12 ಸೋಂಕಿತರು ಗುಣಮುಖ
Team Udayavani, Mar 4, 2022, 1:17 PM IST
ದಾವಣಗೆರೆ: ಜಿಲ್ಲೆಯಲ್ಲಿ ಗುರುವಾರ12 ಜನ ಕೊರೊನಾ ಸೋಂಕಿತರುಗುಣಮುಖರಾಗಿದ್ದಾರೆ. ಯಾರಲ್ಲೂಕೊರೊನಾ ಸೋಂಕು ಪತ್ತೆಯಾಗಿಲ್ಲ.ದಾವಣಗೆರೆ ನಗರ ಮತ್ತು ತಾಲೂಕು,ಜಗಳೂರಿನಲ್ಲಿ ತಲಾ ಒಬ್ಬರು,ಹರಿಹರದಲ್ಲಿ ಇಬ್ಬರು, ಹೊರಜಿಲ್ಲೆಯ ಮೂವರು, ಹೊನ್ನಾಳಿಯಲ್ಲಿಐವರು ಗುಣಮುಖರಾಗಿದ್ದಾರೆ.
ಕಳೆದ ವರ್ಷ ಕೊರೊನಾ ಪ್ರಾರಂಭದಿಂದ ಇದುವರೆಗೆದಾವಣಗೆರೆ ತಾಲೂಕಿನಲ್ಲಿ 29,843,ಹರಿಹರದಲ್ಲಿ 7614, ಜಗಳೂರಿನಲ್ಲಿ3408, ಚನ್ನಗಿರಿಯಲ್ಲಿ 7242,ಹೊನ್ನಾಳಿಯಲ್ಲಿ 7603, ಹೊರಜಿಲ್ಲೆಯ 1816 ಜನರು ಸೇರಿದಂತೆಒಟ್ಟು 57,526 ಜನರು ಸೋಂಕಿಗೆ ಒಳಗಾಗಿದ್ದಾರೆ.
ಇದುವರೆಗೆ ದಾವಣಗೆರೆ ತಾಲೂಕಿನಲ್ಲಿ 29,483, ಹರಿಹರದಲ್ಲಿ 7512,ಜಗಳೂರಿನಲ್ಲಿ 3380, ಚನ್ನಗಿರಿಯಲ್ಲಿ7198, ಹೊನ್ನಾಳಿಯಲ್ಲಿ 7526,ಹೊರ ಜಿಲ್ಲೆಯ 1773 ಜನರು ಸೇರಿದಂತೆ 56,872 ಸೋಂಕಿತರುಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿಈವರೆಗೆ ಕೊರೊನಾಕ್ಕೆ 623 ಜನರುಬಲಿಯಾಗಿದ್ದು, 31 ಸಕ್ರಿಯಪ್ರಕರಣಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ
Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ
Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ
Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ
Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.