ರಾಜತಾಂತ್ರಿಕತೆ, ವಿದೇಶಾಂಗ ವ್ಯವಹಾರಗಳಲ್ಲಿ ಕೇಂದ್ರ ಸಂಪೂರ್ಣ ವಿಫ‌ಲ : ಯು.ಟಿ. ಖಾದರ್‌


Team Udayavani, Mar 2, 2022, 10:30 PM IST

ರಾಜತಾಂತ್ರಿಕತೆ, ವಿದೇಶಾಂಗ ವ್ಯವಹಾರಗಳಲ್ಲಿ ಕೇಂದ್ರ ಸಂಪೂರ್ಣ ವಿಫ‌ಲ : ಯು.ಟಿ. ಖಾದರ್‌

ಬೆಂಗಳೂರು: ಕೇಂದ್ರ ಸರಕಾರದ ನಿರ್ಲಕ್ಷ್ಯ ಹಾಗೂ ವೈಫಲ್ಯವೇ ಉಕ್ರೇನ್‌ನಲ್ಲಿ ನವೀನ್‌ ಸಾವಿಗೆ ಪ್ರಮುಖ ಕಾರಣ ಎಂದು ವಿಧಾನಸಭೆಯ ವಿಪಕ್ಷ ಉಪ ನಾಯಕ ಯು.ಟಿ. ಖಾದರ್‌ ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜತಾಂತ್ರಿಕತೆ ಹಾಗೂ ವಿದೇಶಾಂಗ ವ್ಯವಹಾರಗಳಲ್ಲಿ ಕೇಂದ್ರ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದರು. ಉಕ್ರೇನ್‌ನಲ್ಲಿ ನಮ್ಮ ರಾಜ್ಯದಿಂದ ಬಹಳ ವಿದ್ಯಾರ್ಥಿಗಳಿದ್ದರೂ ರಾಜ್ಯ ಸರಕಾರ ಕೇಂದ್ರ ಸರಕಾರದ ಮೇಲೆ ಒತ್ತಡ ಹಾಕಿ ಕನ್ನಡಿಗರನ್ನು ಕರೆ ತರುವಲ್ಲಿ ವಿಫಲವಾಗಿದೆ. ಕೇಂದ್ರ ಸರಕಾರ ಕೇವಲ ಪ್ರಚಾರ ವಿಚಾರದಲ್ಲಿ ಗಮನಹರಿಸುತ್ತಿದೆಯೇ ಹೊರತು, ಮಾಡಬೇಕಿರುವ ಕೆಲಸದ ಬಗ್ಗೆ ಯೋಚಿಸುತ್ತಿಲ್ಲ ಎಂದು ಹೇಳಿದರು.

ಈ ಯುದ್ಧ ಕುವೈತ್‌ ಮೇಲೆ ಆದ ರಾತ್ರೋರಾತ್ರಿ ಆದ ಯುದ್ಧವಲ್ಲ. ಕುವೈತ್‌ ಮೇಲೆ ಏಕಾಏಕಿ ದಾಳಿ ಆದಾಗಲೂ ಭಾರತೀಯರನ್ನು ಸುರಕ್ಷಿತವಾಗಿ ವಾಪಸ್‌ ಕರೆತರಲಾಗಿತ್ತು. ನಾಗರಿಕ ದಂಗೆ ಎದ್ದಾಗ ರಕ್ಷಣೆ ಕಷ್ಟ. ಲಿಬಿಯಾದಲ್ಲಿ ನಾಗರಿಕ ದಂಗೆ ಎದ್ದಾಗಲೂ ಮನಮೋಹನ್‌ ಸಿಂಗ್‌ ಅವರ ಸರಕಾರ ಭಾರತೀಯರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದರು. ಆಗ ಯಾವುದೇ ಪ್ರಚಾರ ಮಾಡಲಿಲ್ಲ. ಈಗ ಪ್ರಯಾಣಿಕರ ವಿಮಾನಕ್ಕೆ ರಕ್ಷಣೆಯಾಗಿ ಜೆಟ್‌ ವಿಮಾನಗಳನ್ನು ಕಳುಹಿಸುವ ಸೌಕರ್ಯಗಳಿದ್ದರೂ ಕೇಂದ್ರ ಸರಕಾರ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ. ಈ ಯುದ್ಧ ನಡೆಯಲಿದೆ ಎಂದು ಒಂದು ತಿಂಗಳ ಮುಂಚಿಯೇ ಗೊತ್ತಾಗಿದೆ. ಮಾಧ್ಯಮಗಳು ಕೂಡ ಯುದ್ಧ ನಡೆಯುವ ಮುನ್ಸೂಚನೆ ಬಗ್ಗೆ ವರದಿ ಮಾಡುತ್ತಲೇ ಇದ್ದವು. ಆದರೆ ಸರಕಾರ ಏನು ಮಾಡುತ್ತಿತ್ತು ಎಂದು ಪ್ರಶ್ನಿಸಿದರು.

ಸರಕಾರದ ಬಳಿ ಮಾಹಿತಿ ಇಲ್ಲ
ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ ಮಾತನಾಡಿ, ಉಕ್ರೇನ್‌ನಲ್ಲಿ ಇದುವರೆಗೂ 406 ಕನ್ನಡಿಗರು ನೋಂದಣಿ ಮಾಡಿದ್ದರೆ, ಅದರಲ್ಲಿ 125 ಜನ ಬೆಂಗಳೂರಿಗರು. ನೋಂದಣಿ ಮಾಡದೇ ಇರುವ ಸಾವಿರಾರು ಜನ ಅಲ್ಲಿ ಇದ್ದಾರೆ. ವಿದ್ಯಾವಂತ ಯುವಕರಿಗೆ ರಾಜ್ಯ ಸರಕಾರ ಈ ಮಾಹಿತಿ ತಿಳಿದಿಲ್ಲ ಎಂದರೆ ಇವರು ಎಷ್ಟರ ಮಟ್ಟಿಗೆ ಕಾರ್ಯಪ್ರವೃತ್ತರಾಗಿದ್ದಾರೆ ಎಂಬುದು ತಿಳಿಯುತ್ತದೆ ಎಂದು ಹೇಳಿದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.