ಶಾಂತಿ ಮಂತ್ರ ಜಪಿಸಿದ ಧಾರ್ಮಿಕ ಮುಖಂಡರು
Team Udayavani, Mar 3, 2022, 5:46 PM IST
ಶಿವಮೊಗ್ಗ: ನಗರದ ಸರ್ಕಾರಿ ನೌಕರರಭವನದಲ್ಲಿ ಬುಧವಾರ ಶಾಂತಿಗಾಗಿ ನಾವುಸೌಹಾರ್ದ ಸಭೆ ನಡೆಯಿತು. ವಿವಿಧ ಧರ್ಮದಧಾರ್ಮಿಕ ಮುಖಂಡರು, ಜಿಲ್ಲಾ ಧಿಕಾರಿ,ಜಿಲ್ಲಾ ರಕ್ಷಣಾ ಧಿಕಾರಿ, ವಿವಿಧ ಸಂಘಟನೆಗಳಪ್ರಮುಖರು, ರೈತ ಮುಖಂಡರು ಸಭೆಯಲ್ಲಿಭಾಗವಹಿಸಿ ಶಾಂತಿಯ ಮಂತ್ರವನ್ನುಜಪಿಸಿದರು.
ಶಾಂತಿ ಸೌಹಾರ್ದತೆಯಧೊÂàತಕ ವಾದ ಕೇಸರಿ, ಬಿಳಿ ಮತ್ತುಹಸಿರು ಬಟ್ಟೆಗಳನ್ನು ಜೋಡಿಸುವ ಮೂಲಕಕಾರ್ಯಕ್ರಮ ಉದ್ಘಾಟಿಸಲಾಯಿತು.ಜಿಲ್ಲಾ ಧಿಕಾರಿ ಡಾ| ಆರ್. ಸೆಲ್ವಮಣಿಮಾತನಾಡಿ, ಭಾರತ ಸರ್ವ ಜನಾಂಗದಶಾಂತಿಯ ತೋಟವಾಗಿದೆ. ಕೆಲವರುಗಲಾಟೆ ಎಬ್ಬಿಸಿ ಗೊಂದಲ ಮೂಡಿಸುತ್ತಿದ್ದಾರೆ.ಇದು ತಪ್ಪು, ಜಿಲ್ಲಾಡಳಿತ ಈ ಬಗ್ಗೆ ಸದಾಎಚ್ಚರಿಕೆಯಿಂದ ಇರುತ್ತದೆ. ಮುಂದಿನದಿನಗಳಲ್ಲಿ ಈ ರೀತಿ ಘಟನೆಗಳುನಡೆಯಬಾರದು.
ನಾವೆಲ್ಲರೂ ಸಹೋದರಭಾವನೆಯಿಂದ ಇರಬೇಕು. ಭಾರತೀಯಸಂಸ್ಕೃತಿಯೇ ವಿಶೇಷವಾದುದು. ಆ ದಿಕ್ಕಿನತ್ತಕೆಲಸ ಮಾಡೋಣ, ಶಾಂತಿ ಕಾಪಾಡೋಣಎಂದರು.ಜಡೆ ಸಂಸ್ಥಾನದ ಡಾ| ಮಹಾಂತಸ್ವಾಮಿಮಾತನಾಡಿ, ಇಲ್ಲಿ ಎಲ್ಲ ಧರ್ಮಗಳುಒಟ್ಟಾಗಿ ಬಾಳುತ್ತಿವೆ. ಎಲ್ಲ ಧರ್ಮದಸಾರಗಳು ಮಾನವೀಯತೆಯೇ ಆಗಿದೆ.ಇಂತಹ ಭಾರತದಲ್ಲಿ ಆಗಾಗ ಶಾಂತಿಕದಡುವ ಘಟನೆಗಳು ನಡೆಯುತ್ತಿರುವುದುವಿಷಾದನೀಯ.
ಇಂತಹ ಸಂದರ್ಭದಲ್ಲಿಎಲ್ಲರೂ ಒಟ್ಟಾಗಿ ಶಾಂತಿ ಕಾಪಾಡಬೇಕಾದುದುಕರ್ತವ್ಯವಾಗಿದೆ. ಕೂಡಿ ಬಾಳಿದರೆ ಸುಖಎಂಬ ಮಂತ್ರವನ್ನು ನಾವು ತಿಳಿಯಬೇಕಾಗಿದೆ.ಆ ನಿಟ್ಟಿನತ್ತ ಹೆಜ್ಜೆ ಹಾಕೋಣ. ಎಲ್ಲಧರ್ಮದವನ್ನು ಸಮಾನವಾಗಿ ಕಾಣೋಣಎಂದರು. ಜಿಲ್ಲಾ ರಕ್ಷಣಾ ಧಿಕಾರಿ ಲಕ್ಷಿ¾àಪ್ರಸಾದ್ ಮಾತನಾಡಿ, ಪೊಲೀಸರೊಂದಿಗೆಸಾರ್ವಜನಿಕರು ಸಹಕಾರ ನೀಡಿದಾಗ ಮತ್ತುಸಮುದಾಯಗಳು ಸ್ಪಂದಿಸಿದಾಗ, ಇಂತಹಘಟನೆಗಳಾದಾಗ ಶಾಂತಿ ಕಾಪಾಡಲುಸಾಧ್ಯವಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ
Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ
Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ
Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ
Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Felicitation ceremony: ಡಾ| ನಾ. ಮೊಗಸಾಲೆ ಪ್ರತಿಭೆ, ಪರಿಶ್ರಮ ಅನನ್ಯ: ಡಾ| ಹೆಗ್ಗಡೆ
Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ಪದಾರ್ಥಗಳ ಬಳಕೆ: ಸುಬ್ರಹ್ಮಣ್ಯ ಸ್ವಾಮೀಜಿ ಕಳವಳ
Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ
Mangaluru: ಪ್ಯಾನಿಕ್ ಬಟನ್, ಜಿಪಿಎಸ್ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ
BJP; ವಿಪಕ್ಷ ನಾಯಕ ಆರ್. ಅಶೋಕ್ ನಡೆಗೆ ಕಾಂಗ್ರೆಸ್ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.