ ಭೀಕರ ಸ್ವರೂಪ ಪಡೆಯುತ್ತಿರುವ ನಡುವೆಯೇ ಬುಧವಾರ (ಮಾರ್ಚ್ 02) ಭಾರತದಲ್ಲಿ ಹಳದಿ ಲೋಹದ ಬೆಲೆ ಏರಿಕೆ ಯಥಾಸ್ಥಿತಿಯಲ್ಲಿ ಮುಂದುವರಿದಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:ದಾಖಲೆ ಸುಳ್ಳು ಎಂದು ಡಿಕೆಶಿ ಸಾಬೀತು ಮಾಡಲಿ: ಸಚಿವ ಕಾರಜೋಳ ಸವಾಲು

ಇಂದಿನ ಮಾರುಕಟ್ಟೆಯ ಮಾಹಿತಿ ಪ್ರಕಾರ, ಕೆಲವು ದಿನಗಳಲ್ಲಿ 10 ಗ್ರಾಮ್ ಚಿನ್ನದ ಬೆಲೆ 51,780 ರೂಪಾಯಿಗೆ ಇಳಿಕೆಯಾಗುವ ಸಾಧ್ಯತೆ ಇದೆ. ಅದೇ ರೀತಿ ಒಂದು ಕೆಜಿ ಬೆಳ್ಳಿ ಬೆಲೆ 67,918 ರೂಪಾಯಿಗೆ ತಲುಪಲಿದೆ ಎಂದು ವರದಿ ತಿಳಿಸಿದೆ.

ದಾಖಲೆಯ ಮೊತ್ತಕ್ಕೆ ಚಿನ್ನದ ಬೆಲೆಯಲ್ಲಿ ಏರಿಕೆಯಾಗುತ್ತಿದ್ದು, ಇಂದು ಬೆಂಗಳೂರಿನಲ್ಲಿ 22 ಕ್ಯಾರೆಟ್ ನ ಹತ್ತು ಗ್ರಾಮ್ ಚಿನ್ನದ ಬೆಲೆ 52,040 ರೂಪಾಯಿ, 22 ಕ್ಯಾರೆಟ್ ನ ಹತ್ತು ಗ್ರಾಮ್ ಚಿನ್ನದ ಬೆಲೆ 47,700 ರೂಪಾಯಿ.

ಮಾರ್ಚ್ 1ರಂದು 24 ಕ್ಯಾರೆಟ್ ನ ಹತ್ತು ಗ್ರಾಮ್ ಚಿನ್ನದ ಬೆಲೆ 50,950 ರೂಪಾಯಿಯಷ್ಟಿದ್ದು, 22 ಕ್ಯಾರೆಟ್ ನ ಹತ್ತು ಗ್ರಾಮ್ ಚಿನ್ನದ ಬೆಲೆ 46,700 ರೂಪಾಯಿಯಷ್ಟಿತ್ತು.

ಚೆನ್ನೈಯಲ್ಲಿ ಇಂದು 24 ಕ್ಯಾರೆಟ್ ನ ಹತ್ತು ಗ್ರಾಮ್ ಚಿನ್ನದ ಬೆಲೆ 53,200 ರೂಪಾಯಿ, 22 ಕ್ಯಾರೆಟ್ ನ ಹತ್ತು ಗ್ರಾಮ್ ಚಿನ್ನದ ಬೆಲೆ 48,750 ರೂಪಾಯಿ. ಮುಂಬಯಿಯಲ್ಲಿ 24 ಕ್ಯಾರೆಟ್ ನ ಹತ್ತು ಗ್ರಾಮ್ ಚಿನ್ನದ ಬೆಲೆ 52,040 ರೂಪಾಯಿ, 22 ಕ್ಯಾರೆಟ್ ನ ಹತ್ತು ಗ್ರಾಮ್ ಚಿನ್ನದ ಬೆಲೆ 47,700 ರೂಪಾಯಿ.

