![naki](https://www.udayavani.com/wp-content/uploads/2025/02/naki-415x221.png)
![naki](https://www.udayavani.com/wp-content/uploads/2025/02/naki-415x221.png)
Team Udayavani, Mar 3, 2022, 9:44 AM IST
ಮಸ್ಕಿ: ತಾಲೂಕಿನ ಇರಕಲ್ ಗ್ರಾಮದಲ್ಲಿ ಮರ್ಮಾಂಗ ಕತ್ತರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ವಿಲಕ್ಷಣ ಘಟನೆ ನಡೆದಿದೆ.
ಗ್ವಾನಪ್ಪ (42) ಮೃತ ವ್ಯಕ್ತಿ. ಹಲವು ದಿನಗಳಿಂದ ಕಾಲು ನೋವಿನಿಂದ ಬಳಲುತ್ತಿದ್ದ ಈತ ಸೂಕ್ತ ಚಿಕಿತ್ಸೆ ಇಲ್ಲದೇ ನರಳುತ್ತಿದ್ದ.
ಇದನ್ನೂ ಓದಿ:ಕಾಲ್ನಡಿಗೆಯಲ್ಲಾದರೂ ಸರಿ, ತತ್ಕ್ಷಣ ಖಾರ್ಕಿವ್ನಿಂದ ಹೊರನಡೆಯಿರಿ
ಕಾಲುನೋವಿನ ಬಾಧೆ ತಾಳದೆ ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.
You seem to have an Ad Blocker on.
To continue reading, please turn it off or whitelist Udayavani.