ಉಕ್ರೇನ್ನಲ್ಲಿ ಪಾಕಿಸ್ತಾನಿ ವಿದ್ಯಾರ್ಥಿಗಳ ಜೀವ ಉಳಿಸಿದ ಭಾರತದ ತ್ರಿವರ್ಣ ಧ್ವಜ!
Team Udayavani, Mar 3, 2022, 7:50 AM IST
ಉಕ್ರೇನ್ನಲ್ಲಿರುವ ಪಾಕಿಸ್ಥಾನ ಹಾಗೂ ಟರ್ಕಿಯ ನಾಗರಿಕರು, ಸರಾಗವಾಗಿ ಉಕ್ರೇನ್ನ ನೆರೆರಾಷ್ಟ್ರಗಳತ್ತ ಧಾವಿಸಲು ಭಾರತದ ತ್ರಿವರ್ಣ ರಾಷ್ಟ್ರ ಧ್ವಜ ವನ್ನು ಬಳಸುತ್ತಿದ್ದಾರೆ ಎಂದು ಉಕ್ರೇನ್ ಗಡಿಯನ್ನು ದಾಟಿ ರೊಮೇನಿಯಾಕ್ಕೆ ಬಂದಿರುವ ಭಾರತೀಯ ವಿದ್ಯಾರ್ಥಿಗಳು ತಿಳಿಸಿದ್ದಾರೆ.
ಭಾರತದ ರಾಷ್ಟ್ರಧ್ವಜಗಳು, ಪಾಕಿಸ್ಥಾನೀಯರ ಹಾಗೂ ಟರ್ಕಿ ನಾಗರಿಕರ ನೆರವಿಗೆ ಬರುತ್ತಿವೆ ಎಂದು ಅವರು ಹೇಳಿ ದ್ದಾರೆ.
ಬುಧವಾರ ಇಸ್ತಾಂಬುಲ್ನಿಂದ 220 ಭಾರತೀಯರು ವಿಶೇಷ ವಿಮಾನದಲ್ಲಿ ದಿಲ್ಲಿಗೆ ಆಗಮಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir:ಕಲಂ 370 ಪುನರ್ ಜಾರಿ-ಕಾಂಗ್ರೆಸ್, ಎನ್ ಸಿ ನಿಲುವಿಗೆ ಪಾಕ್ ಬೆಂಬಲ!
Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್!
Explode in Lebanon: ಪೇಜರ್ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು
Israel: ಹೆಜ್ಬುಲ್ಲಾ ಬಳಸಿದ್ದ ಪೇಜರ್ಸ್ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್ ನ ಮೊಸ್ಸಾದ್!
Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್ ಸ್ಟಾರ್ ಬಂಧನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.