ದೆಹಲಿಯಲ್ಲಿ 24 ಕ್ಯಾರೆಟ್ ನ ಹತ್ತು ಗ್ರಾಮ್ ಚಿನ್ನದ ಬೆಲೆ 52,040 ರೂಪಾಯಿ, 22 ಕ್ಯಾರೆಟ್ ನ ಹತ್ತು ಗ್ರಾಮ್ ಚಿನ್ನದ ಬೆಲೆ 47,700 ರೂಪಾಯಿ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

sensex-down

Share Market: ಸೆನ್ಸೆಕ್ಸ್‌ ಸತತ ಪತನ: 2 ತಿಂಗಳ ಕನಿಷ್ಠ ಕುಸಿತ ದಾಖಲಿಸಿದ ಷೇರುಪೇಟೆ

rathan-tata

Mumbai: ಅರಬಿ ಸಮುದ್ರದಲ್ಲಿ ರತನ್‌ ಟಾಟಾ ಚಿತಾ ಭಸ್ಮ ವಿಸರ್ಜನೆ

Salmana

Bollywood Actor: ಸಲ್ಮಾನ್‌ ಹತ್ಯೆಗೆ 25 ಲಕ್ಷ ಸುಪಾರಿ ಕೊಟ್ಟ ಬಿಷ್ಣೋಯ್‌: ಪೊಲೀಸ್‌

Priyanka-VA

By Poll: ಪ್ರಿಯಾಂಕಾ ವಾದ್ರಾ ವಿರುದ್ಧ ವಯನಾಡಿನಲ್ಲಿ ಸಿಪಿಐ ಅಭ್ಯರ್ಥಿ ಕಣಕ್ಕೆ

supreme-Court

Citizenship: ವಲಸಿಗರಿಗೆ ಪೌರತ್ವ ನೀಡುವ ಮಾನ್ಯತೆ ಎತ್ತಿಹಿಡಿದ ಸುಪ್ರೀಂಕೋರ್ಟ್‌

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Shivamogga:7 ಶಂಕಿತ ಬಾಂಗ್ಲಾದೇಶಿಯರ ವಶ

Shivamogga:7 ಶಂಕಿತ ಬಾಂಗ್ಲಾದೇಶಿಯರ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sensex-down

Share Market: ಸೆನ್ಸೆಕ್ಸ್‌ ಸತತ ಪತನ: 2 ತಿಂಗಳ ಕನಿಷ್ಠ ಕುಸಿತ ದಾಖಲಿಸಿದ ಷೇರುಪೇಟೆ

ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್‌ ನಿಯಮದಲ್ಲಿ ಬದಲಾವಣೆ…

ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್‌ ನಿಯಮದಲ್ಲಿ ಬದಲಾವಣೆ…

1-muskkk

Tesla; ಈ ರೋಬೋ ಮಾತಾಡುತ್ತೆ, ಮಕ್ಕಳನ್ನೂ ಆರೈಕೆ ಮಾಡುತ್ತೆ!

adani (2)

Dollar Earnings: ಭಾರತದಲ್ಲಿ ಗೌತಮ್‌ ಅದಾನಿ ನಂ.1, ಮೌಲ್ಯ 9.62 ಲಕ್ಷ ಕೋಟಿ

UPI: ವಹಿವಾಟು ಮಿತಿ ಏರಿಕೆಗೆ ಆರ್‌ಬಿಐ ನಿರ್ಧಾರ.. ಮಿತಿ 2,000ರೂ.ನಿಂದ 5,000ರೂ.ಗೆ ಏರಿಕೆ

UPI: ವಹಿವಾಟು ಮಿತಿ ಏರಿಕೆಗೆ ಆರ್‌ಬಿಐ ನಿರ್ಧಾರ.. ಮಿತಿ 2,000ರೂ.ನಿಂದ 5,000ರೂ.ಗೆ ಏರಿಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

sensex-down

Share Market: ಸೆನ್ಸೆಕ್ಸ್‌ ಸತತ ಪತನ: 2 ತಿಂಗಳ ಕನಿಷ್ಠ ಕುಸಿತ ದಾಖಲಿಸಿದ ಷೇರುಪೇಟೆ

rathan-tata

Mumbai: ಅರಬಿ ಸಮುದ್ರದಲ್ಲಿ ರತನ್‌ ಟಾಟಾ ಚಿತಾ ಭಸ್ಮ ವಿಸರ್ಜನೆ

Salmana

Bollywood Actor: ಸಲ್ಮಾನ್‌ ಹತ್ಯೆಗೆ 25 ಲಕ್ಷ ಸುಪಾರಿ ಕೊಟ್ಟ ಬಿಷ್ಣೋಯ್‌: ಪೊಲೀಸ್‌

Priyanka-VA

By Poll: ಪ್ರಿಯಾಂಕಾ ವಾದ್ರಾ ವಿರುದ್ಧ ವಯನಾಡಿನಲ್ಲಿ ಸಿಪಿಐ ಅಭ್ಯರ್ಥಿ ಕಣಕ್ಕೆ

1-a-kota-pammu

Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.