![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Mar 2, 2022, 7:35 PM IST
ಪಣಜಿ: ನಗರದ ಪೋಲಿಸ್ ಠಾಣೆಯ ಮೇಲೆ 2008 ರಲ್ಲಿ ದಾಳಿ ನಡೆಸಿದ ಪ್ರಕರಣದಲ್ಲಿ ಬಿಜೆಪಿ ಶಾಸಕ ಬಾಬುಶ್ ಮೊನ್ಸೆರಾತ್ ಮತ್ತು ಇತರ ಆರೋಪಿಗಳ ವಿಚಾರಣೆಯನ್ನು ನ್ಯಾಯಾಲಯವು ಮಾರ್ಚ್ 7 ಕ್ಕೆ ಮುಂದೂಡಿದೆ.
ಪ್ರಕರಣದಲ್ಲಿನ ಕೆಲ ಆರೋಪಿಗಳು ಸದ್ಯ ವಿದೇಶದಲ್ಲಿದ್ದು,ಇನ್ನು ಕೆಲವರು ಹಾಜರಾಗದ ಕಾರಣ ಮಾಪ್ಸಾ ಹೆಚ್ಚುವರಿ ಸೆಶನ್ಸ್ ನ್ಯಾಯಾಲಯದ ನ್ಯಾಯಾಧೀಶ ಶೆರೀನ್ ಪಾಲ್ ಪ್ರಕರಣವನ್ನು ಮುಂದೂಡಿದ್ದಾರೆ.
ಪಣಜಿ ಶಾಸಕ ಅಟಾನಾಸಿಯೋ ಬಾಬೂಶ್ ಮೊನ್ಸೆರಾತ್ ಮತ್ತು ಅವರ ಪತ್ನಿ, ಸಚಿವೆ ಜೆನಿಫರ್ ಮೊನ್ಸೆರಾತ್ ಈ ಪ್ರಕರಣದ ಪ್ರಮುಖ ಆರೋಪಿಗಳಾಗಿದ್ದು ಕಳೆದ 7 ವರ್ಷಗಳಿಂದ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಸಿಬಿಐ 2014 ರಲ್ಲಿ ಶಾಸಕ ಮೊನ್ಸೆರಾತ್ ಮತ್ತು ಇತರ 35 ಜನರ ವಿರುದ್ಧ ಆರೋಪಪಟ್ಟಿ ಸಲ್ಲಿಸಿತ್ತು.
ಮೊನ್ಸೆರಾತ್ ಅವರು ಬಿಜೆಪಿ ಅಭ್ಯರ್ಥಿಯಾಗಿ ಪಣಜಿಯಲ್ಲಿ ಸ್ಪರ್ಧಿಸಿದ್ದು, ಮತದಾನ ಮುಕ್ತಾಯವಾಗಿದೆ. ಉತ್ಪಲ್ ಪರ್ರಿಕರ್ ಅವರ ಬಂಡಾಯ ಸ್ಪರ್ಧೆಯ ಬಳಿಕ ಮೊನ್ಸೆರಾತ್ ಭಾರಿ ಸುದ್ದಿಯಾಗಿದ್ದರು. ಉತ್ಪಲ್ ಅವರು ಬಹಿರಂಗವಾಗಿ ಅವರ ಅಭ್ಯರ್ಥಿತನವನ್ನು ವಿರೋಧಿಸಿ ಪಕ್ಷದ ನಿರ್ಧಾರವನ್ನು ಖಂಡಿಸಿ , ಸಾಮಾನ್ಯ ಕಾರ್ಯಕರ್ತನಿಗಾದರೂ ಟಿಕೆಟ್ ನೀಡಿ ಎಂದಿದ್ದರು. ಗೋವಾ ಫಲಿತಾಂಶ ಕ್ಕಿಂತಲೂ ಪಣಜಿ ಕ್ಷೇತ್ರದ ಫಲಿತಾಂಶದ ಮೇಲೆ ಎಲ್ಲರ ಕುತೂಹಲ ನೆಟ್ಟಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.